Tuesday, April 21, 2026

BCCI

ಪಂತ್ ಪರಾಕ್ರಮ: ಭಾರತಕ್ಕೆ ಸರಣಿ ಜಯ

https://www.youtube.com/watch?v=--aHuF3SnTQ ಮ್ಯಾಂಚೆಸ್ಟರ್: ರಿಷಬ್ ಪಂತ್ ಅವರ ಆಕರ್ಷಕ ಶತಕ  ಹಾಗೂ ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಆಟದ ನೆರೆವಿನಿಂದ  ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೂರನೆ ಪಂದ್ಯದಲ್ಲಿ  5 ವಿಕೆಟ್‍ಗಳ ಅಂತರದಿಂದ ಗೆದ್ದು  2-1 ಅಂತರದಿಂದ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಇಲ್ಲಿನ ಟ್ರಾಫಾರ್ಡ್ ಮೈದಾನದಲ್ಲಿ  ನಡೆದ ಜಿದ್ದಾ ಜಿದ್ದಿನ ಕದನದಲ್ಲಿ  ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 45.5...

ಇಂದು ಭಾರತ-ಇಂಗ್ಲೆಂಡ್ 3ನೇ ಏಕದಿನ : ರೋಹಿತ್ ಪಡೆಗೆ ನಿರ್ಣಾಯಕ ಕದನ

https://www.youtube.com/watch?v=vcTO8aAo3-A ಮ್ಯಾಂಚೆಸ್ಟರ್:  ಸೋಲಿನಿಂದ ಕಂಗೆಟ್ಟಿರುವ  ಟೀಮ್ ಇಂಡಿಯಾ  ಇಂದು  ನಿರ್ಣಾಯಕ ಮೂರನೆ ಟಿ20 ಪಂದ್ಯದಲ್ಲಿ  ಆತಿಥೇಯ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಭಾನುವಾರ ಮ್ಯಾಂಚೆಸ್ಟರ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ  ರೋಹಿತ್ ಪಡೆ ಆಕ್ರಮಣಕಾರಿ ಬ್ಯಾಟಿಂಗ್ ಮಾಡಬೇಕಿದೆ. ಉಭಯ ತಂಡಗಳು 1-1 ಸಮಬಲ ಸಾಧಿಸಿವೆ. ಇತ್ತೀಚೆಗೆ ಮುಕ್ತಾಯಗೊಂಡ ಟಿ20 ಸರಣಿಯಲ್ಲಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿ ಯಶಸ್ಸಿ ಕಂಡಿತ್ತು. ಮೊನ್ನೆ ಎರಡನೆ ಏಕದಿನ...

ವೇಗಿ ಬುಮ್ರಾ ಮತ್ತೆ ನಂ.1 ಬೌಲರ್ 

https://www.youtube.com/watch?v=udXfiHHXB5k ಲಂಡನ್:  ಆಂಗ್ಲರ ವಿರುದ್ಧ ಅತ್ಯದ್ಭುತ  ಪ್ರದರ್ಶನ ನೀಡಿದ ವೇಗಿ ಜಸ್ಪ್ರೀತ್ ಬುಮ್ರಾ ಐಸಿಸಿ ಏಕದಿನ  ರಾಂಕಿಂಗ್‍ನಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ.  ಮೊನ್ನೆ ಓವೆಲ್ ಮೈದಾನದಲ್ಲಿ  ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ  ವೇಗಿ ಬುಮ್ರಾ ಕೇವಲ 19 ರನ್ ನೀಡಿ 6 ವಿಕೆಟ್ ಪಡೆದು ಮಿಂಚಿದರು. ಇದೀಗ ಐಸಿಸಿ ಏಕದಿನ ರ್ಯಾಂಕಿಂಗ್‍ನಲ್ಲಿ  ಬುಮ್ರಾ ಮೂರು ಸ್ಥಾನ...

50 ವರ್ಷ ಪೂರೈಸಿದ ಸೌರವ್ ದಾದಾ

ಮುಂಬೈ: ಭಾರತದ ಲೆಜೆಂಡರಿ ನಾಯಕ ಸೌರವ್ ಗಂಗೂಲಿ ಶುಕ್ರವಾರ ಜುಲೈ 8 ರಂದು 50 ವರ್ಷಗಳನ್ನು ಪೂರೈಸಿದರು. ದಾದಾ ಪ್ರಸ್ತುತ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷರಾಗಿದ್ದಾರೆ. ಅವರು 2019 ರಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಭಾರತೀಯ ಕ್ರಿಕೆಟ್‌ನ ಯೋಗಕ್ಷೇಮಕ್ಕಾಗಿ ಅದ್ಭುತವಾಗಿ ಕೆಲಸ ಮಾಡಿದ್ದಾರೆ. ಈ ಮೊದಲು ಗಂಗೂಲಿ ಜನವರಿ 1992ರಲ್ಲಿ ವೆಸ್ಟ್ ಇಂಡಿಸ್ ವಿರುದ್ಧದ...

ಕೊನೆಗೂ ಐಸೋಲೇಷನ್ ನಿಂದ ಹೊರ ಬಂದ ರೋಹಿತ್

https://www.youtube.com/watch?v=hrR_JNico1s ಬರ್ಮಿಂಗ್‍ಹ್ಯಾಮ್: ಕೊರೋನಾ ಸೋಂಕಿಗೆ ಗುರಿಯಾಗಿದ್ದ ನಾಯಕ ರೋಹಿತ್ ಶರ್ಮಾ ಕೊನೆಗೂ ಚೇತರಿಸಿಕೊಂಡು ಐಸೋಲೇಷನ್‍ನಿಂದ ಹೊರ ಬಂದಿದ್ದಾರೆ. ಮಹತ್ವದ ಆಂಗ್ಲರ ವಿರುದ್ಧದ ಐದನೆ ಟೆಸ್ಟ್‍ಗೆ ಅಲಭ್ಯರಾಗಿದ್ದರು. ಜು.7ರಿಂದ ಸೌಥಾಂಪ್ಟನ್‍ನಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ ಆರಂಭವಾಗಲಿರುವ ಸೀಮಿತ ಓವರ್‍ಗಳ ಸರಣಿಗೆ ಲಭ್ಯರಾಗಲಿದ್ದಾರೆ. ಕೊರೊನಾ ಪರೀಕ್ಷೆಯಲ್ಲಿ ರೋಹಿತ್ ಅವರಿಗೆ ನೆಗೆಟಿವ್ ಬಂದಿದೆ. ನಿಯಮದ ಪ್ರಕಾರ ಅವರು ಕ್ವಾರಂಟೈನ್‍ನಿಂದ ಹೊರ ಬಂದಿದ್ದಾರೆ. ಸದ್ಯ ನಾರ್ಥಂಪ್ಟನ್‍ಶೈರ್...

ವೃದ್ದಿಮಾನ್ ಸಾಹಾಗೆ  ನಿರಾಕ್ಷೇಪಣಾ ಪತ್ರ

https://www.youtube.com/watch?v=wHBwYl4c4ks ಕೋಲ್ಕತ್ತಾ:  ಅನುಭವಿ ವಿಕೆಟ್ ಕೀಪರ್ ವೃದ್ದಿಮಾನ್ ಸಾಹಾಗೆ  ಅವರಿಗೆ ಬಂಗಾಳ ಕ್ರಿಕೆಟ್ ಸಂಸ್ಥೆ ಬೇರೆ ರಾಜ್ಯದ ಪರ ಆಡಲು ನಿರಾಕ್ಷೇಪಣಾ ಪತ್ರ ನೀಡಿದೆ. ಈ ಮೂಲಕ 15 ವರ್ಷಗಳ ಬಾಂಧವ್ಯವನ್ನು ಕಡಿತಗೊಳಿಸಿದ್ದಾರೆ. ರಾಷ್ಟ್ರೀಯ ತಂಡದ ಪರ ಸಾಹಾ 40 ಟೆಸ್ಟ್  ಆಡಿದ್ದಾರೆ. ಅಕ್ಟೋಬರ್‍ಗೆ 38ನೇ ವರ್ಷಕ್ಕೆ ಕಾಲಿಡಲಿರುವ ಸಾಹಾ ಅವರಿಗೆ ಬಿಸಿಸಿಐ ಎರಡನೆ ವಿಕೆಟ್ ಕೀಪರ್...

ಕೆ.ಎಲ್.ರಾಹುಲ್‍ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ 

https://www.youtube.com/watch?v=QjHMnAIOpVI ಹೊಸದಿಲ್ಲಿ: ಆರಂಭಿಕ ಬ್ಯಾಟರ್ ಹಾಗೂ ಉಪನಾಯಕ ಕನ್ನಡಿಗ ಕೆ.ಎಲ್.ರಾಹುಲ್ ಜರ್ಮನಿಯಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರೈಸಿದ್ದಾರೆ. ಇನ್ನು ಕೆಲವು ತಿಂಗಳ ಕಾಲ ಕ್ರಿಕೆಟ್‍ನಿಂದ ದೂರ ಉಳಿಯಲಿದ್ದಾರೆ. ರಾಹುಲ್ ಫಿಟ್ನೆಸ್ ಹಾಗೂ ಹ್ಯಾಮ್‍ಸ್ಟ್ರಿಂಗ್ ಸಮಸ್ಯೆಯಿಂದ ಬಳಲುತ್ತಿದ್ದರು. ಟ್ವೀಟರ್ ಮೂಲಕ ಶಸ ಚಿಕಿತ್ಸೆ ಕುರಿತು ಮಾಹಿತಿ ನೀಡಿರುವ ರಾಹುಲ್, ಕೆಲವು ವಾರಗಳಿಂದ ತುಂಬ ಕಷ್ಟವಾಗಿತ್ತು. ಆದರೆ ಶಸಚಿಕಿತ್ಸೆ ಯಶಸ್ವಿಯಾಗಿದೆ. ಗುಣಮುಖನಾಗುವತ್ತಾ ನನ್ನ ಪ್ರಯಾಣ...

ಬುಮ್ರಾ ಪಡೆಗೆ ಸವಾಲಾದ ನಾಲ್ಕು ಆಯ್ಕೆಗಳು :ಯಾರಿಗೆ ಸಿಗುತ್ತೆ ಅವಕಾಶ ?

https://www.youtube.com/watch?v=mpmAF7hQjrQ ಲಂಡನ್: ಇಡೀ ಕ್ರಿಕೆಟ್ ಜಗತ್ತು ನಾಳೆಯಿಂದ ಆರಂಭವಾಗಲಿರುವ ಭಾರತ -ಇಂಗ್ಲೆಂಡ್ ನಡುವಿನ ಐದನೆ ಮತ್ತು ಅಂತಿಮ ಟೆಸ್ಟ್ ಪಂದ್ಯವನ್ನು ಎದುರು ನೋಡುತ್ತಿದೆ. ಅಂತಿಮ ಟೆಸ್ಟ್ ಪಂದ್ಯವನ್ನು ಗೆದ್ದು ಹೊಸ ಇತಿಹಾಸ ಬರೆಯಲು ಭಾರತ ತಂಡ ಕಾತರದಿಂದ ಕಾಯುತ್ತಿದೆ.  ಆದರೆ ಇದು ಅಷ್ಟು ಸುಲಭವಿಲ್ಲ ಅನ್ನೋದು ಅಷ್ಟೆ ಸತ್ಯ.ಆಂಗ್ಲರನ್ನು ಎದುರು ನೋಡುತ್ತಿರುವ ಭಾರತಕ್ಕೆ ಈ ನಾಲ್ಕು...

ಜಸ್ಪ್ರೀತ್ ಬುಮ್ರಾಗೆ ನಾಯಕ ಪಟ್ಟ ? ನಾಯಕ ರೋಹಿತ್ ಶರ್ಮಾಗೆ ಕೊರೋನಾ

https://www.youtube.com/watch?v=FIXZnLrenX0&t=75s ಲಂಡನ್ : ಭಾರತ ಕ್ರಿಕೆಟ್ ತಂಡದ ಯಾರ್ಕರ್ ಕಿಂಗ್ ಖ್ಯಾತಿಯ ಜಸ್ಪ್ರೀತ್ ಬುಮ್ರಾ ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ  ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ನಾಯಕಿ ರೋಹಿತ್ ಶರ್ಮಾ ಕೊರೋನಾ ಸೋಂಕಿಗೆ ಗುರಿಯಾಗಿ ಐಸೋಲೇಶನ್‍ನಲ್ಲಿ ಇದ್ದಾರೆ. ಉಪನಾಯಕ ಕೆ.ಎಲ್.ರಾಹುಲ್ ಗಾಯದಿಂದ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇರುವುರಿಂದ ವೇಗಿ ಬುಮ್ರಾ ತಂಡದ ನಾಯಕತ್ವವಹಿಸಲಿದ್ದಾರೆ...

ಚಾಹಲ್ ಮ್ಯಾಜಿಕ್ ಗೆ ಥಂಡಾ ಹೊಡೆದ ಐರ್ಲೆಂಡ್

https://www.youtube.com/watch?v=NYtbf9IQgOk ಡಬ್ಲಿನ್: ಯಜ್ವಿಂದರ್ ಚಾಹಲ್ ಅವರ ಅಮೋಘ ಬೌಲಿಂಗ್ ಪ್ರದರ್ಶನ್ ನೆರೆವಿನಿಂದ ಟೀಮ್ ಇಂಡಿಯಾ ಆತಿಥೇಯ ಐರ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಮಳೆಯ ಕಣ್ಣಾಮುಚ್ಚಾಲೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಮಳೆಯ ಕಾರಣ ಪಂದ್ಯವನ್ನು 12 ಓವರ್ಗಳಿಗೆ ಸೀಮಿತಗೊಳಿಸಲಾಗಿತ್ತು. ಐರ್ಲೆಂಡ್ ಪರ ಪೌಲ್ ಸ್ಟಿರ್ಲಿಂಗ್...
- Advertisement -spot_img

Latest News

Political News: ಮಲ್ಲಿಕಾರ್ಜುನ್ ಖರ್ಗೆ ‘ಟೆರರಿಸ್ಟ್’ ಹೇಳಿಕೆಗೆ ಆರ್.ಅಶೋಕ್ ತೀವ್ರ ವಿರೋಧ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಭಾಷಣದ ವೇಳೆ ಮೋದಿ ಹೀ ಈಸ್ ಎ ಟೆರರಿಸ್ಟ್ ಎಂದಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ...
- Advertisement -spot_img