Thursday, July 30, 2026

#beagavi political updates

ಕೆಲವೇ ದಿನಗಳಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ತಾರೆ : ಮಾಜಿ ಸಚಿವ ಎ.ಬಿ ಪಾಟೀಲ್..!

ಚಿಕ್ಕೋಡಿ :ಬೆಳಗಾವಿ ಜಿಲ್ಲೆಯ  ರಾಜಕೀಯದಲ್ಲಿ ಡಿಕೆ ಶಿವಕುಮಾರ್ ಹಸ್ತಕ್ಷೇಪದಿಂದ ಬೇಸರವಾಗಿರುವ ಸತೀಶ್ ಜಾರಕೀಹೊಳಿ ಕುರಿತು ಜಿಲ್ಲೆಯ ಹುಕ್ಕೇರಿಯಲ್ಲಿ ಮಾಜಿ ಸಚಿವ ಎ.ಬಿ ಪಾಟೀಲ್ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಸಂಪುಟದಲ್ಲಿ ಯಾವುದೇ ಒಳಜಗಳ ಇಲ್ಲ, ಎಲ್ಲರೂ ಕೂಡಿಯೇ ಕೆಲಸ ಮಾಡುತ್ತಿದ್ದೇವೆ. ಒಂದಾಗಿ ಕೆಲಸ ಮಾಡಿ ಎರಡೂ ಲೋಕಸಭೆ ಕ್ಷೇತ್ರದಲ್ಲಿ ಗೆಲ್ಲುತ್ತೇವೆ. ಜಾರಕಿಹೊಳಿ ಬೇಸರವಾಗಿರುವ ವಿಚಾರ ಕೇವಲ ಮಾಧ್ಯಮಗಳ ಸೃಷ್ಠಿ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img