Wednesday, October 22, 2025

BCCI

ಇಂದು ಭಾರತ, ಪಾಕಿಸ್ಥಾನ ಸೂಪರ್ 4 ಮಹಾ ಫೈಟ್

https://www.youtube.com/watch?v=NsZz2d_2l_U ದುಬೈ: ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಯಲ್ಲಿ  ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಇಂದು ಸೂಪರ್ 4 ಹಂತದಲ್ಲಿ ಮುಖಾ ಮುಖಿಯಾಗ ಲಿವೆ. ಇಲ್ಲಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳ ಹೋರಾಟದಲ್ಲಿ ಮತ್ತೊಂದು ರೋಚಕ ಕದನ ನಿರೀಕ್ಷಿಸಲಾಗಿದೆ. ಲೀಗ್ ಪಂದ್ಯದಲ್ಲಿ ಭಾರತ, ಪಾಕಿಸ್ಥಾನ ವಿರುದ್ಧ 5 ವಿಕೆಟ್‍ಗಳ ರೋಚಕ ದಾಖಲಿಸಿತ್ತು. ಲೀಗ್...

ನಾಳೆ ಭಾರತ, ಪಾಕಿಸ್ಥಾನ ಬ್ಲಾಕ್ಬಸ್ಟರ್ ಮಹಾ ಕದನ

https://www.youtube.com/watch?v=lm7FB5xWapc ದುಬೈ: ಏಷ್ಯಾಕಪ್ ಟೂರ್ನಿಯಲ್ಲಿ ಎರಡನೆ ಬಾರಿಗೆ ಭಾರತ ಮತ್ತು ಪಾಕಿಸ್ಥಾನ ನಾಳೆ ಮುಖಾಮುಖಿಯಾಗಲಿದೆ. ಭಾನುವಾರ ಸಾಮಪ್ರದಾಯಿಕ ಏದುರಾಳಿಗಳು ಮತ್ತೊಂದು ಹೋರಾಟ ಮಾಡಲಿದ್ದು ಮತ್ತೊಂದು ರೋಚಕ ಕದನ ನಿರೀಕ್ಷಿಸಿಲಾಗಿದೆ. ಹಾಂಗ್ ಕಾಂಗ್ ವಿರುದ್ಧ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಪಾಕಿಸ್ಥಾನ 155 ರನ್ ಗಳ ಭರ್ಜರಿ ಗೆಲುವು ದಾಖಲಿಸಿತು.  ಎಗುಂಪಿನಲ್ಲಿ ಸೂಪರ್ 4ಗೆ ಪ್ರವೇಶಿಸಿದ ಎರಡನೆ ತಂಡವೆನಿಸಿತು. ಎ...

ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು

https://www.youtube.com/watch?v=yvg8UJr9GcY ದುಬೈ: ಮಾಜಿ ನಾಯಕ ವಿರಾಟ್ ಕೊಹ್ಲಿ  ಪಾಕ್ ವಿರುದ್ಧ ಆಡುವ ಮೂಲಕ ಹೊಸ ಮೈಲಿಗಲ್ಲು ಮುಟ್ಟಿದ ಹಿರಿಮೆಗೆ ಪಾತ್ರರಾದರು. ಪಾಕ್ ವಿರುದ್ಧ ಆಡುವ ಮೂಲಕ 100ನೇ ಅಂತಾರಾಷ್ಟ್ರೀಯ ಟಿ20 ಪಂದ್ಯ ಆಡಿದರು. ಈ ಮೂಲಕ ಮೂರು ಮಾದರಿಯಲ್ಲಿ  100 ಪಂದ್ಯಗಳನ್ನು ಪೂರೈಸಿದ ಭಾರತದ ಮೊದಲ ಆಟಗಾರ ಮತ್ತು ವಿಶ್ವದ ಎರಡನೆ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು. ನ್ಯೂಜಿಲೆಂಡ್‍ನ...

ಸೇಡು ತೀರಿಸಿಕೊಂಡ ರೋಹಿತ್ ಪಡೆ

https://www.youtube.com/watch?v=o3JlZ14HS1Y ದುಬೈ : ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಆಟ ಮತ್ತು ವೇಗಿ ಭುವನೇಶ್ವರ್ ಕುಮಾರ್ ಅವರ ಅಮೋಘ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ  ಏಷ್ಯಾಕಪ್ ಟೂರ್ನಿಯಲ್ಲಿ 5 ವಿಕೆಟ್‍ಗಳ ಗೆಲುವು ದಾಖಲಿಸಿ ಶುಭಾರಂಭ  ಮಾಡಿದೆ. ಇಲ್ಲಿನ ದುಬೈ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್...

ಮಹಾ ಕದನಕ್ಕೆ ವಿರಾಟ್ ಕೊಹ್ಲಿ ಭರ್ಜರಿ ಅಭ್ಯಾಸ

https://www.youtube.com/watch?v=Qr9qrPAQjM0 ದುಬೈ: ಪ್ರತಿಷ್ಠಿತ  ಏಷ್ಯಾಕಪ್ ಟೂರ್ನಿ ನಾಳೆಯಿಂದ ಆರಂಭವಾಗಲಿದೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ನೆಟ್ಸ್‍ನಲ್ಲಿ  ಭರ್ಜರಿ ಬ್ಯಾಟಿಂಗ್ ಮಾಡಿ ಎದುರಾಳಿ ತಂಡಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕಳೆದ ಮೂರು ವರ್ಷಗಳಿಂದ ವಿರಾಟ್ ಕೊಹ್ಲಿ ಲಯ ಕಳೆದುಕೊಂಡಿದ್ದಾರೆ. ಮೂರು ವರ್ಷಗಳಿಂದ ಶತಕ ಸಿಡಿಸಿಲ್ಲ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲೂ ಕೊಹ್ಲಿ ವೈಫಲ್ಯ ಅನುಭವಿಸಿದರು. ವಿರಾಟ್ ಕೊಹ್ಲಿ...

ಐಸಿಸಿ ಟಿ20 ವಿಶ್ವಕಪ್ ಟೂರ್ನಿ: ಅಭಿಮಾನಿಗಳಿಗೆ ಸ್ಟ್ಯಾಡಿಂಗ್ ರೂಮ್ ಟಿಕೆಟ್

https://www.youtube.com/watch?v=lvcskYT8x7g ದುಬೈ: ಮುಂಬರುವ ಟಿ20 ವಿಶ್ವಕಪ್‍ನಲ್ಲಿ ಭಾರತ ಮತ್ತು ಪಾಕಿಸ್ಥಾನ ಕಾದಾಟ ವೀಕ್ಷಿಸಲು ಐಸಿಸಿ ಸ್ಟ್ಯಾಡಿಂಗ್ ರೂಮ್ ಟಿಕೆಟ್‍ಗಳನ್ನು ಬಿಡುಗಡೆ ಮಾಡಿದೆ. ಅ.23ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಕ್ರಿಕೆಟ್ ಲೋಕದ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಐಸಿಸಿ ಸ್ಟ್ಯಾಡಿಂಗ್ ರೂಮ್ ಟಿಕೆಟ್‍ಗಳನ್ನು ಕ್ರಿಕೆಟ್ ಅಭಿಮಾನಿಗಳಿಗೆ ನೀಡಿದೆ. ಕಳೆದ ಫೆಬ್ರವರಿಯಲ್ಲಿ ಕೇವಲ ಐದು ನಿಮಿಷಗಳಲ್ಲಿ...

ಲಯಕ್ಕೆ ಮರಳಿದರೆ ದೊಡ್ಡ ಇನ್ನಿಂಗ್ಸ್: ವಿರಾಟ್ 

https://www.youtube.com/watch?v=T2eyQfMadtQ ದುಬೈ: ಸತತ ಬ್ಯಾಟಿಂಗ್ ವೈಫಲ್ಯದಿಂದ ಬಳಲುತ್ತಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ ಮಾತನಾಡಿದ್ದು ಲಯಕ್ಕೆ ಮರಳುವ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ. ಏಷ್ಯಾಕಪ್ ಆಡಲು ಸಜ್ಜಾಗುತ್ತಿರುವ ವಿರಾಟ್ ಕೊಹ್ಲಿ,  ಆಟದಲ್ಲಿ ನನ್ನನಿಂದ ಆಗುತ್ತಿರುವ ಲೋಪದ ಕುರಿತು ಸ್ಪಷ್ಟ ಅರಿವು ಇದೆ. ಸಮಯಕ್ಕೆ ತಕ್ಕಂತೆ ಅವುಗಳನ್ನು ಸರಿಪಡಿಸಿಕೊಂಡು ಮುಂದೆ ಸಾಗಿದ್ದರಿಂದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಇಷ್ಟು ವರ್ಷ ಆಡಲು ಸಾಧ್ಯವಾಗಿದ್ದು . ಈಗಲೂ...

ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಮ್ ಇಂಡಿಯಾ

https://www.youtube.com/watch?v=M8jX6zSCMqQ ಹರಾರೆ: ಶುಭಮನ್ ಗಿಲ್ ಅವರ ಆಕರ್ಷಕ ಶತಕ  ಹಾಗೂ ಆವೇಶ್ ಖಾನ್ ಅವರ ಅದ್ಭುತ ಬೌಲಿಂಗ್ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧ  13 ರನ್‍ಗಳ ರೋಚಕ ಗೆಲುವು ಗೆಲುವು ಪಡೆಯಿತು. ಜೊತೆಗೆ 3-0 ಅಂತರದಿಂದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿತು. ಇಲ್ಲಿನ ಸ್ಪೋಟ್ರ್ಸ್ ಕ್ಲಬ್‍ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ...

ಇಂದು ಭಾರತ – ಜಿಂಬಾಬ್ವೆ  3ನೇ ಕದನ :ರಾಹುಲ್ ಪಡೆಗೆ ಕ್ಲೀನ್‍ಸ್ವೀಪ್ ಗುರಿ

https://www.youtube.com/watch?v=xKP9wwtD1jY ಹರಾರೆ:  ಗೆಲುವಿನ ಓಟ ಮುಂದುವರೆಸಿರುವ ಟೀಮ್ ಇಂಡಿಯಾ ಇಂದು ಆತಿಥೇಯ ಜಿಂಬಾಬ್ವೆ ವಿರುದ್ಧ  ಮೂರನೆ ಏಕದಿನ ಪಂದ್ಯದಲ್ಲಿ ಸೆಣಸಲಿದ್ದು ಕ್ಲೀನ್ ಸ್ವೀಪ್ ಮಾಡಲು ನಿರ್ಧರಿಸಿದೆ. ಇಲ್ಲಿನ ಹರಾರೆ ಸೋಟ್ರ್ಸ್ ಕ್ಲಬ್‍ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಈಗಾಗಲೇ ಸರಣಿ ಗೆದ್ದಿರುವ ಭಾರತ ತಂಡ ಮುಂದಿನ ಏಕದಿನ ವಿಶ್ವಕಪ್ ದೃಷ್ಟಿಯಿಂದ ಇಂದಿನ ಪಂದ್ಯದಲ್ಲಿ  ಪ್ರಯೋಗ ಮಾಡಲಿದೆ. ಹಂಗಾಮಿ ನಾಯಕ ಕೆ.ಎಲ್. ರಾಹುಲ್...

ಇಂದು ಆತಿಥೇಯರ ವಿರುದ್ಧ 2ನೇ ಕದನ- ಸರಣಿ ಗೆಲುವಿನ ಮೇಲೆ ಭಾರತ ಚಿತ್ತ

https://www.youtube.com/watch?v=De9q5lHlfoM ಹರಾರೆ: ಮೊದಲ ಪಂದ್ಯ ಗೆದ್ದು ಬೀಗಿರುವ ಭಾರತ ಕ್ರಿಕೆಟ್ ತಂಡ ಇಂದು ಎರಡನೆ ಪಂದ್ಯದಲ್ಲಿ  ಆತಿಥೇಯ ಜಿಂಬಾಬ್ವೆ ತಂಡವನ್ನು ಎದುರಿಸಲಿದ್ದು  ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಇಲ್ಲಿನ ಹರಾರೆ ಸ್ಪೋಟ್ರ್ಸ್ ಕ್ಲಬ್‍ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಭಾರತ ಕೆಲವು ಸವಾಲುಗಳನ್ನು ಹಾಕಿಕೊಂಡು ಪ್ರಯೋಗಗಳನ್ನು ಮಾಡಲು ನಿರ್ಧರಿಸಿದರೆ ಇತ್ತ ಆತಿಥೇಯ ಜಿಂಬಾಬ್ವೆ ತಂಡ ಸರಣಿ ಉಳಿಸಿಕೊಳ್ಳಲು ಗೆಲ್ಲಲ್ಲೇಬೇಕಾದ ಒತ್ತಡವನ್ನು...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img