Tuesday, February 24, 2026

BC Patil statement

ರೈತರ ಸಾಲ ಮನ್ನಾ ಆಗುತ್ತಾ..? ಆಗಲ್ವಾ..? ಸಚಿವ ಬಿ.ಸಿ ಪಾಟೀಲ್ ಏನಂದ್ರು..?

ಕರ್ನಾಟಕ ಟಿವಿ : ಹಾವೇರಿ  :ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬರೀ ಸಾಲಮನ್ನಾ ಘೋಷಣೆ ಮಾಡಿಹೋದರೆ ಹೊರತು ಅದಕ್ಕಾಗಿ ಸೂಕ್ತ ರೂಪುರೇಷೆ ಸಿದ್ಧಪಡಿಸಲಿಲ್ಲ. ಬಾಯಿಗೆ ಬಂದಂತೆ  ಘೋಷಣೆ ಮಾಡಿ ಹೋಗುವುದು ದೊಡ್ಡ ವಿಷಯವೇನಲ್ಲ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಈಗ ರೈತರ ಸಾಲಮನ್ನಾ ಖೋತಾ ಆಗಿದೆ ಎಂದು ಕುಮಾರಸ್ವಾಮಿ ಅಪಪ್ರಚಾರ ಶುರುಮಾಡಿದ್ದಾರೆ.ಯಾವುದೇ ರೈತರಿಗೂ ಸರ್ಕಾರ ಅನ್ಯಾಯ ಮಾಡುವುದಿಲ್ಲ. ದಾಖಲೆಗಳನ್ನು ಪರಿಶೀಲಿಸಿ...
- Advertisement -spot_img

Latest News

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಕೊಲೆ ಅತ್ಯಂತ ಆಘಾತಕಾರಿ ಅಪರಾಧಿಕ ಕೃತ್ಯ: ಬಿ.ವೈ.ವಿಜಯೇಂದ್ರ

Political News: ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರು SSLC ವಿದ್ಯಾರ್ಥಿಯ ಮೇಲೆ ಸಾಯುವಂತೆ ಹಲ್ಲೆ ಮಾಡಿದ್ದು, ಆತ ಹತ್ಯೆಗೀಡಾಗಿದ್ದಾನೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ...
- Advertisement -spot_img