Saturday, July 25, 2026

bc patil press meet

ಹೆಚ್ಚುವರಿ ಹಾಪ್‍ಕಾಮ್ಸ್ ಮಳಿಗೆ ತೆರೆಯಲು ಸೂಚನೆ

ಗದಗ , ಏ 9: ಜಿಲ್ಲೆಯಿಂದ ಹೊರಜಿಲ್ಲೆಗಳಿಗೆ, ಮಾರುಕಟ್ಟೆಗಳಿಗೆ ತರಕಾರಿಗಳನ್ನು ಸಾಗಣೆ ಮಾಡಲು ಯಾವುದೇ ನಿರ್ಬಂಧವೂ ಇರುವುದಿಲ್ಲ ಎಂದು ಕೃಷಿಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದರು. ಗದಗ ಜಿಲ್ಲಾಕೇಂದ್ರದಲ್ಲಿ ಕೃಷಿ - ತೋಟಗಾರಿಕೆ - ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ‌ ನಡೆಸಿದ ಅವರು ಜಿಲ್ಲೆಯ ಕೃಷಿ ಪ್ರಗತಿ ಬಗ್ಗೆ ವಿವರ ಪಡೆದರು....

ಕರ್ನಾಟಕಕ್ಕೆ ಕಾಲಿಟ್ಟ ಹೊಸ ಕಳೆ ನಿರ್ಮೂಲನೆಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ಸಂಕಲ್ಪ

ಕರ್ನಾಟಕ ಟಿವಿ - ಬೆಂಗಳೂರು, ಮಾ 17: ದೇಶದಲ್ಲಿಯೇ ಮೊದಲ ಬಾರಿಗೆ ಕಂಡುಬಂದ ಹೊಸ ದಿಗ್ಬಂಧನ ಕಳೆ-ಕಾಡುದವನ (ಅಂಬ್ರೋಸಿಯಾ ಸೈಲೋಸ್ಟಾಕಿಯಾ) ಸೂರ್ಯಕಾಂತಿ ಜಾತಿಯ ಬಹುವಾರ್ಷಿಕ ಬೆಳೆಯಾದ ವಿದೇಶಿ ಕಳೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಬಾಧಿತ ಹೊರವರ್ತುಲ ಪ್ರದೇಶದಿಂದ ಕಳೆಗಳ ನಿಯಂತ್ರಣ ಕಾರ್ಯಕೈಗೊಂಡಿದ್ದರಿಂದ ಕಳೆಯು ಬಾಧಿತ ಪ್ರದೇಶದಿಂದ ಬೇರೆಡೆಗೆ ಪ್ರಸರಣಗೊಳ್ಳುವುದನ್ನು ತಡೆಯಲಾಗಿರುತ್ತದೆ ಎಂದು ಕೃಷಿ ಸಚಿವರಾದ...
- Advertisement -spot_img

Latest News

ನೀಟ್ ಪೇಪರ್ ಲೀಕ್ ಹೊಡೆತ – ಮಂತ್ರಿ ಪದವಿ ಬಿಟ್ಟ ಧರ್ಮೇಂದ್ರ ಪ್ರಧಾನ್!

ರಾಷ್ಟ್ರೀಯ ರಾಜಕೀಯದಲ್ಲಿ ಈಗ ಒಂದು ಬಿಗ್ ಬ್ರೇಕಿಂಗ್ ನ್ಯೂಸ್ ಹೊರಬಂದಿದ್ದು, ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ NEET ಪೇಪರ್ ಲೀಕ್ ವಿವಾದದ ಬೆನ್ನಲ್ಲೇ ಕೇಂದ್ರ ಶಿಕ್ಷಣ...
- Advertisement -spot_img