Wednesday, September 17, 2025

bcci Selction committe

ವಿಂಡೀಸ್ ಏಕದಿನ ಸರಣಿಗೆ ಧವನ್ ನಾಯಕ

https://www.youtube.com/watch?v=r6iDlERndxE ಹೊಸದಿಲ್ಲಿ: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಅಯ್ಕೆ ಸಮಿತಿ ಭಾರತ ತಂಡವನ್ನು ಪ್ರಕಟಿಸಿದೆ. ವಿಂಡೀಸ್ ವಿರುದ್ದ ಸರಣಿಯಲ್ಲಿ ಶಿಖರ್ ಧವನ್ ತಂಡವನ್ನು ಮುನ್ನಡೆಸಲಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಮತ್ತು ರಿಷಬ್ ಪಂತ್ಗೆ ವಿಶ್ರಾಂತಿ ನೀಡಲಾಗಿದೆ. ಬಿಸಿಸಿಐನ ಆಯ್ಕೆ ಸಮಿತಿ ಮಂಡಳಿ 16 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದೆ. ಎಲ್ಲಾ 3 ಏಕದಿನ ಪಂದ್ಯಗಳು ಪೋರ್ಟ್ ಅಫ್...

2ನೇ ಇನ್ನಿಂಗ್ಸ್ ವಿರಾಟ್ ಫೇಲ್ ಪೂಜಾರ ಪಾಸ್

https://www.youtube.com/watch?v=NQCBv2xIWeI ಬರ್ಮಿಂಗ್ ಹ್ಯಾಮ್ : ಐದನೆ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಭರ್ಜರಿಯಾಗಿ ಸವಾರಿ ಮಾಡಿದೆ. ಮೂರನೆ ದಿನದಾಟದ ಪಂದ್ಯದಲ್ಲಿ ಇಂಗ್ಲೆಂಡ್ ಮೇಲುಗೈ ಸಾಧಿಸಿತ್ತಾದರೂ ದಿನದಾಟದ ಅಂತ್ಯದ ಎರಡನೆ ಇನ್ನಿಂಗ್ಸ್ ನಲ್ಲಿ ಚೇತೇಶ್ವರ ಪೂಜಾರ ಮತ್ತು ರಿಷಬ್ ಪಂತ್ ಅರ್ಧ ಶತಕ ಸಿಡಿಸಿ ತಿರುಗೇಟು ನೀಡಿದರು. ಇದೀಗ ಟೀಮ್ ಇಂಡಿಯಾ ಪಾಳೆಯದಲ್ಲಿ ಹೊಸ ವಿಷಯವೊಂದು...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img