Wednesday, August 12, 2026

beat by bjp

BJP ಶಾಸಕನನ್ನು ಸ್ವಕ್ಷೇತ್ರದಲ್ಲೇ ಅಟ್ಟಾಡಿಸಿದ ಗ್ರಾಮಸ್ಥರು..!

ಲಖನೌ : ಮುಂಬರುವ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗಾಗಿ ಪ್ರಚಾರ ಕೈಗೊಂಡಿದ್ದ ಬಿಜೆಪಿ ಶಾಸಕರೊಬ್ಬರನ್ನು ಗ್ರಾಮಸ್ಥರು ಅಟ್ಟಾಡಿಸಿ, ವಾಪಸ್​ ಕಳುಹಿಸಿರುವ ಘಟನೆ ನಡೆದಿದೆ. ಶಾಸಕರ ವಿಧಾನಸಭಾ ಕ್ಷೇತ್ರವಾದ ಮುಜಾಫರ್​ನಗರದಲ್ಲೇ ಈ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಖತೌಲಿ ಮೂಲದ ಬಿಜೆಪಿ ಶಾಸಕ ವಿಕ್ರಮ್​ ಸಿಂಗ್​ ಸೈನಿ ಅವರು ಸಭೆ ಒಂದರಲ್ಲಿ ಪಾಲ್ಗೊಳ್ಳಲು...
- Advertisement -spot_img

Latest News

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ವಿವಾದ: ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಸ್ಮಾರ್ಟ್‌ಫೋನ್ ಪತ್ತೆ!

ಪರಪ್ಪನ ಅಗ್ರಹಾರ ಜೈಲು ಅಂದ್ರೆ ಸಾಕು, ಒಂದಲ್ಲ ಒಂದು ವಿವಾದ ಸದಾ ಸುದ್ದಿಯಲ್ಲೇ ಇರುತ್ತೆ. ಅದರಲ್ಲೂ ಇವತ್ತು ಮತ್ತೊಂದು ಬಿಗ್ ಸುದ್ದಿ ಹೊರಬಂದಿದ್ದು, ಅತ್ಯಾಚಾರ ಪ್ರಕರಣದಲ್ಲಿ...
- Advertisement -spot_img