Saturday, March 7, 2026

BCCI

ಜಿಂಬಾಬ್ವೆ ಸರಣಿಗೆ ಕನ್ನಡಿಗ ರಾಹುಲ್ ನಾಯಕ  

https://www.youtube.com/watch?v=myWLba7-0Ds ಮುಂಬೈ: ತಾರಾ ಬ್ಯಾಟರ್ ಕನ್ನಡಿಗ ಕೆ.ಎಲ್. ರಾಹುಲ್ ಮುಂಬರುವ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ  ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.  ಅನುಭವಿ ಆಟಗಾರ ಶಿಖರ್ ಧವನ್ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ. ಐಪಿಎಲ್ ನಂತರ ರಾಹುಲ್ ಒಂದೇ ಒಂದು ಪಂದ್ಯ ಆಡದೇ ಹ್ಯಾಮ್ ಸ್ಟ್ರಿಂಗ್ ಸಮಸ್ಯೆಗೆ ಗುರಿಯಾದರು.  ನಂತರ ಯಶಸ್ವಿಯಾಗಿ  ಶಸ ಚಿಕಿತ್ಸೆ  ಪೂರೈಸಿಕೊಂಡರು. ಯಶಸ್ವಿ ಶಸ ಚಿಕಿತ್ಸೆ  ನಡೆಸಿದ...

32ನೇ ಸ್ಥಾನಕ್ಕೆ ಕುಸಿದ ವಿರಾಟ್ 

https://www.youtube.com/watch?v=bQng3g3EVj0 ದುಬೈ:ಫಾರ್ಮ್ ಸಮಸ್ಯೆಯಿಂದ ಬಳಲುತ್ತಿರುವ ರನ್ ಯಂತ್ರ ವಿರಾಟ್ ಕೊಹ್ಲಿ ಟಿ20 ರ್ಯಾಂಕಿಂಗ್‍ನಲ್ಲಿ 32ನೇ ಸ್ಥಾನಕ್ಕೆ ಕುಸಿದಿದ್ದಾರೆ. ಆಂಗ್ಲರ ನಾಡಲ್ಲಿ  ನಡೆದ ಸರಣಿ ನಂತರ ವಿಂಡೀಸ್ ಸರಣಿಯಲ್ಲಿ ಆಡದೇ ವಿಶ್ರಾಂತಿ ತೆಗೆದುಕೊಂಡಿದ್ದರು. ಇದೀಗ ಒಂದು ತಿಂಗಳ ಬಳಿಕ  ವಿರಾಟ್ ಕೊಹ್ಲಿ ಏಷ್ಯಾ ಕಪ್ ಮೂಲಕ ತಂಡಕ್ಕೆ ಮರಳುತ್ತಿದ್ದಾರೆ. ವಿರಾಟ್‍ಗೆ  ಬೆನ್ನಿಗೆ ನಿಂತ ಜಯವರ್ಧನೆ  ಕಳಪೆ  ಆಟ ಆಡುತ್ತಿರುವ ವಿರಾಟ್ ಕೊಹ್ಲಿಗೆ...

ಐಸಿಸಿ ಟಿ20 ರಾಂಕ್:  ಸೂರ್ಯ ಕುಮಾರ್‍ಗೆ ನಂ.1 ಪಟ್ಟ ಜಸ್ಟ್ ಮಿಸ್ 

https://www.youtube.com/watch?v=BSIxTdsZmsg ಹೊಸದಿಲ್ಲಿ:  ಯುವ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಐಸಿಸಿ ಟಿ20 ರಾಂಕಿಂಗ್‍ನಲ್ಲಿ  ಎರಡನೆ ಸ್ಥಾನ ಪಡೆದಿದ್ದಾರೆ. ಮೊನ್ನೆ ಆತಿಥೇಯ ವಿಂಡೀಸ್ ವಿರುದ್ಧ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದ  ಹೊರತಾಗಿಯೂ 11 ಅಂಕಗಳನ್ನು ಕಳೆದುಕೊಂಡಿದ್ದಾರೆ. ಮೊನ್ನೆ ಭಾನುವಾರ ವಿಂಡೀಸ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ  ವಿಶ್ರಾಂತಿ ಪಡೆದಿದ್ದರಿಂದ ಸೂರ್ಯ ಕುಮಾರ್ ಯಾದವ್ ಪಾಕ್ ತಂಡದ ನಾಯಕ ಬಾಬರ್ ಅಜಮ್ ಅವರನ್ನು...

ಬೆಂಚ್ ಸ್ಟ್ರೆಂತ್ ಹೆಚ್ಚಿಸಬೇಕು: ನಾಯಕ ರೋಹಿತ್ ಶರ್ಮಾ

https://www.youtube.com/watch?v=SEYPlK1JxnY ಹೊಸದಿಲ್ಲಿ:ಇಡೀ ವರ್ಷ ಕ್ರಿಕೆಟ್ ಆಡುವ ಭಾರತ ಕ್ರಿಕೆಟ್ ತಂಡಕ್ಕೆ ಬೆಂಚ್ ಸ್ಟ್ರೆಂತ್ ತುಂಬ ಮುಖ್ಯ ಎಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಭವಿಷ್ಯದ ದೃಷ್ಟಿಯಿಂದ ಬಲಿಷ್ಠ ತಂಡವನ್ನು ಕಟ್ಟಲು  ಯೋಜನೆ ರೂಪಿಸಲಾಗುತ್ತಿದೆ ಎಂದರು. ಕಳೆದ ವರ್ಷ ಟಿ20 ವಿಶ್ವಕಪ್ನಲ್ಲಿ ಭಾರತ ಗುಂಪಿನ ಹಂತದಲ್ಲೇ ನಿರ್ಗಮಿಸಿದ ನಂತರ ತಂಡದಲ್ಲಿ ಗಾಯದ ಸಮಸ್ಯೆ, ವರ್ಕ ಲೋಡ್ ಬಗ್ಗೆ ಆಡಳಿತ...

ಇಂದು ಭಾರತ –ವಿಂಡೀಸ್ ಮೊದಲ ಟಿ20

https://www.youtube.com/watch?v=AnLHuU8uK8U   ಪೋರ್ಟ್ ಆಫ್ ಸ್ಪೇನ್:ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ನಂತರ ಟೀಮ್ ಇಂಡಿಯಾ ಇಂದಿನಿಂದ ಆತಿಥೇಯರ ವಿರುದ್ಧ 5 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಇಲ್ಲಿನ ಪೋರ್ಟ್ ಆಫ್ ಸ್ಪೇನ್ ನ ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ಇಂದು ಮೊದಲ ಟಿ20 ಪಂದ್ಯ ನಡೆಯಲಿದೆ. ರೋಹಿತ್ ನೇತೃತ್ವದ ಭಾರತ ತಂಡ ಬಲಿಷ್ಠವಾಗಿದೆ.ಯಾರಿಗೆ ಪ್ಲೇಯಿಂಗ್ ಇಲೆವೆನ್ ಅವಕಾಶ ಸಿಗುತ್ತೆ ಅನ್ನೋದು...

ಸರಣಿ ಕ್ಲೀನ್‍ಸ್ವೀಪ್ ಭಾರತದ ಗುರಿ

https://www.youtube.com/watch?v=efGbNOyEiu0 ಪೋರ್ಟ್ ಆಫ್ ಸ್ಪೇನ್: ಈಗಾಗಲೆ ಏಕದಿನ ಸರಣಿಯನ್ನು ಬಗಲಿಗೆ ಇಳಿಸಿಕೊಂಡಿರುವ ಭಾರತೀಯ ತಂಡವು ಇಂದು ನಡೆಯುವ ಕೊನೆಯ ಏಕದಿನ ಪಂದ್ಯವನ್ನೂ ಗೆದ್ದು ವೆಸ್ಟಿಂಡೀಸ್‍ಗೆ ವೈಟ್‍ವಾಶ್ ಬಳಿಯುವ ಗುರಿ ಹೊಂದಿದೆ. ಇದರ ಜತೆಗೇ  ತಂಡದಲ್ಲಿ ಕೆಲವು ಬದಲಾವಣೆ ಮಾಡಿ ಮೀಸಲು ಆಟಗಾರರಿಗೆ ಅವಕಾಶ ಕಲ್ಪಿಸುವ ಕುರಿತಂತೆಯೂ ಯೋಚಿಸುತ್ತಿದೆ. ಪ್ರಮುಖ ಆಟಗಾರರ ಗೈರು ಹಾಜರಿಯಲ್ಲಿಯೂ ಅತ್ಯುತ್ತಮ ನಿರ್ವಹಣೆ ನೀಡಿರುವ...

ವಿದೇಶಿ ಲೀಗ್‍ಗಳಲ್ಲಿ ಆಡಲು ಆಟಗಾರರಿಗೆ ಬಿಸಿಸಿಐ ಅನುಮತಿ ?

https://www.youtube.com/results?search_query=karnataka+tv ಹೊಸದಿಲ್ಲಿ: ಭವಿಷ್ಯದಲ್ಲಿ  ಭಾರತೀಯ ಆಟಗಾರರು  ವಿದೇಶಿ ಲೀಗ್‍ಗಳಲ್ಲಿ ಆಡಲು ಬಿಸಿಸಿಐ ಅನುಮತಿ ಕೊಡುವ ಸಾಧ್ಯತೆ ಹೆಚ್ಚಿದೆ. ವರಿದಿಗಳ ಪ್ರಕಾರ  ಹಲವಾರು ವರ್ಷಗಳ ನಿರ್ಬಂಧದ ನಂತರ ದೇಶದ ಅಗ್ರ ಕ್ರಿಕೆಟ್ ಸಂಸ್ಥೆ ತನ್ನ ಆಟಗಾರರನ್ನು  ಬೇರೆ ಲೀಗ್‍ಗಳಲ್ಲಿ ಆಡಲು ಅನುಮತಿ ನೀಡಲಿದೆ ಎಂದು ಹೇಳಲಾಗುತ್ತಿದೆ. ಐಪಿಎಲ್‍ನಿಂದಾಗಿ  ಟೀಮ್ ಇಂಡಿಯಾ ಆಟಗಾರರಿಗೆ  ವಿದೇಶಿ ಲೀಗ್‍ಗಳಲ್ಲಿ ಭಾರೀ ಬೇಡಿಕೆ ಇದೆ. ಇತ್ತಿಚೆಗೆ  ಕ್ರಿಕೆಟ್...

ಧವನ್ ಪಡೆಗೆ ಸರಣಿ ಗೆಲ್ಲುವ ತವಕ :ಇಂದು ಭಾರತ, ವಿಂಡೀಸ್ 2ನೇ ಏಕದಿನ ಪಂದ್ಯ 

https://www.youtube.com/watch?v=iugXyigbn7c ಪೋರ್ಟ್ ಆಫ್ ಸ್ಪೇನ್:  ಮೊದಲ ಪಂದ್ಯ ಗೆದ್ದು ಬೀಗಿರುವ ಟೀಮ್ ಇಂಡಿಯಾ ಇಂದು ಎರಡನೆ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ.  ಎರಡನೆ ಪಂದ್ಯವನ್ನು ಗೆದ್ದು ಸರಣಿ ಕೈವಶಪಡಿಸಿಕೊಳ್ಳಲು ಹೋರಾಡಲಿದೆ. ಧವನ್ ಅವರ ನಾಯಕನ ಅಟ, ಶುಭಮನ್ ಗಿಲ್ ಅವರ ಆಕ್ರಮಣಕಾರಿ ಆರಂಭ ಹಾಗೂ ವೇಗಿ ಮೊಹ್ಮದ್ ಸಿರಾಜ್ ಅವರ ಅದ್ಬುತ ದಾಳಿ ಎಲ್ಲಾ...

ಬೆಳಕಿಗೆ ಬಂತು ಮತ್ತೊಂದು ನಕಲಿ ಐಪಿಎಲ್ ಟೂರ್ನಿ: ಉ.ಪ್ರದೇಶದ ಮೀರತ್‍ನಲ್ಲಿ  ಭಾರೀ ಬೆಟ್ಟಿಂಗ್ ದಂಧೆ

https://www.youtube.com/watch?v=yzqsTnMgh2s ಮೀರತ್: ಗುಜರಾತ್‍ನಲ್ಲಿ ನಕಲಿ ಐಪಿಎಲ್ ಕ್ರಿಕೆಟ್ ಟೂರ್ನಿ ನಡೆದ ಬೆನ್ನಲ್ಲೆ ಉತ್ತರಪ್ರದೇಶದಲ್ಲೂ ನಕಲಿ ಐಪಿಎಲ್ ಕ್ರಿಕೆಟ್ ಪತ್ತೆಯಾಗಿದೆ. ಉತ್ತರ ಪ್ರದೇಶದ ಹಾಪುರದಲ್ಲಿ  ಐಪಿಎಲ್ ಮಾದರಿಯ ಬಿಗ್ ಬ್ಯಾಶ್ ಪಂಜಾಬ್ ಟಿ20 ಲೀಗ್ ನಡೆಯುತ್ತಿತ್ತು ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ಟೂರ್ನಿ ಆಯೋಜಕರು ಯೂಟ್ಯೂಬ್ ಚಾನಲ್ ಮೂಲಕ ಸ್ಥಳಿಯ ಯುವಕರನ್ನು ರಣಜಿ ಆಟಗಾರರೆಂದು ಪರಿಚಯಿಸಿ ಅವರಿಂದ ಪ್ರತಿ...

ಶತಕ ವೀರ ಪಂತ್ ಮುಡಿಗೆ ಹಲವಾರು ದಾಖಲೆ

https://www.youtube.com/watch?v=pG6bKZowfqA ಮ್ಯಾಂಚೆಸ್ಟರ್:ಟೀಮ್ ಇಂಡಿಯಾ ನಿನ್ನೆ ಆಂಗ್ಲರ ವಿರುದ್ಧದ ನಿರ್ಣಾಯಕ ಮೂರನೆ ಏಕದಿನ ಪಂದ್ಯದಲ್ಲಿ 5 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಭಾರತ ಆಂಗ್ಲರ ನೆಲದಲ್ಲಿ ವಿಜಯಿಯಾಗಲು ಕಾರಣವಾಗಿದ್ದು ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ ಜೊತೆಗೂಡಿ 5ನೇ ವಿಕೆಟ್ ಗೆ 133 ರನ್ ಸೇರಿಸಿ ತಂಡವನ್ನು ಗೆಲುವಿಗೆ ಹೊಸ್ತಿಲಿಗೆ ತಂದು ನಿಲ್ಲಿಸಿದರು. ಪರಾಕ್ರಮ ಮೆರೆದ ಪಂತ್ ಬೌಂಡರಿ ಸಿಕ್ಸರ್...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img