Thursday, September 10, 2026

bc patil press meet

ಹೆಚ್ಚುವರಿ ಹಾಪ್‍ಕಾಮ್ಸ್ ಮಳಿಗೆ ತೆರೆಯಲು ಸೂಚನೆ

ಗದಗ , ಏ 9: ಜಿಲ್ಲೆಯಿಂದ ಹೊರಜಿಲ್ಲೆಗಳಿಗೆ, ಮಾರುಕಟ್ಟೆಗಳಿಗೆ ತರಕಾರಿಗಳನ್ನು ಸಾಗಣೆ ಮಾಡಲು ಯಾವುದೇ ನಿರ್ಬಂಧವೂ ಇರುವುದಿಲ್ಲ ಎಂದು ಕೃಷಿಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದರು. ಗದಗ ಜಿಲ್ಲಾಕೇಂದ್ರದಲ್ಲಿ ಕೃಷಿ - ತೋಟಗಾರಿಕೆ - ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ‌ ನಡೆಸಿದ ಅವರು ಜಿಲ್ಲೆಯ ಕೃಷಿ ಪ್ರಗತಿ ಬಗ್ಗೆ ವಿವರ ಪಡೆದರು....

ಕರ್ನಾಟಕಕ್ಕೆ ಕಾಲಿಟ್ಟ ಹೊಸ ಕಳೆ ನಿರ್ಮೂಲನೆಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ಸಂಕಲ್ಪ

ಕರ್ನಾಟಕ ಟಿವಿ - ಬೆಂಗಳೂರು, ಮಾ 17: ದೇಶದಲ್ಲಿಯೇ ಮೊದಲ ಬಾರಿಗೆ ಕಂಡುಬಂದ ಹೊಸ ದಿಗ್ಬಂಧನ ಕಳೆ-ಕಾಡುದವನ (ಅಂಬ್ರೋಸಿಯಾ ಸೈಲೋಸ್ಟಾಕಿಯಾ) ಸೂರ್ಯಕಾಂತಿ ಜಾತಿಯ ಬಹುವಾರ್ಷಿಕ ಬೆಳೆಯಾದ ವಿದೇಶಿ ಕಳೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಬಾಧಿತ ಹೊರವರ್ತುಲ ಪ್ರದೇಶದಿಂದ ಕಳೆಗಳ ನಿಯಂತ್ರಣ ಕಾರ್ಯಕೈಗೊಂಡಿದ್ದರಿಂದ ಕಳೆಯು ಬಾಧಿತ ಪ್ರದೇಶದಿಂದ ಬೇರೆಡೆಗೆ ಪ್ರಸರಣಗೊಳ್ಳುವುದನ್ನು ತಡೆಯಲಾಗಿರುತ್ತದೆ ಎಂದು ಕೃಷಿ ಸಚಿವರಾದ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img