Saturday, July 27, 2024

BCCI

ಇಂಗ್ಲೆಂಡ್ ಟೆಸ್ಟ್‍ಗೆ ಕನ್ನಡಿಗ ರಾಹುಲ್ ಅಲಭ್ಯ

https://www.youtube.com/watch?v=toEDKmXS7Xs ಮುಂಬೈ:  ಗಾಯದಿಂದ ಚೇತರಿಸಿಕೊಳ್ಳದಿರುವ ಹಿನ್ನೆಲೆಯಲ್ಲಿ  ಕನ್ನಡಿಗ ಕೆ.ಎಲ್.ರಾಹುಲ್ ಮುಂದಿನ ತಿಂಗಳು ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದನೆ ಟೆಸ್ಟ್ ಪಂದ್ಯಕ್ಕೆ  ಅಲಭ್ಯರಾಗಲಿದ್ದಾರೆ. ಈಗಾಗಲೇ ತವರಿನಲ್ಲಿ  ದ.ಆಫ್ರಿಕಾ ಸರಣಿಯಿಂದ ಹೊರ ನಡೆದಿದ್ದ ಕೆ.ಎಲ್.ರಾಹುಲ್ ಇದೀಗ ಆಂಗ್ಲರ ವಿರುದ್ಧದ ಟೆಸ್ಟ್ ಪಂದ್ಯದಂದ ದೂರ ಉಳಿಯುವ ಸಾಧ್ಯತೆ ಹೆಚ್ಚಾಗಿದೆ. https://www.youtube.com/watch?v=1hPjGczgznQ ಗಾಯದ ಸಮಸ್ಯೆಯಿಂದ ರಾಹುಲ್ ಇನ್ನು ಚೇತರಿಸಿಕೊಂಡಿಲ್ಲ. ಟೆಸ್ಟ್ ತಂಡದ ಆಟಗಾರರು ಮುಂಬೈನಿಂದ ಪ್ರಯಾಣ...

BREAKING NEWS: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದ ನಾಯಕ ಕೆ.ಎಲ್.ರಾಹುಲ್, ರಿಷಭ್ ಪಂತ್ ನಾಯಕತ್ವ

https://www.youtube.com/watch?v=rnmXI8i4Yfw ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಭಾರತವನ್ನು ಮುನ್ನಡೆಸಬೇಕಿದ್ದ ಕೆಎಲ್ ರಾಹುಲ್ ಅವರನ್ನು ಗಾಯದ ಕಾರಣದಿಂದಾಗಿ ಹೊರಗಿಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಪಂದ್ಯದ ಮುನ್ನಾದಿನದಂದು ಸಾಂಪ್ರದಾಯಿಕ ಪತ್ರಿಕಾಗೋಷ್ಠಿಯನ್ನು ವಿಳಂಬಗೊಳಿಸಲಾಗಿದೆ. ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಈಗ ಸರಣಿಯಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ...

T-20 ವರ್ಲ್ಡ್ ಕಪ್- ಭಾರತ-ಪಾಕ್ ಪಂದ್ಯ ನಡೆದೇ ತೀರುತ್ತೆ ಎಂದ ಬಿಸಿಸಿಐ..!

www.karnatakatv.net: ಒಂದೆಡೆ ವಿಶ್ವಾದ್ಯಂತ ಟಿ-20ವರ್ಲ್ಡ್ ಕಪ್ ಕ್ರೇಜ್ ಶುರುವಾಗಿದೆ. ಇನ್ನೂ ಈ ಟೂರ್ನಿಯಲ್ಲಿ ತಮ್ಮ ತಮ್ಮ ಫೇವರಿಟ್ ತಂಡ ಗೆಲ್ಲಬೇಕು ಅಂತ ಕ್ರಿಕೆಟ್ ಪ್ರೇಮಿಗಳು ದೇವರಲ್ಲಿ ಬೇಡಿಕೊಳ್ತಿದ್ದಾರೆ. ಮತ್ತೊಂದೆಡೆ ಇಂಡಿಯಾ-ಪಾಕ್ ತಂಡದ ಮಧ್ಯೆ ಹೈವೋಲ್ಟೇಜ್ ಮ್ಯಾಚನ್ನೇ ರದ್ದುಗೊಳಿಸಬೇಕು ಅನ್ನೋ ಕೂಗು ಕೇಳಿಬಂದಿದೆ. ಇದು ಕ್ರಿಕೆಟ್ ಪ್ರೇಮಿಗಳಲ್ಲಿ ಬೇಸರ ಮೂಡಿಸಿದ್ದು, ಇಂಡಿಯಾ-ಪಾಕ್ ಮ್ಯಾಚ್ ನಡೆಯುತ್ತೋ ಇಲ್ವೋ...

ಪಾಯಿಂಟ್ಸ್ ಕದನ- ಏಕಕಾಲದಲ್ಲಿ ನಡೆಯಲಿವೆ 2 IPL ಪಂದ್ಯ…!

ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್ ೧೪ನೇ ಆವೃತ್ತಿಯ ಪಂದ್ಯಗಳು ಅಂತಿಮ ಹಂತದತ್ತ ಸಾಗಿದೆ.ಈ ಸಂಧರ್ಭದಲ್ಲಿ ಐಪಿಎಲ್ ಆಡಳಿತ ಮಂಡಳಿ ಮಹತ್ವದ ನಿರ್ಧಾರಕ್ಕೆ ಬಂದಿದೆ. ಐಪಿಎಲ್ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಏಕಕಾಲದಲ್ಲಿ ೨ ಪಂದ್ಯಗಳನ್ನು ನೆಡೆಸುವ ತಿರ್ಮಾನಕ್ಕೆ ಬರಲಾಗಿದೆ. ಲೀಗ್ ಹಂತದ ಕೊನೆಯ ಪಂದ್ಯಗಳು ಅ.8ರಂದು ನೆಡೆಯಲಿದ್ದು ಮಧ್ಯಾಹ್ನ ಮುಂಬೈ ಮತ್ತು ಹೈದರಾಬಾದ್ ಪಂದ್ಯ ಹಾಗೆಯೇ...

ಐಪಿಎಲ್​ ಮ್ಯಾಚ್​ಗೆ ರದ್ದಿನ ಭೀತಿ; ಆತಂಕದಲ್ಲಿ ಬಿಸಿಸಿಐ

ಯುಎಇನಲ್ಲಿ ಸೆಪ್ಟೆಂಬರ್​ 13ರಂದು ಆರಂಭವಾಗಲಿರುವ ಐಪಿಎಲ್​ 13ನೇ ಸೀಸನ್​ ಬಿಸಿಸಿಐಗೆ ಹೊಸ ಆತಂಕವನ್ನ ತಂದೊಡ್ಡಿದೆ. ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಯುಎಇನಲ್ಲಿ ಅನೇಕ ನಿಯಮಾವಳಿಗಳನ್ನ ಜಾರಿ ಮಾಡಲಾಗ್ತಾ ಇದ್ದು ಇದು ಬಿಸಿಸಿಐ ಪಾಲಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸುತ್ತಿದೆ. https://www.youtube.com/watch?v=ZEEF2pw6J-s&list=PL09zMlC_8iWMSLBfeA5JFwrHKaoH83wAf 13ನೇ ಆವೃತ್ತಿಯ ಐಪಿಎಲ್​ ಚುಟುಕು ಕದನ ಯುಎಇನ ಮೂರು ಪ್ರಮುಖ ನಗರಗಳಾದ ದುಬೈ, ಅಬುದಾಬಿ ಹಾಗೂ...

“ಚಿನ್ನಾ ತಲಾ” ಚೇತರಿಕೆಗೆ ಅಭಿಮಾನಿಗಳ ಹಾರೈಕೆ..!

ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಟೀಮ್ ಇಂಡಿಯಾ ಕ್ರಿಕೆಟರ್ ಸುರೇಶ್ ರೈನಾ, ಶೀಘ್ರವಾಗಿ ಗುಣಮುಖವಾಗಲಿ ಅಂತ ಅಭಿಮಾನಿಗಳು ಹಾರೈಸುತ್ತಿದ್ದಾರೆ. ಟೀಮ್ ಇಂಡಿಯಾ ಪರ 18 ಟೆಸ್ಟ್ ಸೇರಿದಂತೆ 226 ಏಕದಿನ ಹಾಗೂ 78 ಟಿ-ಟ್ವೆಂಟಿ ಪಂದ್ಯಗಳನ್ನಾಡಿರುವ ರೈನಾ, ಅಪಾರ ಅಭಿಮಾನಿಗಳನ್ನ ಹೊಂದಿದ್ದಾರೆ. ಇನ್ನೂ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ರೈನಾ, ಸಾಕಷ್ಟು...

“ದೇವರೆ ಭಾರತ ಕ್ರಿಕೆಟ್ ಅನ್ನು ಕಾಪಾಡು”, ಹೀಗೆ ಹೇಳಿದ್ಯಾರು..?

ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗರೊಬ್ಬರು "ಓ ದೇವರೇ ಭಾರತದ ಕ್ರಿಕೆಟ್ ಅನ್ನು ಕಾಪಾಡು" ಅಂತ ದೇವರ ಮೋರೆ ಹೋಗಿದ್ದಾರೆ. ಅಷ್ಟಕ್ಕೂ ಭಾರತೀಯ ಕ್ರಿಕೆಟ್ ಚನ್ನಾಗಿಯೇ ಇದೆಯಲ್ಲ… ಹೀಗೆ ಹೇಳಿದ್ಯಾರು..? ಯಾಕೆ ಹೀಗೆ ಹೇಳಿದ್ರು ಅನ್ನೋ ಪ್ರಶ್ನೆ ನಮ್ಮನ್ನು ಕಾಡದೇ ಬಿಡೋದಿಲ್ಲ… ಹೌದು ಸದ್ಯ ಭಾರತೀಯ ಕ್ರಿಕೆಟಿಗೆ ಸಂಕಷ್ಟ ಎದುರಾಗಿಲ್ಲ ಆದ್ರೆ ಭವಿಷ್ಯದಲ್ಲಿ ಸಂಕಷ್ಟ...

2019-20ರ ದುಲೀಪ್ ಟ್ರೋಫಿಗೆ ತಂಡ ಪ್ರಕಟ, ಶುಬ್ ಮನ್ ಗಿಲ್ ಗೆ ನಾಯಕನ ಪಟ್ಟ..!

೨೦೧೯-೨೦ ರ ಪ್ರತಿಷ್ಠಿತ ದೇಸಿ ಕ್ರಿಕೆಟ್ ಟೂರ್ನಿ ದುಲೀಪ್ ಟ್ರೋಫಿ ಕ್ರಿಕೆಟ್ ಟೂರ್ನಿಗೆ, ಬಿಸಿಸಿಐ ತಂಡ ಪ್ರಕಟಿಸಿದೆ. ಟ್ರೋಫಿಗಾಗಿ ಇಂಡಿಯಾ ರೆಡ್, ಇಂಡಿಯಾ ಬ್ಯೂ ಮತ್ತು ಇಂಡಿಯಾ ಗ್ರೀನ್ ತಂಡಗಳು ಸೆಣಸಲಿದ್ದು, ಭವಿಷ್ಯದಲ್ಲಿ ರಾಷ್ಟ್ರೀಯ ತಂಡದಲ್ಲಿ ಮಿಂಚುವ ನಿರೀಕ್ಷೆ ಮೂಡಿಸಿರುವ ಯುವ ಕ್ರಿಕೆಟಿಗರಿಗೆ ನಾಯಕ ಸ್ಥಾನ ನೀಡಲಾಗಿದೆ. ಕಳೆದ ಬಾರಿಯ ಅಂಡರ್-೧೯ ವಿಶ್ವಕಪ್ ಹೀರೋ...

ಇಂದು ಮುಂದುವರೆಯಲಿದೆ ಇಂಡಿಯಾ-ನ್ಯೂಜಿಲೆಂಡ್ ಕದನ

https://www.youtube.com/watch?v=sIV3aCaN6L0 ಕ್ರೀಡೆ : ಐಸಿಸಿ ವರ್ಲ್ಡ್ ಕಪ್ ಸೆಮಿ ಫೈನಲ್ ಭಾರೀ ಕುತೂಹಲ ಮೂಡಿಸಿತ್ತು. ಕ್ರಿಕೆಟ್ ಅಭಿಮಾನಿಗಳು ಕಣ್ಣುಮಿಟುಕಸಿದೆ ಮ್ಯಾಚ್ ನೋಡ್ತಿದ್ರು. ತಾನು ಮ್ಯಾಚ್ ನೋಡುವ ಉದ್ದೇಶದಿಂದ ಎಂಟ್ರಿ ಕೊಟ್ಟ ಮಳೆರಾಯ ಎಲ್ಲರ ಆಸೆಗೆ ತಣ್ಣೀರು ಎರಚಿದ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಮೂರನೇ ಕ್ರಮಾಂಕದಲ್ಲಿ ಅಖಾಡಕ್ಕಿಳಿದ...

ಎಲ್ಲಾ ಮಾದರಿಯ ಕ್ರಿಕೆಟ್ ಗೆ ಅಂಬಾಟಿ ರಾಯುಡು ವಿದಾಯ..!

ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಅಂಬಾಟಿ ರಾಯುಡು ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ವಿಶ್ವಕಪ್ ನಲ್ಲಿ ತಂಡದ 15 ಮಂದಿ ಆಟಗಾರರ ಆಯ್ಕೆ ವೇಳೆ ಅಂಬಾಟಿ ರಾಯುಡು ಹೆಸರನ್ನು ಕೈಬಿಡಲಾಗಿತ್ತು. ಇದರಿಂದ ಬೇಸರ ಗೊಂಡಿದ್ದ ಅಂಬಾಟಿ ರಾಯುಡು ಮತ್ತೆ ಅವಕಾಶ ಸಿಗಬಹುದೆನ್ನೋ ಸಣ್ಣ ಆಶಯ ಹೊಂದಿದ್ದರು....
- Advertisement -spot_img

Latest News

ಅಕ್ರಮ ಪ್ಲಾಸ್ಟಿಕ್ ದಂಧೆ : ಮಾಮೂಲಿ ಆಸೆಗೆ ಕಣ್ಮುಚ್ಚಿ ಕುಳಿತರಾ ಸಂಬಂಧ ಪಟ್ಟ ಅಧಿಕಾರಿಗಳು..?

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಯಾವುದೇ ಅಧಿಕಾರಿಗಳ ಭಯವಿಲ್ಲದೇ ಫ್ಲಾಸ್ಟಿಕ್ ಮಾರಾಟವಾಗುತ್ತಿದ್ದು, ಅಧಿಕಾರಿಗಳು ಮಾತ್ರ ಏನೂ ಗೊತ್ತಿಲ್ಲದಂತೆ ಕಣ್ಮುಚ್ಚಿ ಕುಳಿತಿದ್ದಾರೆ ಎನ್ನುವ ಆರೋಪ...
- Advertisement -spot_img