Saturday, July 27, 2024

BCCI

ಸೇಡು ತೀರಿಸಿಕೊಂಡ ರೋಹಿತ್ ಪಡೆ

https://www.youtube.com/watch?v=o3JlZ14HS1Y ದುಬೈ : ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಆಟ ಮತ್ತು ವೇಗಿ ಭುವನೇಶ್ವರ್ ಕುಮಾರ್ ಅವರ ಅಮೋಘ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ  ಏಷ್ಯಾಕಪ್ ಟೂರ್ನಿಯಲ್ಲಿ 5 ವಿಕೆಟ್‍ಗಳ ಗೆಲುವು ದಾಖಲಿಸಿ ಶುಭಾರಂಭ  ಮಾಡಿದೆ. ಇಲ್ಲಿನ ದುಬೈ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್...

ಮಹಾ ಕದನಕ್ಕೆ ವಿರಾಟ್ ಕೊಹ್ಲಿ ಭರ್ಜರಿ ಅಭ್ಯಾಸ

https://www.youtube.com/watch?v=Qr9qrPAQjM0 ದುಬೈ: ಪ್ರತಿಷ್ಠಿತ  ಏಷ್ಯಾಕಪ್ ಟೂರ್ನಿ ನಾಳೆಯಿಂದ ಆರಂಭವಾಗಲಿದೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ನೆಟ್ಸ್‍ನಲ್ಲಿ  ಭರ್ಜರಿ ಬ್ಯಾಟಿಂಗ್ ಮಾಡಿ ಎದುರಾಳಿ ತಂಡಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕಳೆದ ಮೂರು ವರ್ಷಗಳಿಂದ ವಿರಾಟ್ ಕೊಹ್ಲಿ ಲಯ ಕಳೆದುಕೊಂಡಿದ್ದಾರೆ. ಮೂರು ವರ್ಷಗಳಿಂದ ಶತಕ ಸಿಡಿಸಿಲ್ಲ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲೂ ಕೊಹ್ಲಿ ವೈಫಲ್ಯ ಅನುಭವಿಸಿದರು. ವಿರಾಟ್ ಕೊಹ್ಲಿ...

ಐಸಿಸಿ ಟಿ20 ವಿಶ್ವಕಪ್ ಟೂರ್ನಿ: ಅಭಿಮಾನಿಗಳಿಗೆ ಸ್ಟ್ಯಾಡಿಂಗ್ ರೂಮ್ ಟಿಕೆಟ್

https://www.youtube.com/watch?v=lvcskYT8x7g ದುಬೈ: ಮುಂಬರುವ ಟಿ20 ವಿಶ್ವಕಪ್‍ನಲ್ಲಿ ಭಾರತ ಮತ್ತು ಪಾಕಿಸ್ಥಾನ ಕಾದಾಟ ವೀಕ್ಷಿಸಲು ಐಸಿಸಿ ಸ್ಟ್ಯಾಡಿಂಗ್ ರೂಮ್ ಟಿಕೆಟ್‍ಗಳನ್ನು ಬಿಡುಗಡೆ ಮಾಡಿದೆ. ಅ.23ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಕ್ರಿಕೆಟ್ ಲೋಕದ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಐಸಿಸಿ ಸ್ಟ್ಯಾಡಿಂಗ್ ರೂಮ್ ಟಿಕೆಟ್‍ಗಳನ್ನು ಕ್ರಿಕೆಟ್ ಅಭಿಮಾನಿಗಳಿಗೆ ನೀಡಿದೆ. ಕಳೆದ ಫೆಬ್ರವರಿಯಲ್ಲಿ ಕೇವಲ ಐದು ನಿಮಿಷಗಳಲ್ಲಿ...

ಲಯಕ್ಕೆ ಮರಳಿದರೆ ದೊಡ್ಡ ಇನ್ನಿಂಗ್ಸ್: ವಿರಾಟ್ 

https://www.youtube.com/watch?v=T2eyQfMadtQ ದುಬೈ: ಸತತ ಬ್ಯಾಟಿಂಗ್ ವೈಫಲ್ಯದಿಂದ ಬಳಲುತ್ತಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ ಮಾತನಾಡಿದ್ದು ಲಯಕ್ಕೆ ಮರಳುವ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ. ಏಷ್ಯಾಕಪ್ ಆಡಲು ಸಜ್ಜಾಗುತ್ತಿರುವ ವಿರಾಟ್ ಕೊಹ್ಲಿ,  ಆಟದಲ್ಲಿ ನನ್ನನಿಂದ ಆಗುತ್ತಿರುವ ಲೋಪದ ಕುರಿತು ಸ್ಪಷ್ಟ ಅರಿವು ಇದೆ. ಸಮಯಕ್ಕೆ ತಕ್ಕಂತೆ ಅವುಗಳನ್ನು ಸರಿಪಡಿಸಿಕೊಂಡು ಮುಂದೆ ಸಾಗಿದ್ದರಿಂದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಇಷ್ಟು ವರ್ಷ ಆಡಲು ಸಾಧ್ಯವಾಗಿದ್ದು . ಈಗಲೂ...

ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಮ್ ಇಂಡಿಯಾ

https://www.youtube.com/watch?v=M8jX6zSCMqQ ಹರಾರೆ: ಶುಭಮನ್ ಗಿಲ್ ಅವರ ಆಕರ್ಷಕ ಶತಕ  ಹಾಗೂ ಆವೇಶ್ ಖಾನ್ ಅವರ ಅದ್ಭುತ ಬೌಲಿಂಗ್ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧ  13 ರನ್‍ಗಳ ರೋಚಕ ಗೆಲುವು ಗೆಲುವು ಪಡೆಯಿತು. ಜೊತೆಗೆ 3-0 ಅಂತರದಿಂದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿತು. ಇಲ್ಲಿನ ಸ್ಪೋಟ್ರ್ಸ್ ಕ್ಲಬ್‍ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ...

ಇಂದು ಭಾರತ – ಜಿಂಬಾಬ್ವೆ  3ನೇ ಕದನ :ರಾಹುಲ್ ಪಡೆಗೆ ಕ್ಲೀನ್‍ಸ್ವೀಪ್ ಗುರಿ

https://www.youtube.com/watch?v=xKP9wwtD1jY ಹರಾರೆ:  ಗೆಲುವಿನ ಓಟ ಮುಂದುವರೆಸಿರುವ ಟೀಮ್ ಇಂಡಿಯಾ ಇಂದು ಆತಿಥೇಯ ಜಿಂಬಾಬ್ವೆ ವಿರುದ್ಧ  ಮೂರನೆ ಏಕದಿನ ಪಂದ್ಯದಲ್ಲಿ ಸೆಣಸಲಿದ್ದು ಕ್ಲೀನ್ ಸ್ವೀಪ್ ಮಾಡಲು ನಿರ್ಧರಿಸಿದೆ. ಇಲ್ಲಿನ ಹರಾರೆ ಸೋಟ್ರ್ಸ್ ಕ್ಲಬ್‍ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಈಗಾಗಲೇ ಸರಣಿ ಗೆದ್ದಿರುವ ಭಾರತ ತಂಡ ಮುಂದಿನ ಏಕದಿನ ವಿಶ್ವಕಪ್ ದೃಷ್ಟಿಯಿಂದ ಇಂದಿನ ಪಂದ್ಯದಲ್ಲಿ  ಪ್ರಯೋಗ ಮಾಡಲಿದೆ. ಹಂಗಾಮಿ ನಾಯಕ ಕೆ.ಎಲ್. ರಾಹುಲ್...

ಇಂದು ಆತಿಥೇಯರ ವಿರುದ್ಧ 2ನೇ ಕದನ- ಸರಣಿ ಗೆಲುವಿನ ಮೇಲೆ ಭಾರತ ಚಿತ್ತ

https://www.youtube.com/watch?v=De9q5lHlfoM ಹರಾರೆ: ಮೊದಲ ಪಂದ್ಯ ಗೆದ್ದು ಬೀಗಿರುವ ಭಾರತ ಕ್ರಿಕೆಟ್ ತಂಡ ಇಂದು ಎರಡನೆ ಪಂದ್ಯದಲ್ಲಿ  ಆತಿಥೇಯ ಜಿಂಬಾಬ್ವೆ ತಂಡವನ್ನು ಎದುರಿಸಲಿದ್ದು  ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಇಲ್ಲಿನ ಹರಾರೆ ಸ್ಪೋಟ್ರ್ಸ್ ಕ್ಲಬ್‍ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಭಾರತ ಕೆಲವು ಸವಾಲುಗಳನ್ನು ಹಾಕಿಕೊಂಡು ಪ್ರಯೋಗಗಳನ್ನು ಮಾಡಲು ನಿರ್ಧರಿಸಿದರೆ ಇತ್ತ ಆತಿಥೇಯ ಜಿಂಬಾಬ್ವೆ ತಂಡ ಸರಣಿ ಉಳಿಸಿಕೊಳ್ಳಲು ಗೆಲ್ಲಲ್ಲೇಬೇಕಾದ ಒತ್ತಡವನ್ನು...

ಮೊದಲ ಕದನಕ್ಕೆ ಸಜ್ಜಾದ ಟೀಮ್ ಇಂಡಿಯಾ

https://www.youtube.com/watch?v=2_44UbIH6EQ ಹರಾರೆ:ಟೀಮ್ ಇಂಡಿಯಾ ಹಾಗೂ ಜಿಂಬಾಬ್ವೆ ನಡುವಿನ ಮೊದಲ ಏಕದಿನ ಪಂದ್ಯ ಗುರುವಾರ ಹರಾರೆಯಲ್ಲಿ ನಡೆಯಲಿದೆ. ಆರು ವರ್ಷಗಳ ಬಳಿಕ ಟೀಮ್ ಇಂಡಿಯಾ ಜಿಂಬಾಬ್ವೆ  ಪ್ರವಾಸ ಕೈಗೊಂಡಿದೆ. ಏಷ್ಯಾಕಪ್ ಸರಣಿಗೂ ಮುನ್ನ ಭಾರತ ತಂಡಕ್ಕಿದು ಅಭ್ಯಾಸ ಪಂದ್ಯವಾಗಿದೆ. ಯುವ ಆಟಗಾರರಿಗಿದು ಸಾಮರ್ಥ್ಯ ತೋರಿಸಲು ಮತ್ತೊಂದು ಅವಕಾಶ ವಾಗಿದೆ. ಹಂಗಾಮಿ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವಿವಿಎಸ್ ಲಕ್ಷ್ಮಣ್ ಗೆ...

20 ಟೆಸ್ಟ್ ಪಂದ್ಯಗಳನ್ನು ಆಡಲಿರುವ ಟೀಮ್ ಇಂಡಿಯಾ

https://www.youtube.com/watch?v=WCLm_u0eQLg ದುಬೈ:ಮುಂಬರುವ ಭವಿಷ್ಯದ ಪ್ರವಾಸಗಳಲ್ಲಿ ಟೀಮ್ ಇಂಡಿಯಾ 20 ಟೆಸ್ಟ್ ಪಂದ್ಯಗಳನ್ನು ಆಡಲಿದೆ. 2022ರ ಡಿಸೆಂಬರ್ ನಲ್ಲಿ ಭಾರತ ತಂಡ ಬಾಂಗ್ಲದೇಶ ವಿರುದ್ಧ 2 ಟೆಸ್ಟ್ ಸರಣಿ ಮೂಲಕ ಆರಂಭವಾಗಲಿದೆ. ಮುಂದಿನ ವರ್ಷ ಬಹುನಿರೀಕ್ಷಿತಾ ಬಾರ್ಡರ್- ಗಾವಸ್ಕರ್ ಟ್ರೋಫಿ ನಡೆಯಲಿದೆ. 2025ರಲ್ಲಿ ಭಾರತ ಐದು ಪಂದ್ಯಗಳ ಟೆಸ್ಟ್ ಸರಣಿ ಆಡಲು ಇಂಗ್ಲೆಂಡ್ ಪ್ರವಾಸ ಕೈಗೊಳ್ಟೆಲಿದೆ. ನಂತರ ವೆಸ್ಟ್...

ಏಕದಿನ, ಟೆಸ್ಟ್ ಆವೃತ್ತಿಗಳನ್ನು ಐಸಿಸಿ ರಕ್ಷಿಸಲಿ: ಕಪಿಲ್ ದೇವ್

https://www.youtube.com/watch?v=M3u3W1-U8Dc ಹೊಸದಿಲ್ಲಿ:ಭಾರತ ಕ್ರಿಕೆಟ್ ದಂತಕತೆ ಕಪಿಲ್ ದೇವ್ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ಭವಿಷ್ಯದ ಕುರಿತು ಆತಂಕ ವ್ಯಕ್ತಪಡಿಸಿದ್ದು ಐಸಿಸಿಗೆ ಮನವಿ ಮಾಡಿದ್ದಾರೆ. ಜಾಗತಿಕ ಕ್ರೀಡೆಯನ್ನು ಫ್ರಾಂಚೈಸಿ ಮಾದರಿಯ ಟೂರ್ನಿಗಳು ಕ್ರೀಡೆಯನ್ನು ನುಂಗಿ ಹಾಕುತ್ತಿವೆ.ದಿನ ಕಳೆದಂತೆ ಯೂರೋಪ್ ನಲ್ಲಿ ಕ್ರಿಕೆಟ್  ಫುಟ್ಬಾಲ್ನಂತೆ ಸಾಗುತ್ತಿದೆ. ಉಭಯ ಸರಣಿಗೆ ಮಹತ್ವ ಕಡಿಮೆಯಾಗುತ್ತಿದೆ ಎಂದು ಹೇಳಿದ್ದಾರೆ. ಉಭಯ ಸರಣಿಯ ಭವಿಷ್ಯ ಅದರಲ್ಲೂ ಏಕದಿನ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img