Tuesday, August 18, 2026

beautiful lady

ಕೋಟಿ, ಕೋಟಿ ಕೊಟ್ರೂ ತೀರದ ವರದಕ್ಷಿಣೆ ದಾಹ!

ಮಗಳು ಗಂಡನ ಮನೆಯಲ್ಲಿ ನೆಮ್ಮದಿಯಾಗಿ ಬಾಳಲಿ ಎಂದು ಎದೆ ಉಬ್ಬಿಸಿಕೊಂಡು ಎಲ್ಲವನ್ನೂ ಕೊಟ್ಟರು ಹೆತ್ತವರು. ಕೇಳಿದಷ್ಟು ಕೊಟ್ಟರು – 72 ಲಕ್ಷದ ಮೌಲ್ಯದ 800 ಗ್ರಾಂ ಚಿನ್ನ, 70 ಲಕ್ಷ ಬೆಲೆಯ ಕಾರು. ಅಂದ್ರೆ ಒಟ್ಟು 2.5 ಕೋಟಿ ಮೌಲ್ಯದ ವರದಕ್ಷಿಣೆ. ಆದರೆ ಅಳಿಯನಾದವನು ಮಾತ್ರ ಆ ಮಗಳ ಪ್ರಾಣ ಉಳಿಸಲು ವಿಫಲನಾಗಿದ್ದ. ಮಗಳು,...

ಸೌಂದರ್ಯದ ಬಗ್ಗೆ ಹೆಚ್ಚು ಅಹಂಕಾರ ಬೇಡ ಅನ್ನುತ್ತೆ ಗರುಡಪುರಾಣದ ಈ ಮಾತು..

ಕೆಲವು ಹೆಣ್ಣು ಮಕ್ಕಳಿಗೆ ತಮ್ಮ ಸೌಂದರ್ಯದ ಬಗ್ಗೆ ತುಂಬ ಅಹಂಕಾರವಿರುತ್ತದೆ. ತಾನೇ ಚೆಂದವೆಂದು ಮೆರೆದಾಡುತ್ತಾರೆ. ಅದರಲ್ಲೂ ವಿದ್ಯೆ, ಬುದ್ಧಿವಂತಿಕೆಯೂ ಜೊತೆಗಿದ್ದರೆ, ಕೆಲವರಿಗೆ ಭೂಮಿಯೇ ಕಾಣುವುದಿಲ್ಲವೆಂಬಂತೆ ಮಾಡುವುದುಂಟು. ಅಂಥವರಿಗಾಗಿ ಗರುಡ ಪುರಾಣದಲ್ಲಿ ಒಂದು ಮಾತಿದೆ. ಯಾವುದೇ ಕಾರಣಕ್ಕೂ ನಿಮ್ಮ ಸೌಂದರ್ಯದ ಬಗ್ಗೆ ಎಂದಿಗೂ ಗರ್ವ ಪಡಬೇಡಿ ಎಂದು ಗರುಡ ಪುರಾಣದಲ್ಲಿ ಹೇಳಲಾಗಿದೆ. ನಂದಿ ಶಿವನ ವಾಹನವಾಗಿದ್ದು ಹೇಗೆ..?...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img