Wednesday, September 24, 2025

#beagavi political updates

ಕೆಲವೇ ದಿನಗಳಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ತಾರೆ : ಮಾಜಿ ಸಚಿವ ಎ.ಬಿ ಪಾಟೀಲ್..!

ಚಿಕ್ಕೋಡಿ :ಬೆಳಗಾವಿ ಜಿಲ್ಲೆಯ  ರಾಜಕೀಯದಲ್ಲಿ ಡಿಕೆ ಶಿವಕುಮಾರ್ ಹಸ್ತಕ್ಷೇಪದಿಂದ ಬೇಸರವಾಗಿರುವ ಸತೀಶ್ ಜಾರಕೀಹೊಳಿ ಕುರಿತು ಜಿಲ್ಲೆಯ ಹುಕ್ಕೇರಿಯಲ್ಲಿ ಮಾಜಿ ಸಚಿವ ಎ.ಬಿ ಪಾಟೀಲ್ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಸಂಪುಟದಲ್ಲಿ ಯಾವುದೇ ಒಳಜಗಳ ಇಲ್ಲ, ಎಲ್ಲರೂ ಕೂಡಿಯೇ ಕೆಲಸ ಮಾಡುತ್ತಿದ್ದೇವೆ. ಒಂದಾಗಿ ಕೆಲಸ ಮಾಡಿ ಎರಡೂ ಲೋಕಸಭೆ ಕ್ಷೇತ್ರದಲ್ಲಿ ಗೆಲ್ಲುತ್ತೇವೆ. ಜಾರಕಿಹೊಳಿ ಬೇಸರವಾಗಿರುವ ವಿಚಾರ ಕೇವಲ ಮಾಧ್ಯಮಗಳ ಸೃಷ್ಠಿ...
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img