Saturday, August 8, 2026

BC Patil statement

ರೈತರ ಸಾಲ ಮನ್ನಾ ಆಗುತ್ತಾ..? ಆಗಲ್ವಾ..? ಸಚಿವ ಬಿ.ಸಿ ಪಾಟೀಲ್ ಏನಂದ್ರು..?

ಕರ್ನಾಟಕ ಟಿವಿ : ಹಾವೇರಿ  :ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬರೀ ಸಾಲಮನ್ನಾ ಘೋಷಣೆ ಮಾಡಿಹೋದರೆ ಹೊರತು ಅದಕ್ಕಾಗಿ ಸೂಕ್ತ ರೂಪುರೇಷೆ ಸಿದ್ಧಪಡಿಸಲಿಲ್ಲ. ಬಾಯಿಗೆ ಬಂದಂತೆ  ಘೋಷಣೆ ಮಾಡಿ ಹೋಗುವುದು ದೊಡ್ಡ ವಿಷಯವೇನಲ್ಲ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಈಗ ರೈತರ ಸಾಲಮನ್ನಾ ಖೋತಾ ಆಗಿದೆ ಎಂದು ಕುಮಾರಸ್ವಾಮಿ ಅಪಪ್ರಚಾರ ಶುರುಮಾಡಿದ್ದಾರೆ.ಯಾವುದೇ ರೈತರಿಗೂ ಸರ್ಕಾರ ಅನ್ಯಾಯ ಮಾಡುವುದಿಲ್ಲ. ದಾಖಲೆಗಳನ್ನು ಪರಿಶೀಲಿಸಿ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img