Tuesday, August 4, 2026

bc Patil

ಕರ್ನಾಟಕಕ್ಕೆ ಕಾಲಿಟ್ಟ ಹೊಸ ಕಳೆ ನಿರ್ಮೂಲನೆಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ಸಂಕಲ್ಪ

ಕರ್ನಾಟಕ ಟಿವಿ - ಬೆಂಗಳೂರು, ಮಾ 17: ದೇಶದಲ್ಲಿಯೇ ಮೊದಲ ಬಾರಿಗೆ ಕಂಡುಬಂದ ಹೊಸ ದಿಗ್ಬಂಧನ ಕಳೆ-ಕಾಡುದವನ (ಅಂಬ್ರೋಸಿಯಾ ಸೈಲೋಸ್ಟಾಕಿಯಾ) ಸೂರ್ಯಕಾಂತಿ ಜಾತಿಯ ಬಹುವಾರ್ಷಿಕ ಬೆಳೆಯಾದ ವಿದೇಶಿ ಕಳೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಬಾಧಿತ ಹೊರವರ್ತುಲ ಪ್ರದೇಶದಿಂದ ಕಳೆಗಳ ನಿಯಂತ್ರಣ ಕಾರ್ಯಕೈಗೊಂಡಿದ್ದರಿಂದ ಕಳೆಯು ಬಾಧಿತ ಪ್ರದೇಶದಿಂದ ಬೇರೆಡೆಗೆ ಪ್ರಸರಣಗೊಳ್ಳುವುದನ್ನು ತಡೆಯಲಾಗಿರುತ್ತದೆ ಎಂದು ಕೃಷಿ ಸಚಿವರಾದ...

ವಿದ್ಯಾರ್ಥಿಗಳು ದೇಶದ ಆಸ್ತಿ.ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿ

ಕರ್ನಾಟಕ ಟಿವಿ  ಹಾವೇರಿ  : ವಿದ್ಯಾರ್ಥಿಗಳು ದೇಶದ ಆಸ್ತಿ.ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿ ಇರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕರಿಸುವುದು ಪುಣ್ಯದ ಕೆಲಸ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ಇಂದು ಹಿರೇಕೆರೂರು ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ 2019-20 ನೇ ಸಾಲಿನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮತ್ತು ಶಾಲಾ ಪ್ರವೇಶಾತಿ ಶುಲ್ಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಚಿವರು ಮಾತನಾಡಿದರು. ಶಿಕ್ಷಣದಿಂದ ಯಾರೂ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img