Friday, May 8, 2026

BCCI controversy

IPL ಫೈನಲ್ ಮೇಲೆ ಬಿತ್ತು ‘ಉಚಿತ’ ರಾಜಕಾರಣದ ಕರಿನೆರಳು! RCB ಅಭಿಮಾನಿಗಳ ಕನಸಿಗೆ ಕನ್ನ?

ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯದ ವಿಚಾರ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದಿಂದ ಕೇಳಿಬಂದ ಭಾರೀ ಪ್ರಮಾಣದ ಉಚಿತ ಟಿಕೆಟ್ ಬೇಡಿಕೆಯ ಹಿನ್ನೆಲೆಯಲ್ಲಿ ಫೈನಲ್ ಪಂದ್ಯವನ್ನು ಬೆಂಗಳೂರಿನಲ್ಲಿ ಆಯೋಜಿಸಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಮಾಹಿತಿಯ ಪ್ರಕಾರ, ಸುಮಾರು 10 ಸಾವಿರ ವಿವಿಐಪಿ ಟಿಕೆಟ್‌ಗಳನ್ನು ಸರ್ಕಾರದ ಪರವಾಗಿ ಕೇಳಲಾಗಿದೆ...
- Advertisement -spot_img

Latest News

ಅಂಜನಾದ್ರಿ ಹನುಮನಿಗೆ ಕೋಟಿ ಕೋಟಿ ಮೌಲ್ಯದ ಚಿನ್ನ! ದಾನಿಯ ಭಕ್ತಿಗೆ ಸಾಟಿಯೇ ಇಲ್ಲ!

ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಅಂಜನೇಯ ದೇವಸ್ಥಾನಕ್ಕೆ ಭಕ್ತಿಯ ಭವ್ಯ ಕಾಣಿಕೆಯನ್ನು ಸಲ್ಲಿಸಲಾಗಿದೆ. ಉದ್ಯಮಿಯೊಬ್ಬರು ಸುಮಾರು ₹2.5 ಕೋಟಿ ಮೌಲ್ಯದ ಆಭರಣಗಳನ್ನು ದೇವಾಲಯಕ್ಕೆ ದಾನವಾಗಿ...
- Advertisement -spot_img