Wednesday, February 11, 2026

beautiful lady

ಕೋಟಿ, ಕೋಟಿ ಕೊಟ್ರೂ ತೀರದ ವರದಕ್ಷಿಣೆ ದಾಹ!

ಮಗಳು ಗಂಡನ ಮನೆಯಲ್ಲಿ ನೆಮ್ಮದಿಯಾಗಿ ಬಾಳಲಿ ಎಂದು ಎದೆ ಉಬ್ಬಿಸಿಕೊಂಡು ಎಲ್ಲವನ್ನೂ ಕೊಟ್ಟರು ಹೆತ್ತವರು. ಕೇಳಿದಷ್ಟು ಕೊಟ್ಟರು – 72 ಲಕ್ಷದ ಮೌಲ್ಯದ 800 ಗ್ರಾಂ ಚಿನ್ನ, 70 ಲಕ್ಷ ಬೆಲೆಯ ಕಾರು. ಅಂದ್ರೆ ಒಟ್ಟು 2.5 ಕೋಟಿ ಮೌಲ್ಯದ ವರದಕ್ಷಿಣೆ. ಆದರೆ ಅಳಿಯನಾದವನು ಮಾತ್ರ ಆ ಮಗಳ ಪ್ರಾಣ ಉಳಿಸಲು ವಿಫಲನಾಗಿದ್ದ. ಮಗಳು,...

ಸೌಂದರ್ಯದ ಬಗ್ಗೆ ಹೆಚ್ಚು ಅಹಂಕಾರ ಬೇಡ ಅನ್ನುತ್ತೆ ಗರುಡಪುರಾಣದ ಈ ಮಾತು..

ಕೆಲವು ಹೆಣ್ಣು ಮಕ್ಕಳಿಗೆ ತಮ್ಮ ಸೌಂದರ್ಯದ ಬಗ್ಗೆ ತುಂಬ ಅಹಂಕಾರವಿರುತ್ತದೆ. ತಾನೇ ಚೆಂದವೆಂದು ಮೆರೆದಾಡುತ್ತಾರೆ. ಅದರಲ್ಲೂ ವಿದ್ಯೆ, ಬುದ್ಧಿವಂತಿಕೆಯೂ ಜೊತೆಗಿದ್ದರೆ, ಕೆಲವರಿಗೆ ಭೂಮಿಯೇ ಕಾಣುವುದಿಲ್ಲವೆಂಬಂತೆ ಮಾಡುವುದುಂಟು. ಅಂಥವರಿಗಾಗಿ ಗರುಡ ಪುರಾಣದಲ್ಲಿ ಒಂದು ಮಾತಿದೆ. ಯಾವುದೇ ಕಾರಣಕ್ಕೂ ನಿಮ್ಮ ಸೌಂದರ್ಯದ ಬಗ್ಗೆ ಎಂದಿಗೂ ಗರ್ವ ಪಡಬೇಡಿ ಎಂದು ಗರುಡ ಪುರಾಣದಲ್ಲಿ ಹೇಳಲಾಗಿದೆ. ನಂದಿ ಶಿವನ ವಾಹನವಾಗಿದ್ದು ಹೇಗೆ..?...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img