Sunday, September 8, 2024

BCCI

50 ವರ್ಷ ಪೂರೈಸಿದ ಸೌರವ್ ದಾದಾ

ಮುಂಬೈ: ಭಾರತದ ಲೆಜೆಂಡರಿ ನಾಯಕ ಸೌರವ್ ಗಂಗೂಲಿ ಶುಕ್ರವಾರ ಜುಲೈ 8 ರಂದು 50 ವರ್ಷಗಳನ್ನು ಪೂರೈಸಿದರು. ದಾದಾ ಪ್ರಸ್ತುತ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷರಾಗಿದ್ದಾರೆ. ಅವರು 2019 ರಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಭಾರತೀಯ ಕ್ರಿಕೆಟ್‌ನ ಯೋಗಕ್ಷೇಮಕ್ಕಾಗಿ ಅದ್ಭುತವಾಗಿ ಕೆಲಸ ಮಾಡಿದ್ದಾರೆ. ಈ ಮೊದಲು ಗಂಗೂಲಿ ಜನವರಿ 1992ರಲ್ಲಿ ವೆಸ್ಟ್ ಇಂಡಿಸ್ ವಿರುದ್ಧದ...

ಕೊನೆಗೂ ಐಸೋಲೇಷನ್ ನಿಂದ ಹೊರ ಬಂದ ರೋಹಿತ್

https://www.youtube.com/watch?v=hrR_JNico1s ಬರ್ಮಿಂಗ್‍ಹ್ಯಾಮ್: ಕೊರೋನಾ ಸೋಂಕಿಗೆ ಗುರಿಯಾಗಿದ್ದ ನಾಯಕ ರೋಹಿತ್ ಶರ್ಮಾ ಕೊನೆಗೂ ಚೇತರಿಸಿಕೊಂಡು ಐಸೋಲೇಷನ್‍ನಿಂದ ಹೊರ ಬಂದಿದ್ದಾರೆ. ಮಹತ್ವದ ಆಂಗ್ಲರ ವಿರುದ್ಧದ ಐದನೆ ಟೆಸ್ಟ್‍ಗೆ ಅಲಭ್ಯರಾಗಿದ್ದರು. ಜು.7ರಿಂದ ಸೌಥಾಂಪ್ಟನ್‍ನಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ ಆರಂಭವಾಗಲಿರುವ ಸೀಮಿತ ಓವರ್‍ಗಳ ಸರಣಿಗೆ ಲಭ್ಯರಾಗಲಿದ್ದಾರೆ. ಕೊರೊನಾ ಪರೀಕ್ಷೆಯಲ್ಲಿ ರೋಹಿತ್ ಅವರಿಗೆ ನೆಗೆಟಿವ್ ಬಂದಿದೆ. ನಿಯಮದ ಪ್ರಕಾರ ಅವರು ಕ್ವಾರಂಟೈನ್‍ನಿಂದ ಹೊರ ಬಂದಿದ್ದಾರೆ. ಸದ್ಯ ನಾರ್ಥಂಪ್ಟನ್‍ಶೈರ್...

ವೃದ್ದಿಮಾನ್ ಸಾಹಾಗೆ  ನಿರಾಕ್ಷೇಪಣಾ ಪತ್ರ

https://www.youtube.com/watch?v=wHBwYl4c4ks ಕೋಲ್ಕತ್ತಾ:  ಅನುಭವಿ ವಿಕೆಟ್ ಕೀಪರ್ ವೃದ್ದಿಮಾನ್ ಸಾಹಾಗೆ  ಅವರಿಗೆ ಬಂಗಾಳ ಕ್ರಿಕೆಟ್ ಸಂಸ್ಥೆ ಬೇರೆ ರಾಜ್ಯದ ಪರ ಆಡಲು ನಿರಾಕ್ಷೇಪಣಾ ಪತ್ರ ನೀಡಿದೆ. ಈ ಮೂಲಕ 15 ವರ್ಷಗಳ ಬಾಂಧವ್ಯವನ್ನು ಕಡಿತಗೊಳಿಸಿದ್ದಾರೆ. ರಾಷ್ಟ್ರೀಯ ತಂಡದ ಪರ ಸಾಹಾ 40 ಟೆಸ್ಟ್  ಆಡಿದ್ದಾರೆ. ಅಕ್ಟೋಬರ್‍ಗೆ 38ನೇ ವರ್ಷಕ್ಕೆ ಕಾಲಿಡಲಿರುವ ಸಾಹಾ ಅವರಿಗೆ ಬಿಸಿಸಿಐ ಎರಡನೆ ವಿಕೆಟ್ ಕೀಪರ್...

ಕೆ.ಎಲ್.ರಾಹುಲ್‍ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ 

https://www.youtube.com/watch?v=QjHMnAIOpVI ಹೊಸದಿಲ್ಲಿ: ಆರಂಭಿಕ ಬ್ಯಾಟರ್ ಹಾಗೂ ಉಪನಾಯಕ ಕನ್ನಡಿಗ ಕೆ.ಎಲ್.ರಾಹುಲ್ ಜರ್ಮನಿಯಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರೈಸಿದ್ದಾರೆ. ಇನ್ನು ಕೆಲವು ತಿಂಗಳ ಕಾಲ ಕ್ರಿಕೆಟ್‍ನಿಂದ ದೂರ ಉಳಿಯಲಿದ್ದಾರೆ. ರಾಹುಲ್ ಫಿಟ್ನೆಸ್ ಹಾಗೂ ಹ್ಯಾಮ್‍ಸ್ಟ್ರಿಂಗ್ ಸಮಸ್ಯೆಯಿಂದ ಬಳಲುತ್ತಿದ್ದರು. ಟ್ವೀಟರ್ ಮೂಲಕ ಶಸ ಚಿಕಿತ್ಸೆ ಕುರಿತು ಮಾಹಿತಿ ನೀಡಿರುವ ರಾಹುಲ್, ಕೆಲವು ವಾರಗಳಿಂದ ತುಂಬ ಕಷ್ಟವಾಗಿತ್ತು. ಆದರೆ ಶಸಚಿಕಿತ್ಸೆ ಯಶಸ್ವಿಯಾಗಿದೆ. ಗುಣಮುಖನಾಗುವತ್ತಾ ನನ್ನ ಪ್ರಯಾಣ...

ಬುಮ್ರಾ ಪಡೆಗೆ ಸವಾಲಾದ ನಾಲ್ಕು ಆಯ್ಕೆಗಳು :ಯಾರಿಗೆ ಸಿಗುತ್ತೆ ಅವಕಾಶ ?

https://www.youtube.com/watch?v=mpmAF7hQjrQ ಲಂಡನ್: ಇಡೀ ಕ್ರಿಕೆಟ್ ಜಗತ್ತು ನಾಳೆಯಿಂದ ಆರಂಭವಾಗಲಿರುವ ಭಾರತ -ಇಂಗ್ಲೆಂಡ್ ನಡುವಿನ ಐದನೆ ಮತ್ತು ಅಂತಿಮ ಟೆಸ್ಟ್ ಪಂದ್ಯವನ್ನು ಎದುರು ನೋಡುತ್ತಿದೆ. ಅಂತಿಮ ಟೆಸ್ಟ್ ಪಂದ್ಯವನ್ನು ಗೆದ್ದು ಹೊಸ ಇತಿಹಾಸ ಬರೆಯಲು ಭಾರತ ತಂಡ ಕಾತರದಿಂದ ಕಾಯುತ್ತಿದೆ.  ಆದರೆ ಇದು ಅಷ್ಟು ಸುಲಭವಿಲ್ಲ ಅನ್ನೋದು ಅಷ್ಟೆ ಸತ್ಯ.ಆಂಗ್ಲರನ್ನು ಎದುರು ನೋಡುತ್ತಿರುವ ಭಾರತಕ್ಕೆ ಈ ನಾಲ್ಕು...

ಜಸ್ಪ್ರೀತ್ ಬುಮ್ರಾಗೆ ನಾಯಕ ಪಟ್ಟ ? ನಾಯಕ ರೋಹಿತ್ ಶರ್ಮಾಗೆ ಕೊರೋನಾ

https://www.youtube.com/watch?v=FIXZnLrenX0&t=75s ಲಂಡನ್ : ಭಾರತ ಕ್ರಿಕೆಟ್ ತಂಡದ ಯಾರ್ಕರ್ ಕಿಂಗ್ ಖ್ಯಾತಿಯ ಜಸ್ಪ್ರೀತ್ ಬುಮ್ರಾ ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ  ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ನಾಯಕಿ ರೋಹಿತ್ ಶರ್ಮಾ ಕೊರೋನಾ ಸೋಂಕಿಗೆ ಗುರಿಯಾಗಿ ಐಸೋಲೇಶನ್‍ನಲ್ಲಿ ಇದ್ದಾರೆ. ಉಪನಾಯಕ ಕೆ.ಎಲ್.ರಾಹುಲ್ ಗಾಯದಿಂದ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇರುವುರಿಂದ ವೇಗಿ ಬುಮ್ರಾ ತಂಡದ ನಾಯಕತ್ವವಹಿಸಲಿದ್ದಾರೆ...

ಚಾಹಲ್ ಮ್ಯಾಜಿಕ್ ಗೆ ಥಂಡಾ ಹೊಡೆದ ಐರ್ಲೆಂಡ್

https://www.youtube.com/watch?v=NYtbf9IQgOk ಡಬ್ಲಿನ್: ಯಜ್ವಿಂದರ್ ಚಾಹಲ್ ಅವರ ಅಮೋಘ ಬೌಲಿಂಗ್ ಪ್ರದರ್ಶನ್ ನೆರೆವಿನಿಂದ ಟೀಮ್ ಇಂಡಿಯಾ ಆತಿಥೇಯ ಐರ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಮಳೆಯ ಕಣ್ಣಾಮುಚ್ಚಾಲೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಮಳೆಯ ಕಾರಣ ಪಂದ್ಯವನ್ನು 12 ಓವರ್ಗಳಿಗೆ ಸೀಮಿತಗೊಳಿಸಲಾಗಿತ್ತು. ಐರ್ಲೆಂಡ್ ಪರ ಪೌಲ್ ಸ್ಟಿರ್ಲಿಂಗ್...

ನಾಯಕ ರೋಹಿತ್ ಶರ್ಮಾಗೆ ಕೊರೋನಾ

https://www.youtube.com/watch?v=Ei0hDPIpVGA ಲಂಡನ್: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೋವಿಡ್ ಸೋಂಕಿಗೆ ಗುರಿಯಾಗಿದ್ದು ಆಘಾತ ನೀಡಿದೆ. ಸರಣಿ ರದ್ದಾಗುವ ಭೀತಿಯಲ್ಲಿದೆ. ಟೆಸ್ಟ್ ಪಂದ್ಯ ಪ್ರಾರಂಭವಾಗುವ ಕೆಲವೇ ದಿನಗಳ ಮೊದಲು ಕೊರೊನಾ ವೈರಸ್ ಪಾಸಿಟಿವ್ ಕಾಣಿಸಿಕೊಂಡಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧಿಕೃತ ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದು ಮತ್ತು ತನ್ನ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದೆ. ಭಾರತ ಕ್ರಿಕೆಟ್...

ಶಮಿ, ರವೀಂದ್ರ ಜಡೇಜಾಗೆ ತಲಾ 3 ವಿಕೆಟ್:  ಲೀಸೆಸ್ಟರ್ ವಿರುದ್ಧ ಭಾರತ ಮೇಲುಗೈ 

https://www.youtube.com/watch?v=97iPR07WQbI ಲೀಸೆಸ್ಟರ್ :  ಮೊಹ್ಮದ್ ಶಮಿ ಹಾಗೂ ರವೀಂದ್ರ ಜಡೇಜಾ ಅವರ ದಾಳಿಗೆ ತತ್ತರಿಸಿದ ಆತಿಥೇಯ ಲೀಸೆಸ್ಟರ್ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ  244 ರನ್‍ಗಳಿಗೆ ಆಲೌಟ್ ಆಗಿದೆ. ಮೊದಲ ದಿನದಾಟದ ಪಂದ್ಯದಲ್ಲಿ ಭಾರತ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ  8 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿತ್ತು. ಎರಡನೆ ದಿನದಾಟದ ಪಂದ್ಯದಲ್ಲಿ  ಭಾರತ 8 ವಿಕೆಟ್ ನಷ್ಟಕ್ಕೆ 246...

ರನ್ ಗಳಿಸಲು ಪೃಥ್ವಿ ಪಡೆ ಪರದಾಟ  :ಅರ್ಧ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್

ಹೊಸದಿಲ್ಲಿ:  ಸಂಘಟಿತ ದಾಳಿ ನಡೆಸಿದ ಮಧ್ಯ ಪ್ರದೇಶ ತಂಡ ಫೈನಲ್‍ನಲ್ಲಿ  ಮೊದಲ ದಿನ ಮುಂಬೈ ವೇಗಕ್ಕೆ ಕಡಿವಾಣ ಹಾಕಿದೆ. ಬುಧವಾರ ಚಿನ್ನಸ್ವಾಮಿ ಅಂಗಳದಲ್ಲಿ ಆರಂಭವಾದ ರಣಜಿ ಟೂರ್ನಿಯ ಅಂತಿಮ ಕದನದಲ್ಲಿ ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ದುಕೊಂಡಿತು. ಮೊದಲ ದಿನ ಮುಂಬೈ ತಂಡ 5 ವಿಕೆಟ್ ನಷ್ಟಕ್ಕೆ 248 ರನ್ ಗಳಿಸಿದೆ. ಮೊದಲ ಇನ್ನಿಂಗ್ಸ್‍ನಲ್ಲಿ  400ಕ್ಕೂ ಹೆಚ್ಚು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img