Sunday, August 2, 2026

bear

Dandeli News: ನಡು ರಸ್ತೆಯಲ್ಲಿ ಕರಡಿ ಪ್ರತ್ಯಕ್ಷ: ವಾಹನ ಸವಾರರಲ್ಲಿ ಆತಂಕ

Dandeli News: ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯ ಬೊಮ್ಮನಳ್ಳಿ ಬಳಿ ರಸ್ತೆಯಲ್ಲಿ ಕರಡಿ ಪ್ರತ್ಯಕ್ಷವಾಗಿದೆ. ದಟ್ಟ ಅರಣ್ಯ ಪ್ರದೇಶದಿಂದ ಈ ಕರಡಿ ರಸ್ತೆಗೆ ಪ್ರವೇಶಿಸಿದ್ದು, ವಾಹನ ಸವಾರರು ಕೆಲ ಕಾಲ ಆತಂಕಕ್ಕೀಡಾಗಿದ್ದರು. ಭಾಗವತಿ-ಬೊಮ್ಮನಳ್ಳಿ ರಸ್ತೆಯಲ್ಲಿ ಕರಡಿ ಸಂಚರಿಸುವ ದೃಶ್ಯ ಕಂಡುಬಂದಿದ್ದು, ಈ ರಸ್ತೆಯಲ್ಲಿ ಪ್ರತಿದಿನ ಹಲವರು ಓಡಾಡುತ್ತಿರುತ್ತಾರೆ. ಆದರೆ ನಿನ್ನೆ ಈ ರಸ್ತೆಯಲ್ಲಿ ಓಡಾಡುವವರಿಗೆ ಕರಡಿ ಸಿಕ್ಕಿದ್ದು,...

Hassan- ಕರಡಿ ದಾಳಿಯಿಂದ ಹೆದರುತ್ತಿರುವ ಜನ

ಹಾಸನ:ಮನುಷ್ಯನ ದುರಾಸೆ ಮತ್ತು ಐಶಾರಾಮಿ ಜೀವನಕ್ಕಾಗಿ ಪರಿಸರವನ್ನು ನಾಶಮಾಡುತ್ತಾನೆ ಕಾಡಿನ ನಾಶದಿಂದಾಗಿ ಜಾಗತೀಕ ತಾಪಮಾನದಲ್ಲಿ ಏರುಪೇರಾಗಿ ಹವಾಮಾನ ವೈಪರಿತ್ಯ ಉಂಟಾಗುತ್ತದೆ. ಇದರಿಂದಾಗಿ ಜನರ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಮಾನವರ ಕಥೆಯಅದರೆ ಇನ್ನು ಪ್ರಾಣಿಗಳ ಕಥೇ ಬೇರೆನೆ ಇದೆ  ಕಾಡಿನ ಮೇಲೆ ಅವಲಂಭನೆಯಾಗಿರುವ ಕಾಡು ಪ್ರಾಣಿಗಳು ಕಾಡಿನಲ್ಲಿ ಇರುವ ಸಾದು ಪ್ರಾಣಿಗಳನ್ನು ತಿಂದು ಜೀವನ ಮಾಡುತ್ತವೆ ಆದರೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img