Saturday, July 27, 2024

BCCI

ಏಷ್ಯಾಕಪ್ ಗೆ ಅಫ್ಘಾನಿಸ್ಥಾನ ತಂಡ ಪ್ರಕಟ

https://www.youtube.com/watch?v=u-sqD7-hm7g ಕಾಬೂಲ್: ಪ್ರತಿಷ್ಠಿತ ಏಷ್ಯಾ ಕಪ್ ಟೂರ್ನಿಗೆ ಅಫ್ಘಾನಿಸ್ಥಾನ ಕ್ರಿಕೆಟ್ ಮಂಡಳಿ (ಎಸಿಬಿ) 17 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದೆ. ಆ.27ರಿಂದ ಆರಂಭವಾಗಲಿರುವ ಯುಎಇಯಲ್ಲಿ ಟಿ20 ಟೂರ್ನಿ ಮಂಗಳವಾರ 17 ಆಟಗಾರರನ್ನೊಳಗೊಂಡ ಪ್ರಕಟಿಸಲಾಯಿತು.  ಅಫ್ಘಾನಿಸ್ಥಾನ ತಂಡವನ್ನು ಮೊಹ್ಮದ್ ನಬಿ ತಂಡವನ್ನು ಮುನ್ನಡೆಸಲಿದ್ದಾರೆ. ಸಮಿಹುಲ್ಲಾ ಶಿನವಾರಿ ತಂಡಕ್ಕೆ ಮರಳಿದ್ದಾರೆ. ಶಾರ್ಫುದ್ದೀನ್ ಆಶ್ರಫ್ ಅವರ ಸ್ಥಾನದಲ್ಲಿ ಆಡಲಿದ್ದಾರೆ. ಸ್ಪಿನ್ನರ್ ನೂರ್ ಅಹಮದ್ ,...

ಟೀಮ್ ಇಂಡಿಯಾದಿಂದ 76ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ

https://www.youtube.com/watch?v=OA5HX6Ciync ಹರಾರೆ: ಕನ್ನಡಿಗ ಕೆ.ಎಲ್.ರಾಹುಲ್ ನೇತೃತ್ವದ ಭಾರತ ಕ್ರಿಕೆಟ್ ತಂಡ ಜಿಂಬಾಬ್ವೆಯಲ್ಲಿ 76ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಮಾಡಿದೆ. ಮೂರು ಪಂದ್ಯಗಳ ಏಕದಿನ ಸರಣಿ ಆಡಲಿರುವ ರಾಹುಲ್ ಪಡೆ ಸೋಮವಾರ ಹರಾರೆ ನಗರದಲ್ಲಿ ತ್ರಿವರ್ಣ ಧ್ವಜ ಹಾರಿಸಿತು. ಈ ಸಂದರ್ಭದಲ್ಲಿ ತಂಡದ ನಾಯಕ ಕೆ.ಎಲ್. ರಾಹುಲ್, ಉಪ ನಾಯಕ ಶಿಖರ್ ಧವನ್ ಹಂಗಾಮಿ ಕೋಚ್ ವಿವಿಎಸ್ ಲಕ್ಷ್ಮಣ್ ಮತ್ತು...

ಸತತ ಎರಡನೆ ಶತಕ ಸಿಡಿಸಿದ ಚೇತೇಶ್ವರ ಪೂಜಾರ

https://www.youtube.com/watch?v=F9dXw3HEbA0 ಲಂಡನ್: ಭಾರತ ಕ್ರಿಕೆಟ್ ತಂಡದ ತಾರಾ ಟೆಸ್ಟ್ ಬ್ಯಾಟರ್ ಚೇತೇಶ್ವರ ಪೂಜಾರ  ರಾಯಲ್ ಲಂಡನ್ ಕಪ್‍ನಲ್ಲಿ  ಆಕ್ರಮಣಕಾರಿ ಬ್ಯಾಟಿಂಗ್ ಮುಂದುವರೆಸಿದ್ದಾರೆ.  ಸಸ್ಸಕ್ಸ್ ತಂಡದ ಪರ ಆಡುತ್ತಿರುವ ಪೂಜಾರ ಎರಡನೆ ಶತಕ ಸಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಪೂಜಾರ 79 ಎಸೆತದಲ್ಲಿ  107 ರನ್ ಗಳಿಸಿದರು. ನಂತರ ಮುಂದಿನ 31 ಎಸೆತದಲ್ಲಿ 74 ರನ್ ಚಚ್ಚಿದರು. ಸಸ್ಸಕ್ಸ್...

ವಿರಾಟ್ ಕೊಹ್ಲಿ ಭರ್ಜರಿ ಪ್ರಾಕ್ಟಿಸ್

https://www.youtube.com/watch?v=ZPVo6ouqGj0 ಮುಂಬೈ: ಇತ್ತೀಚಿನ ವರ್ಷದಲ್ಲಿ ಉತ್ತಮ ರನ್ ಗಳಿಸದಿರುವ ವಿರಾಟ್ ಕೊಹ್ಲಿ ಮುಂಬರುವ ಏಶ್ಯಾ ಕಪ್‍ಗಾಗಿ ಪ್ರಾಕ್ಟಿಸ್ ಆರಂಭಿಸಿದ್ದಾರೆ. ಮುಂಬೈಯ ಒಳಾಂಗಣ ಕ್ರಿಕೆಟ್ ಅಕಾಡೆಮಿಯಲ್ಲಿ ಕೊಹ್ಲಿ ಬ್ಯಾಟಿಂಗ್ ಕೋಚ್  ಸಂಜಯ್ ಬಂಗಾರ್ ಜತೆ ಪ್ರಾಕ್ಟಿಸ್ ನಡೆಸುತ್ತಿರುವುದು ಕಂಡುಬಂತು. ಈ ಕುರಿತಾದ ವಿಡಿಯೋವೊಂದನ್ನು ಕೊಹ್ಲಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಕಳೆದೆರಡು ವರ್ಷಗಳಿಂದ ರನ್ ಬರ ಅನುಭವಿಸುತ್ತಿರುವ ವಿರಾಟ್ ಕೊಹ್ಲಿ ಇದೀಗ ತಂಡದಲ್ಲಿ...

ಹರಾರೆಗೆ ಬಂದಿಳಿದ ಕೆ.ಎಲ್.ರಾಹುಲ್ ಪಡೆ

https://www.youtube.com/watch?v=8B8kKwCMmk0 ಮುಂಬೈ: ಕೆ.ಎಲ್. ರಾಹುಲ್ ನೇತೃತ್ವದ ಭಾರತೀಯ ತಂಡವು ಮೂರು ಏಕದಿನ ಪಂದ್ಯಗಳ ಸರಣಿಗಾಗಿ ಹರಾರೆಗೆ ಬಂದಿಳಿದಿದೆ. ಆಗಸ್ಟ್ 18ರಿಂದ ಸರಣಿಯ ಆರಂಭವಾಗಲಿದೆ. ಗಾಯದ ಕಾರಣದಿಂದಾಗಿ ಫೆಬ್ರವರಿಯಿಂದ ಕ್ರಿಕೆಟ್ ಆಡದಿರುವ ರಾಹುಲ್ ಈಗ ಆಡಲು ಸ್ವಸ್ಥರಾಗಿರುವ ಕಾರಣ ಅವರನ್ನು ನಾಯಕನಾಗಿ ಆಯ್ಕೆ ಮಾಡಲಾಗಿದೆ.  ಈ ಮೊದಲು ನಾಯಕನಾಗಿ ಆಯ್ಕೆಯಾಗಿದ್ದ ಶಿಖರ್ ಧವನ್ ಉಪನಾಯಕನಾಗಿ ನಿಯುಕ್ತರಾಗಿದ್ದಾರೆ. ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಐರ್ಲೆಂಡ್...

ಮಾರ್ಚ್ 2023ರಲ್ಲಿ ಮಹಿಳಾ ಐಪಿಎಲ್ ಲೀಗ್

https://www.youtube.com/watch?v=YjOUHmhwnss ಹೊಸದಿಲ್ಲಿ:  ಬಹುನಿರೀಕ್ಷಿತಾ ಮಹಿಳಾ ಐಪಿಎಲ್ ಮುಂದಿನ ವರ್ಷ ಮಾರ್ಚ್ ತಿಂಗಳಿನಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಅಧಿಕೃತವಾಗಿ ಖಚಿತಪಡಿಸಿದೆ. ಬಹುಬೇಡಿಕೆಯಲ್ಲಿರುವ ಮಹಿಳಾ ಐಪಿಎಲ್ ಕುರಿತು ಬಿಸಿಸಿಐ ಆಡಳಿತ ಮಂಡಳಿ ಚರ್ಚೆ ನಡೆಸಿದ್ದು ದಕ್ಷಿಣ ಆಫ್ರಿಕಾದಲ್ಲಿನಡೆಯಲಿರುವ ಮಹಿಳಾ ಟಿ20 ವಿಶ್ವಕಪ್ ನಂತರ ಆಯೋಜಸಿಲು ತೀರ್ಮಾನಿಸಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐದು ತಂಡಗಳನ್ನೊಳಗೊಂಡ ಟೂರ್ನಿಯೂ ಮಾರ್ಚ್ ಮೊದಲ ವಾರದಲ್ಲಿ ಆರಂಭವಾಗಲಿದೆ....

ಜಿಂಬಾಬ್ವೆ ಸರಣಿಗೆ ಕನ್ನಡಿಗ ರಾಹುಲ್ ನಾಯಕ  

https://www.youtube.com/watch?v=myWLba7-0Ds ಮುಂಬೈ: ತಾರಾ ಬ್ಯಾಟರ್ ಕನ್ನಡಿಗ ಕೆ.ಎಲ್. ರಾಹುಲ್ ಮುಂಬರುವ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ  ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.  ಅನುಭವಿ ಆಟಗಾರ ಶಿಖರ್ ಧವನ್ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ. ಐಪಿಎಲ್ ನಂತರ ರಾಹುಲ್ ಒಂದೇ ಒಂದು ಪಂದ್ಯ ಆಡದೇ ಹ್ಯಾಮ್ ಸ್ಟ್ರಿಂಗ್ ಸಮಸ್ಯೆಗೆ ಗುರಿಯಾದರು.  ನಂತರ ಯಶಸ್ವಿಯಾಗಿ  ಶಸ ಚಿಕಿತ್ಸೆ  ಪೂರೈಸಿಕೊಂಡರು. ಯಶಸ್ವಿ ಶಸ ಚಿಕಿತ್ಸೆ  ನಡೆಸಿದ...

32ನೇ ಸ್ಥಾನಕ್ಕೆ ಕುಸಿದ ವಿರಾಟ್ 

https://www.youtube.com/watch?v=bQng3g3EVj0 ದುಬೈ:ಫಾರ್ಮ್ ಸಮಸ್ಯೆಯಿಂದ ಬಳಲುತ್ತಿರುವ ರನ್ ಯಂತ್ರ ವಿರಾಟ್ ಕೊಹ್ಲಿ ಟಿ20 ರ್ಯಾಂಕಿಂಗ್‍ನಲ್ಲಿ 32ನೇ ಸ್ಥಾನಕ್ಕೆ ಕುಸಿದಿದ್ದಾರೆ. ಆಂಗ್ಲರ ನಾಡಲ್ಲಿ  ನಡೆದ ಸರಣಿ ನಂತರ ವಿಂಡೀಸ್ ಸರಣಿಯಲ್ಲಿ ಆಡದೇ ವಿಶ್ರಾಂತಿ ತೆಗೆದುಕೊಂಡಿದ್ದರು. ಇದೀಗ ಒಂದು ತಿಂಗಳ ಬಳಿಕ  ವಿರಾಟ್ ಕೊಹ್ಲಿ ಏಷ್ಯಾ ಕಪ್ ಮೂಲಕ ತಂಡಕ್ಕೆ ಮರಳುತ್ತಿದ್ದಾರೆ. ವಿರಾಟ್‍ಗೆ  ಬೆನ್ನಿಗೆ ನಿಂತ ಜಯವರ್ಧನೆ  ಕಳಪೆ  ಆಟ ಆಡುತ್ತಿರುವ ವಿರಾಟ್ ಕೊಹ್ಲಿಗೆ...

ಐಸಿಸಿ ಟಿ20 ರಾಂಕ್:  ಸೂರ್ಯ ಕುಮಾರ್‍ಗೆ ನಂ.1 ಪಟ್ಟ ಜಸ್ಟ್ ಮಿಸ್ 

https://www.youtube.com/watch?v=BSIxTdsZmsg ಹೊಸದಿಲ್ಲಿ:  ಯುವ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಐಸಿಸಿ ಟಿ20 ರಾಂಕಿಂಗ್‍ನಲ್ಲಿ  ಎರಡನೆ ಸ್ಥಾನ ಪಡೆದಿದ್ದಾರೆ. ಮೊನ್ನೆ ಆತಿಥೇಯ ವಿಂಡೀಸ್ ವಿರುದ್ಧ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದ  ಹೊರತಾಗಿಯೂ 11 ಅಂಕಗಳನ್ನು ಕಳೆದುಕೊಂಡಿದ್ದಾರೆ. ಮೊನ್ನೆ ಭಾನುವಾರ ವಿಂಡೀಸ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ  ವಿಶ್ರಾಂತಿ ಪಡೆದಿದ್ದರಿಂದ ಸೂರ್ಯ ಕುಮಾರ್ ಯಾದವ್ ಪಾಕ್ ತಂಡದ ನಾಯಕ ಬಾಬರ್ ಅಜಮ್ ಅವರನ್ನು...

ಬೆಂಚ್ ಸ್ಟ್ರೆಂತ್ ಹೆಚ್ಚಿಸಬೇಕು: ನಾಯಕ ರೋಹಿತ್ ಶರ್ಮಾ

https://www.youtube.com/watch?v=SEYPlK1JxnY ಹೊಸದಿಲ್ಲಿ:ಇಡೀ ವರ್ಷ ಕ್ರಿಕೆಟ್ ಆಡುವ ಭಾರತ ಕ್ರಿಕೆಟ್ ತಂಡಕ್ಕೆ ಬೆಂಚ್ ಸ್ಟ್ರೆಂತ್ ತುಂಬ ಮುಖ್ಯ ಎಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಭವಿಷ್ಯದ ದೃಷ್ಟಿಯಿಂದ ಬಲಿಷ್ಠ ತಂಡವನ್ನು ಕಟ್ಟಲು  ಯೋಜನೆ ರೂಪಿಸಲಾಗುತ್ತಿದೆ ಎಂದರು. ಕಳೆದ ವರ್ಷ ಟಿ20 ವಿಶ್ವಕಪ್ನಲ್ಲಿ ಭಾರತ ಗುಂಪಿನ ಹಂತದಲ್ಲೇ ನಿರ್ಗಮಿಸಿದ ನಂತರ ತಂಡದಲ್ಲಿ ಗಾಯದ ಸಮಸ್ಯೆ, ವರ್ಕ ಲೋಡ್ ಬಗ್ಗೆ ಆಡಳಿತ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img