Tuesday, April 21, 2026

BCCI

ನಾಯಕ ರೋಹಿತ್ ಶರ್ಮಾಗೆ ಕೊರೋನಾ

https://www.youtube.com/watch?v=Ei0hDPIpVGA ಲಂಡನ್: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೋವಿಡ್ ಸೋಂಕಿಗೆ ಗುರಿಯಾಗಿದ್ದು ಆಘಾತ ನೀಡಿದೆ. ಸರಣಿ ರದ್ದಾಗುವ ಭೀತಿಯಲ್ಲಿದೆ. ಟೆಸ್ಟ್ ಪಂದ್ಯ ಪ್ರಾರಂಭವಾಗುವ ಕೆಲವೇ ದಿನಗಳ ಮೊದಲು ಕೊರೊನಾ ವೈರಸ್ ಪಾಸಿಟಿವ್ ಕಾಣಿಸಿಕೊಂಡಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧಿಕೃತ ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದು ಮತ್ತು ತನ್ನ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದೆ. ಭಾರತ ಕ್ರಿಕೆಟ್...

ಶಮಿ, ರವೀಂದ್ರ ಜಡೇಜಾಗೆ ತಲಾ 3 ವಿಕೆಟ್:  ಲೀಸೆಸ್ಟರ್ ವಿರುದ್ಧ ಭಾರತ ಮೇಲುಗೈ 

https://www.youtube.com/watch?v=97iPR07WQbI ಲೀಸೆಸ್ಟರ್ :  ಮೊಹ್ಮದ್ ಶಮಿ ಹಾಗೂ ರವೀಂದ್ರ ಜಡೇಜಾ ಅವರ ದಾಳಿಗೆ ತತ್ತರಿಸಿದ ಆತಿಥೇಯ ಲೀಸೆಸ್ಟರ್ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ  244 ರನ್‍ಗಳಿಗೆ ಆಲೌಟ್ ಆಗಿದೆ. ಮೊದಲ ದಿನದಾಟದ ಪಂದ್ಯದಲ್ಲಿ ಭಾರತ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ  8 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿತ್ತು. ಎರಡನೆ ದಿನದಾಟದ ಪಂದ್ಯದಲ್ಲಿ  ಭಾರತ 8 ವಿಕೆಟ್ ನಷ್ಟಕ್ಕೆ 246...

ರನ್ ಗಳಿಸಲು ಪೃಥ್ವಿ ಪಡೆ ಪರದಾಟ  :ಅರ್ಧ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್

ಹೊಸದಿಲ್ಲಿ:  ಸಂಘಟಿತ ದಾಳಿ ನಡೆಸಿದ ಮಧ್ಯ ಪ್ರದೇಶ ತಂಡ ಫೈನಲ್‍ನಲ್ಲಿ  ಮೊದಲ ದಿನ ಮುಂಬೈ ವೇಗಕ್ಕೆ ಕಡಿವಾಣ ಹಾಕಿದೆ. ಬುಧವಾರ ಚಿನ್ನಸ್ವಾಮಿ ಅಂಗಳದಲ್ಲಿ ಆರಂಭವಾದ ರಣಜಿ ಟೂರ್ನಿಯ ಅಂತಿಮ ಕದನದಲ್ಲಿ ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ದುಕೊಂಡಿತು. ಮೊದಲ ದಿನ ಮುಂಬೈ ತಂಡ 5 ವಿಕೆಟ್ ನಷ್ಟಕ್ಕೆ 248 ರನ್ ಗಳಿಸಿದೆ. ಮೊದಲ ಇನ್ನಿಂಗ್ಸ್‍ನಲ್ಲಿ  400ಕ್ಕೂ ಹೆಚ್ಚು...

ನಾಯಕತ್ವ ಪೂರ್ವಯೋಜಿತ ಅಲ್ಲ: ರಾಹುಲ್ ದ್ರಾವಿಡ್ 

https://www.youtube.com/watch?v=hTr_HBpvZ1s ಬೆಂಗಳೂರು: ಕಳೆದ 8 ತಿಂಗಳಲ್ಲಿ  6 ನಾಯಕರು ತಂಡವನ್ನು ಮುನ್ನಡೆಸಿರುವುದು ಅದು ಪೂರ್ವ ಯೋಜಿತವಲ್ಲ ಬದಲಿಗೆ ಹಲವಾರು  ನಾಯಕರುಗಳನ್ನು ಸೃಷ್ಟಿ ಮಾಡಲಿದೆ ಎಂದು  ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ. ಕಳದೆ ಟಿ20 ವಿಶ್ವಕಪ್ ನಂತರ ತಂಡದ ತರಬೇತುದಾರನಾಗಿ ರಾಹುಲ್ ದ್ರಾವಿಡ್ ಅಡಿಯಲ್ಲಿ ಭಾರತ ತಂಡ ವಿರಾಟ್ ಕೊಹ್ಲಿಘಿ, ರೋಹಿತ್ ಶರ್ಮಾ,...

ಇಂಗ್ಲೆಂಡ್ ಟೆಸ್ಟ್‍ಗೆ ಕನ್ನಡಿಗ ರಾಹುಲ್ ಅಲಭ್ಯ

https://www.youtube.com/watch?v=toEDKmXS7Xs ಮುಂಬೈ:  ಗಾಯದಿಂದ ಚೇತರಿಸಿಕೊಳ್ಳದಿರುವ ಹಿನ್ನೆಲೆಯಲ್ಲಿ  ಕನ್ನಡಿಗ ಕೆ.ಎಲ್.ರಾಹುಲ್ ಮುಂದಿನ ತಿಂಗಳು ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದನೆ ಟೆಸ್ಟ್ ಪಂದ್ಯಕ್ಕೆ  ಅಲಭ್ಯರಾಗಲಿದ್ದಾರೆ. ಈಗಾಗಲೇ ತವರಿನಲ್ಲಿ  ದ.ಆಫ್ರಿಕಾ ಸರಣಿಯಿಂದ ಹೊರ ನಡೆದಿದ್ದ ಕೆ.ಎಲ್.ರಾಹುಲ್ ಇದೀಗ ಆಂಗ್ಲರ ವಿರುದ್ಧದ ಟೆಸ್ಟ್ ಪಂದ್ಯದಂದ ದೂರ ಉಳಿಯುವ ಸಾಧ್ಯತೆ ಹೆಚ್ಚಾಗಿದೆ. https://www.youtube.com/watch?v=1hPjGczgznQ ಗಾಯದ ಸಮಸ್ಯೆಯಿಂದ ರಾಹುಲ್ ಇನ್ನು ಚೇತರಿಸಿಕೊಂಡಿಲ್ಲ. ಟೆಸ್ಟ್ ತಂಡದ ಆಟಗಾರರು ಮುಂಬೈನಿಂದ ಪ್ರಯಾಣ...

BREAKING NEWS: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದ ನಾಯಕ ಕೆ.ಎಲ್.ರಾಹುಲ್, ರಿಷಭ್ ಪಂತ್ ನಾಯಕತ್ವ

https://www.youtube.com/watch?v=rnmXI8i4Yfw ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಭಾರತವನ್ನು ಮುನ್ನಡೆಸಬೇಕಿದ್ದ ಕೆಎಲ್ ರಾಹುಲ್ ಅವರನ್ನು ಗಾಯದ ಕಾರಣದಿಂದಾಗಿ ಹೊರಗಿಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಪಂದ್ಯದ ಮುನ್ನಾದಿನದಂದು ಸಾಂಪ್ರದಾಯಿಕ ಪತ್ರಿಕಾಗೋಷ್ಠಿಯನ್ನು ವಿಳಂಬಗೊಳಿಸಲಾಗಿದೆ. ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಈಗ ಸರಣಿಯಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ...

T-20 ವರ್ಲ್ಡ್ ಕಪ್- ಭಾರತ-ಪಾಕ್ ಪಂದ್ಯ ನಡೆದೇ ತೀರುತ್ತೆ ಎಂದ ಬಿಸಿಸಿಐ..!

www.karnatakatv.net: ಒಂದೆಡೆ ವಿಶ್ವಾದ್ಯಂತ ಟಿ-20ವರ್ಲ್ಡ್ ಕಪ್ ಕ್ರೇಜ್ ಶುರುವಾಗಿದೆ. ಇನ್ನೂ ಈ ಟೂರ್ನಿಯಲ್ಲಿ ತಮ್ಮ ತಮ್ಮ ಫೇವರಿಟ್ ತಂಡ ಗೆಲ್ಲಬೇಕು ಅಂತ ಕ್ರಿಕೆಟ್ ಪ್ರೇಮಿಗಳು ದೇವರಲ್ಲಿ ಬೇಡಿಕೊಳ್ತಿದ್ದಾರೆ. ಮತ್ತೊಂದೆಡೆ ಇಂಡಿಯಾ-ಪಾಕ್ ತಂಡದ ಮಧ್ಯೆ ಹೈವೋಲ್ಟೇಜ್ ಮ್ಯಾಚನ್ನೇ ರದ್ದುಗೊಳಿಸಬೇಕು ಅನ್ನೋ ಕೂಗು ಕೇಳಿಬಂದಿದೆ. ಇದು ಕ್ರಿಕೆಟ್ ಪ್ರೇಮಿಗಳಲ್ಲಿ ಬೇಸರ ಮೂಡಿಸಿದ್ದು, ಇಂಡಿಯಾ-ಪಾಕ್ ಮ್ಯಾಚ್ ನಡೆಯುತ್ತೋ ಇಲ್ವೋ...

ಪಾಯಿಂಟ್ಸ್ ಕದನ- ಏಕಕಾಲದಲ್ಲಿ ನಡೆಯಲಿವೆ 2 IPL ಪಂದ್ಯ…!

ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್ ೧೪ನೇ ಆವೃತ್ತಿಯ ಪಂದ್ಯಗಳು ಅಂತಿಮ ಹಂತದತ್ತ ಸಾಗಿದೆ.ಈ ಸಂಧರ್ಭದಲ್ಲಿ ಐಪಿಎಲ್ ಆಡಳಿತ ಮಂಡಳಿ ಮಹತ್ವದ ನಿರ್ಧಾರಕ್ಕೆ ಬಂದಿದೆ. ಐಪಿಎಲ್ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಏಕಕಾಲದಲ್ಲಿ ೨ ಪಂದ್ಯಗಳನ್ನು ನೆಡೆಸುವ ತಿರ್ಮಾನಕ್ಕೆ ಬರಲಾಗಿದೆ. ಲೀಗ್ ಹಂತದ ಕೊನೆಯ ಪಂದ್ಯಗಳು ಅ.8ರಂದು ನೆಡೆಯಲಿದ್ದು ಮಧ್ಯಾಹ್ನ ಮುಂಬೈ ಮತ್ತು ಹೈದರಾಬಾದ್ ಪಂದ್ಯ ಹಾಗೆಯೇ...

ಐಪಿಎಲ್​ ಮ್ಯಾಚ್​ಗೆ ರದ್ದಿನ ಭೀತಿ; ಆತಂಕದಲ್ಲಿ ಬಿಸಿಸಿಐ

ಯುಎಇನಲ್ಲಿ ಸೆಪ್ಟೆಂಬರ್​ 13ರಂದು ಆರಂಭವಾಗಲಿರುವ ಐಪಿಎಲ್​ 13ನೇ ಸೀಸನ್​ ಬಿಸಿಸಿಐಗೆ ಹೊಸ ಆತಂಕವನ್ನ ತಂದೊಡ್ಡಿದೆ. ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಯುಎಇನಲ್ಲಿ ಅನೇಕ ನಿಯಮಾವಳಿಗಳನ್ನ ಜಾರಿ ಮಾಡಲಾಗ್ತಾ ಇದ್ದು ಇದು ಬಿಸಿಸಿಐ ಪಾಲಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸುತ್ತಿದೆ. https://www.youtube.com/watch?v=ZEEF2pw6J-s&list=PL09zMlC_8iWMSLBfeA5JFwrHKaoH83wAf 13ನೇ ಆವೃತ್ತಿಯ ಐಪಿಎಲ್​ ಚುಟುಕು ಕದನ ಯುಎಇನ ಮೂರು ಪ್ರಮುಖ ನಗರಗಳಾದ ದುಬೈ, ಅಬುದಾಬಿ ಹಾಗೂ...

“ಚಿನ್ನಾ ತಲಾ” ಚೇತರಿಕೆಗೆ ಅಭಿಮಾನಿಗಳ ಹಾರೈಕೆ..!

ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಟೀಮ್ ಇಂಡಿಯಾ ಕ್ರಿಕೆಟರ್ ಸುರೇಶ್ ರೈನಾ, ಶೀಘ್ರವಾಗಿ ಗುಣಮುಖವಾಗಲಿ ಅಂತ ಅಭಿಮಾನಿಗಳು ಹಾರೈಸುತ್ತಿದ್ದಾರೆ. ಟೀಮ್ ಇಂಡಿಯಾ ಪರ 18 ಟೆಸ್ಟ್ ಸೇರಿದಂತೆ 226 ಏಕದಿನ ಹಾಗೂ 78 ಟಿ-ಟ್ವೆಂಟಿ ಪಂದ್ಯಗಳನ್ನಾಡಿರುವ ರೈನಾ, ಅಪಾರ ಅಭಿಮಾನಿಗಳನ್ನ ಹೊಂದಿದ್ದಾರೆ. ಇನ್ನೂ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ರೈನಾ, ಸಾಕಷ್ಟು...
- Advertisement -spot_img

Latest News

Political News: ಮಲ್ಲಿಕಾರ್ಜುನ್ ಖರ್ಗೆ ‘ಟೆರರಿಸ್ಟ್’ ಹೇಳಿಕೆಗೆ ಆರ್.ಅಶೋಕ್ ತೀವ್ರ ವಿರೋಧ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಭಾಷಣದ ವೇಳೆ ಮೋದಿ ಹೀ ಈಸ್ ಎ ಟೆರರಿಸ್ಟ್ ಎಂದಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ...
- Advertisement -spot_img