Friday, May 1, 2026

beauty tips

ಧಿಡೀರ್ ಅಂತಾ ಮಾಡಬಹುದು ಈ ಮಸಾಲಾ ಪಲಾವ್..

ಆಫೀಸಿಗೆ ಹೋಗೋಕ್ಕೆ ಲೇಟ್ ಆದ್ರೆ, ರಾತ್ರಿ ಊಟಕ್ಕೆ ಧೀಡಿರ್ ಅಂತಾ ಏನಾದ್ರೂ ಮಾಡಬೇಕು ಅನ್ನಿಸಿದ್ರೆ ನೀವು ಮಸಾಲಾ ಪುಲಾವ್ ಮಾಡಬಹುದು. ಹಾಗಾದ್ರೆ ಮಸಾಲಾ ಪಲಾವ್ ಮಾಡೋಕ್ಕೆ ಏನೇನು ಸಾಮಗ್ರಿ ಬೇಕು..? ಅದನ್ನ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಪೇರಲೆ ಮರದ ಎಲೆಗಳು ಆರೋಗ್ಯಕ್ಕೆಷ್ಟು ಲಾಭಕಾರಿ ಗೊತ್ತಾ..? ಬೇಕಾಗುವ ಸಾಮಗ್ರಿ: ಬಾಸ್ಮತಿ ಅಕ್ಕಿ, ಕ್ಯಾರೆಟ್, ಈರುಳ್ಳಿ, ಬಟಾಟೆ,...

ಸಂಜೆ ತಿಂಡಿಗಾಗಿ ಮಸಾಲಾ ಪೂರಿ ರೆಸಿಪಿ..

ಸಂಜೆ ತಿಂಡಿಗೆ ಬಜ್ಜಿ ಬೋಂಡಾ ಮಾಡಿ ತಿಂದು ನಿಮಗೆ ಬೋರ್ ಬಂದಿರಬಹುದು. ಆದ್ರೆ ನಾವಿಂದು ಈಸಿಯಾಗಿ ಮಸಾಲೆ ಪೂರಿ ಮಾಡೋದು ಹೇಗೆ..? ಅದಕ್ಕೆ ಬೇಕಾದ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: 5ರಿಂದ 6   ಬೆಳ್ಳುಳ್ಳಿ ಎಸಳು, ಅರ್ಧ ಸ್ಪೂನ್ ಜೀರಿಗೆ, ಎರಡು ಹಸಿ ಮೆಣಸಿನಕಾಯಿ, ಚಿಟಿಕೆ ಓಮದ ಕಾಳು, ಒಂದು ಚಮಚ ಕಸೂರಿ...

ಪೇರಲೆ ಮರದ ಎಲೆಗಳು ಆರೋಗ್ಯಕ್ಕೆಷ್ಟು ಲಾಭಕಾರಿ ಗೊತ್ತಾ..?

ನೀವು ಒಂದು ಸೇಬು ತಿನ್ನುವ ಬದಲು, ಒಂದು ಪೇರಲೆ ಹಣ್ಣನ್ನ ತಿಂದ್ರೆ ಅಷ್ಟೇ ಪೌಷ್ಟಿಕಾಂಶ ಸಿಗುತ್ತದೆ ಅಂತಾ ಹೇಳಲಾಗತ್ತೆ. ಅಷ್ಟು ಆರೋಗ್ಯಕರವಾಗಿದೆ ಪೇರಲೆ ಹಣ್ಣು. ಬರೀ ಪೇರಲೆಹಣ್ಣಷ್ಟೇ ಅಲ್ಲ, ಇದರ ಎಲೆಯೂ ಕೂಡ ಆರೋಗ್ಯಕಾರಿಯಾಗಿದೆ. ಹಾಗಾದ್ರೆ ಪೇರಲೆ ಎಲೆಯ ಬಳಕೆ ಎಷ್ಟು ಆರೋಗ್ಯಕರವಾಗಿದೆ. ಇದನ್ನ ಬಳಸೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಚಳಿಗಾಲದಲ್ಲಿ ಧ್ಯಾನ ಮಾಡಿದರೆ...

ಗರ್ಭಾವಸ್ಥೆಯಲ್ಲಿ ಬಟರ್ ಫ್ರೂಟ್ ತಿನ್ನುವುದರಿಂದ ಆಗಲಿದೆ ಆರೋಗ್ಯಕರ ಲಾಭ..

ಪ್ರತೀ ತಾಯಿಯಾಗುವವಳಿಗೂ ತನ್ನ ಮಗು ಚೆಂದವಾಗಿರಬೇಕು, ಬುದ್ಧಿವಂತವಾಗಬೇಕು, ಆರೋಗ್ಯವಾಗಿರಬೇಕು ಅನ್ನೋ ಆಸೆ ಇರುತ್ತದೆ. ಹಾಗಾಗಿಯೇ ಅದಕ್ಕೆ ಬೇಕಾದ ಆಹಾರಗಳನ್ನು ಆಕೆ ಸೇವಿಸಬೇಕಾಗುತ್ತದೆ. ಇಂದು ನಾವು ಗರ್ಭಿಣಿಯರು ಬಟರ್ ಫ್ರೂಟ್ ತಿಂದ್ರೆ ಅದರಿಂದಾಗುವ ಆರೋಗ್ಯಕರ ಲಾಭವೇನು ಅಂತಾ ಹೇಳಲಿದ್ದೇವೆ. ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ ಫೈಬರ್, ಕ್ಯಾಲ್ಸಿಯಂ, ಸೇರಿ ಹಲವು ಪೋಷಕತತ್ವಗಳಿಂದ ಭರಪೂರವಾಗಿರುವಂಥ ಬಟರ್ ಫ್ರೂಟ್...

ಜಾಯಿಕಾಯಿ ತೆಯ್ದು ಮಕ್ಕಳಿಗೆ ತಿನ್ನಿಸುವುದರಿಂದ ಏನಾಗತ್ತೆ ಗೊತ್ತಾ..?

ಎಲ್ಲರಿಗೂ ತಮ್ಮ ಮಕ್ಕಳು ಬುದ್ಧಿವಂತರಾಗಬೇಕು, ಚುರುಕಾಗಿರಬೇಕು ಅನ್ನೋ ಆಸೆ ಇರತ್ತೆ. ಹಾಗಾಗಿ ವಿವಿಧ ತರಹದ ತರಕಾರಿ, ಹಣ್ಣು, ಸೊಪ್ಪು, ಡ್ರೈಫ್ರೂಟ್ಸ್  ಎಲ್ಲವನ್ನೂ ತಿನ್ನಿಸುತ್ತಾರೆ. ಆದ್ರೆ ನೀವು ಇದೆಲ್ಲದರ ಜೊತೆ, ಜಾಯಿಕಾಯಿಯನ್ನ ತೆಯ್ದು ತಿನ್ನಿಸಿದರೆ, ಮಕ್ಕಳು ಚರುಕಾಗುತ್ತಾರಲ್ಲದೇ, ಉಚ್ಛಾರವೂ ಸ್ಪಷ್ಟವಾಗಿರುತ್ತದೆ. ಹಾಗಾದ್ರೆ ಜಾಯಿಕಾಯಿಯನ್ನ ಮಕ್ಕಳಿಗೆ ತಿನ್ನಿಸುವುದರಿಂದ ಆಗುವ ಆರೋಗ್ಯಕರ ಪ್ರಯೋಜನಗಳೇನು ಅಂತಾ ತಿಳಿಯೋಣ ಬನ್ನಿ.. ಪಪ್ಪಾಯಿ ಎಲೆಯ...

ಮಜ್ಜಿಗೆ ಕುಡಿಯುವುದರಿಂದ ಎಷ್ಟಲ್ಲಾ ಆರೋಗ್ಯಕರ ಲಾಭವಿದೆ..

ಮಜ್ಜಿಗೆ, ಮೊಸರು, ಹಾಲು, ಬೆಣ್ಣೆ, ತುಪ್ಪ ಈ ಆಹಾರಗಳೆಲ್ಲವೂ ದೇಹಕ್ಕೆ ಶಕ್ತಿ ಕೊಡುವಂಥದ್ದು. ಚಿಕ್ಕಂದಿನಲ್ಲೇ ಮಕ್ಕಳಿಗೆ ಇವನ್ನೆಲ್ಲ ತಿನ್ನಿಸಿದರೆ, ಮಕ್ಕಳು ದಷ್ಟಪುಷ್ಟವಾಗಿ, ಆರೋಗ್ಯವಾಗಿ ಬೆಳೆಯುತ್ತಾರೆ. ದೊಡ್ಡವರು ಇದನ್ನೆಲ್ಲ ಸೇವಿಸಿದರೂ ಉತ್ತಮ. ಅದರಲ್ಲೂ ಮಜ್ಜಿಗೆ ಸೇವನೆಯಿಂದ ಆರೋಗ್ಯ ಅತ್ಯುತ್ತಮವಾಗಿರುತ್ತದೆ. ಹಾಗಾದ್ರೆ ಚಳಿಗಾಲದಲ್ಲಿ ಮಜ್ಜಿಗೆ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಉಪ್ಪು ನೀರಿನಲ್ಲಿ ಬಾಯಿ ಮುಕ್ಕಳಿಸುವುದರಿಂದ...

ಪಪ್ಪಾಯಿ ಎಲೆಯ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳೇನು..?

ಪಪ್ಪಾಯಿ ಹಣ್ಣಿನ ಪ್ರಯೋಜನಗಳೇನು..? ಪಪ್ಪಾಯಿ ಸೇವನೆಯಿಂದ ನಮಗಾಗುವ ಲಾಭಗಳೇನು ಅಂತಾ ನಾವು ನಿಮಗೆ ಈ ಮೊದಲೇ ಹೇಳಿದ್ದೇವೆ. ಆದರೆ ಇಂದುನ ನಾವು ಪಪ್ಪಾಯಿ ಎಲೆಯ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ಹೇಳಲಿದ್ದೇವೆ.. ಡೆಂಘ್ಯೂ, ಚಿಕನ್ ಗುನ್ಯಾ ಆದಾಗ, ಪಪ್ಪಾಯಿ ಹಣ್ಮಿನ ಎಲೆಯ ಜ್ಯೂಸ್ ಸೇವಿಸಲು ಹೇಳಲಾಗುತ್ತದೆ. ಯಾಕಂದ್ರೆ ಇವೆರಡೂ ರೋಗಗಳು ಅಷ್ಟು ಸುಲಭವಾಗಿ ಹೋಗುವಂಥದ್ದಲ್ಲ....

ಉಪ್ಪು ನೀರಿನಲ್ಲಿ ಬಾಯಿ ಮುಕ್ಕಳಿಸುವುದರಿಂದ ಆರೋಗ್ಯಕ್ಕಾಗುವ ಲಾಭವೇನು..?

ಉಪ್ಪು ಇಲ್ಲದ ಊಟಕ್ಕೆ, ಎಂಥ ಮಸಾಲೆ ಪದಾರ್ಥ ಹಾಕಿದರೂ ಕೂಡ ಅದು ರುಚಿಸುವುದಿಲ್ಲ. ಹಾಗಾಗಿ ಅಡುಗೆ ಮಾಡುವ ಉಪ್ಪಿಗೆ ಉನ್ನತ ಸ್ಥಾನವನ್ನ ನೀಡಲಾಗಿದೆ. ಈ ರೀತಿ ಅಡುಗೆಗೆ ರುಚಿ ನೀಡುವ ಉಪ್ಪು, ನಮ್ಮ ಆರೋಗ್ಯವನ್ನ ಕೂಡ ಸುಧಾರಿಸಬಲ್ಲದು. ನಮ್ಮ ಆರೋಗ್ಯಕ್ಕೆ ಲಾಭ ತಂದುಕೊಡಬಲ್ಲದು. ಹಾಗಾಗಿ ನಾವಿಂದು ಉಪ್ಪು ನೀರಿನಿಂದ ಬಾಯಿ ಮುಕ್ಕಳಿಸುವುದರಿಂದ ನಮ್ಮ ಆರೋಗ್ಯಕ್ಕಾಗುವ...

ಗೋಡಂಬಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭ ಮತ್ತು ನಷ್ಟವೇನು..?

ಡ್ರೈಫ್ರೂಟ್ಸ್ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.. ಅದರಲ್ಲೂ ಗೋಡಂಬಿ ದ್ರಾಕ್ಷಿ ಅಂದ್ರೆ ಇನ್ನೂ ಹೆಚ್ಚು ಪ್ರೀತಿ. ಪಾಯಸ, ಸಿಹಿ ತಿಂಡಿಗಳಲ್ಲಿ ಸಿಗುವ ಗೋಡಂಬಿಯನ್ನ ಹೆಕ್ಕಿ ತಿನ್ನುವವರೇ ಜಾಸ್ತಿ. ಹಾಗಾದ್ರೆ ಗೋಡಂಬಿ ತಿಂದ್ರೆ ಆರೋಗ್ಯಕ್ಕೆ ಲಾಭವೋ ನಷ್ಟವೋ..? ಗೋಡಂಬಿಯನ್ನು ಎಷ್ಟು ಪ್ರಮಾಣದಲ್ಲಿ ತಿನ್ನಬೇಕು..? ಈ ಎಲ್ಲಾ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ಮುಂಜಾನೆ ಖಾಲಿ ಹೊಟ್ಟೆಯಲ್ಲಿ...

ಇಸಬಗೋಲನ್ನು ಹೇಗೆ ಸೇವಿಸಬೇಕು..? ಇದನ್ನು ಸೇವಿಸುವುದರಿಂದ ಆಗುವ ಪ್ರಯೋಜನಗಳೇನು..?

ತುಂಬಾ ಜನರಿಗೆ ಇಸಬಗೋಲ ಅಂದ್ರೇನು..? ಇದನ್ನ ತಿಂತಾರಾ..? ಹಾಗಾದ್ರೆ ಹೇಗೆ ತಿನ್ನೋದು.. ಇದನ್ನ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಅಂತಾ ಗೊತ್ತಿರುವುದಿಲ್ಲ. ಹಾಗಾಗಿ ಇಂದು ನಾವು ಇಸಬಗೋಲ ಅಂದ್ರೇನು..? ಇದನ್ಯಾಕೆ ಸೇವಿಸಬೇಕು ಅಂತಾ ಹೇಳಲಿದ್ದೇವೆ.. ಇವು ಕಿಡ್ನಿಯಲ್ಲಿ ಕಲ್ಲುಗಳನ್ನು ಉಂಟುಮಾಡುವ ಆಹಾರಗಳು ಇವುಗಳಿಂದ ದೂರವಿರುವುದು ಉತ್ತಮ..! ಸರಿಯಾಗಿ ಮಲ ವಿಸರ್ಜನೆಯಾಗದಿದ್ದಾಗ, ಬಿಸಿ ನೀರನ್ನು ಕುಡಿಯಬೇಕು. ಬಾಳೆಹಣ್ಣನ್ನು ತಿನ್ನಬೇಕು ಅನ್ನೋದು...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img