ಎಲ್ಲ ಹಣ್ಣುಗಳಲ್ಲೂ ಆರೋಗ್ಯಕರ ಗುಣಗಳಿರುತ್ತದೆ. ಹಾಗಂತ ಅಗತ್ಯಕ್ಕಿಂತ ಹೆಚ್ಚು ಹಣ್ಣುಗಳನ್ನು ನಾವು ಸೇವಿಸಿದರೆ, ಅದರಿಂದ ಅನಾರೋಗ್ಯವಾಗಲೂಬಹುದು. ಅದೇ ರೀತಿ ಕರಬೂಜಾ ಹಣ್ಣು ಕೂಡ ಮಿತವಾಗಿ ತಿಂದರೆ ಉತ್ತಮ. ಹಾಗಾಗಿ ಇಂದು ನಾವು ಕರ್ಬೂಜಾ ಹಣ್ಣು ತಿನ್ನುವುದರಿಂದ ನಮಗಾಗು ಆರೋಗ್ಯ ಲಾಭ ಮತ್ತು ನಷ್ಟದ ಬಗ್ಗೆ ತಿಳಿಸಲಿದ್ದೇವೆ..
ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರೆ, ಕರಬೂಜಾ ಹಣ್ಣನ್ನು ತಿನ್ನಬೇಕು....
ಡ್ರೈಫ್ರೂಟ್ಸ್ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಅಂತಾ ಎಲ್ಲರಿಗೂ ಗೊತ್ತು. ಹಾಗಾಗಿ ಪುಟ್ಟ ಮಕ್ಕಳಿಗೆ, ಗರ್ಭಿಣಿಯರಿಗೆ, ಬಿಪಿ- ಶುಗರ್ ಪೇಶಂಟ್ಗಳಿಗೆಲ್ಲ ಡ್ರೈಫ್ರೂಟ್ಸ್ ಕೊಡಲಾಗುತ್ತದೆ. ಅದೇ ರೀತಿ ಹಲವು ಆರೋಗ್ಯಕರ ಅಂಶಗಳಿಂದ ಭರಪೂರವಾಗಿರುವ ಅಂಜೂರ ತಿಂದರೆ ಆರೋಗ್ಯಕ್ಕೆ ಅತ್ಯುತ್ತಮ ಪ್ರಯೋಜನವಿದೆ. ಹಾಗಾದ್ರೆ, ಅಂಜೂರದಿಂದಾಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯೋಣ ಬನ್ನಿ..
ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಅಂಜೂರವನ್ನು...
ಬಾಳೆಹಣ್ಣನ್ನು ಸೇವಿಸುವುದರಿಂದ ಹಲವು ಆರೋಗ್ಯಕರ ಲಾಭಗಳಿದೆ ಅಂತಾ ಎಲ್ಲರಿಗೂ ಗೊತ್ತು. ಆದ್ರೆ ಬಾಳೆಕಾಯಿ ತಿಂದರೂ ಕೂಡ, ಎಷ್ಟೇ ಆರೋಗ್ಯಕರ ಪ್ರಯೋಜನವಿದೆ ಅಂತಾ ಹಲವರಿಗೆ ಗೊತ್ತಿಲ್ಲ. ಬಾಳೆಕಾಯಿಯನ್ನು ಸರಿಯಾದ ರೀತಿಯಲ್ಲಿ ಸೇವಿಸಿದರೆ, ಅದು ಔಷಧಿಯಂತೆ ಕೆಲಸ ಮಾಡುತ್ತದೆ. ಹಾಗಾದ್ರೆ ಬಾಳೆಕಾಯಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ..
ಈ ದೋಸೆಯನ್ನು 15 ನಿಮಿಷದಲ್ಲಿ ತಯಾರಿಸಬಹುದು..
ಬಾಳೆಕಾಯಿ ಆರೋಗ್ಯಕ್ಕೆ...
ಈಗಿನ ಕಾಲದವರಿಗೆ ಪಿಜ್ಜಾ ಅಂದ್ರೆ ಹೆವಿ ಕ್ರೇಜ್. ಆದ್ರೆ ಕೆಲವರು ಪಿಜ್ಜಾ ಕಾಸ್ಟ್ಲಿ ತಿಂಡಿಯಾದ ಕಾರಣ, ತಿಂಗಳಿಗೊಮ್ಮೆಯೋ, 2 ತಿಂಗಳಿಗೊಮ್ಮೆಯೋ ತಿಂತಾರೆ. ಆದ್ರೆ ಇಲ್ಲೊಂದು ದಂಪತಿಗೆ ಪ್ರತೀ ತಿಂಗಳು ಫ್ರಿಯಾಗಿ ಪಿಜ್ಜಾ ಸಿಗ್ತಾ ಇದೆ. ಹಾಗಾದ್ರೆ ಫ್ರೀ ಪಿಜ್ಜಾ ಸಿಗೋಕ್ಕೆ ದಂಪತಿ ಅಂಥಾದ್ದೇನು ಮಾಡಿದ್ರು ಅಂತಾ ನೋಡೋಣಾ ಬನ್ನಿ..
ಸಿಎಂಗಾಗಿ ದೇವಸ್ಥಾನ ನಿರ್ಮಿಸಿದ ಅಭಿಮಾನಿ.. ಪ್ರತಿದಿನ...
ಪ್ರತೀ ಸಲವೂ ದೋಸೆ ಜೊತೆ ತಿನ್ನೋಕ್ಕೆ ತೆಂಗಿನಕಾಯಿಯ ಚಟ್ನಿ ಮಾಡಿ ಮಾಡಿ ನಿಮಗೂ ಬೋರ್ ಬಂದಿರಬಹುದು. ಜೊತೆಗೆ ಅದನ್ನ ತಿಂದವರಿಗೂ ಬೋರ್ ಬಂದಿರಬಹುದು. ಹಾಗಾಗಿ ನಾವಿಂದು ದೋಸೆ ಜೊತೆ ಸ್ಪೆಶಲ್ ಚಟ್ನಿ ರೆಸಿಪಿ ಹೇಳಲಿದ್ದೇವೆ.
ಈ ಬಾರಿ ದೀಪಾವಳಿಗೆ ತಯಾರಿಸಿ ಬೇಸನ್ ಲಡ್ಡು..
ಬೇಕಾಗುವ ಸಾಮಗ್ರಿ: ಒಂದು ಈರುಳ್ಳಿ, ಒಂದು ಟೊಮೆಟೋ, 3 ಒಣಮೆಣಸು, 4 ಎಸಳು...
ಬೆಳಿಗ್ಗೆ ಲೇಟಾಗಿ ಎದ್ದಾಗ, ಅಥವಾ ರಾತ್ರಿ ಏನಾದ್ರೂ ಸ್ಪೆಶಲ್ ಮಾಡಬೇಕು ಎನ್ನಿಸಿದಾಗ, ನೀವು ಇನಸ್ಟಂಟ್ ದೋಸೆಯನ್ನ ಸರಳವಾಗಿ ಮಾಡಬಹುದು. ಹಾಗಂತ ನಾವಿಂದು ಹೇಳುವ ರೆಸಿಪಿಗೆ ನೀವು ಹಲವು ಹಿಟ್ಟುಗಳನ್ನ ಕದಡಿ ದೋಸೆ ಮಾಡೋದಲ್ಲ. ಬದಲಾಗಿ ರುಬ್ಬಿದ ಹಿಟ್ಟಿಂದಲೇ, ಮೃದುವಾಗ, ರುಚಿಯಾದ ದೋಸೆ ಮಾಡಬಹುದು. ಹಾಗಾದ್ರೆ ಇನಸ್ಟಂಟ್ ದೋಸೆ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ..
ಚಪಾತಿ,...
ಬೇಕಾಗುವ ಸಾಮಗ್ರಿ: 4 ಸ್ಪೂನ್ ತುಪ್ಪ, ಒಂದು ಕಪ್ ಸಣ್ಣಗೆ ಹೆಚ್ಚಿದ ಮೆಂತ್ಯೆ, ಒಂದುವರೆ ಕಪ್ ಗೋಧಿ ಹಿಟ್ಟು, ಅರ್ಧ ಕಪ್ ರವೆ, ಎರಡು ಸ್ಪೂನ್ ಕಾರ್ನ್ ಫ್ಲೋರ್, ತರಿ ತರಿಯಾಗಿ ಪುಡಿದ ಕಾಳುಮೆಣಸು, ಕಾಲು ಸ್ಪೂನ್ ಜೀರಿಗೆ, ಎಳ್ಳು, 1 ಸ್ಪೂನ್ ಸಕ್ಕರೆ ಪುಡಿ, ಉಪ್ಪು, ಕೊಂಚ ಹಿಂಗು, ಚಿಟಿಕೆ ಅರಿಶಿನ, ಅವಶ್ಯಕತೆ...
ಇಂದಿನ ದಿನಗಳಲ್ಲಿ ಕೂದಲು ಉದುರುವ ಸಮಸ್ಯೆ ಕಾಮನ್ ಆಗಿದೆ. ಜನ ಮಾರುಕಟ್ಟೆಯಲ್ಲಿ ಸಿಗುವ ಹಲವು ಪ್ರಾಡಕ್ಟ್ಗಳನ್ನ ಬಳಸಿದ್ರೂ, ಉತ್ತಮ ರಿಸಲ್ಟ್ ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಹೋಮ್ ರೆಮಿಡಿಯಿಂದ ಕೆಲವು ಉತ್ತಮ ರಿಸಲ್ಟ್ ಕಂಡಿರಬಹುದು. ಆದ್ರೆ ನೀವು ಕೂದಲು ಉದುರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಮೊದಲು ಮಾಡಬೇಕಾದ ಕೆಲಸ ಅಂದ್ರೆ, ಕೂದಲು ಉದುರಲು ಕಾರಣವೇನು ಅಂತಾ ತಿಳಿಯೋದು.
ಈ...
ಹಲಸಿನ ಹಣ್ಣಂದ್ರೆ ಕೆಲವರು ವಾಕರಿಕೆ. ಇನ್ನು ಕೆಲವರಿಗೆ ಫೇವರಿಟ್ ಫ್ರೂಟ್. ಈ ಹಣ್ಣು ಯಾರ ಇಷ್ಟದ ಹಣ್ಣಾಗಿರಲಿ ಅಥವಾ ಇಲ್ಲದಿರಲಿ. ವರ್ಷಕ್ಕೊಮ್ಮೆಯಾದ್ರೂ ನೀವಿದನ್ನ ಸೇವಿಸಲೇಬೇಕು. ಬೇಸಿಗೆ ಕಾಲದಿಂದ ಮಳೆಗಾಲ ಶುರುವಾಗುವ ಸಮಯದ ತನಕ ನಿಮಗೆ ಹಲಸಿನ ಹಣ್ಣು ಸಿಗುತ್ತದೆ. ಆದ್ರೆ ಈಗಿನ ಕಾಲದಲ್ಲಿ ಹಲಸಿನ ಹಣ್ಣು ವರ್ಷಪೂರ್ತಿ ಸಿಗುತ್ತದೆ. ಆದ್ರೆ ಬೇಸಿಗೆಯಲ್ಲಿ ಬೆಳೆಯುವ ಹಣ್ಣು...
ಬೆಳ್ಳುಳ್ಳಿಯನ್ನ ನಾವು ವಿವಿಧ ರೀತಿಯಲ್ಲಿ ಬಳಕೆ ಮಾಡುತ್ತೇವೆ. ಕೆಲವರು ಸಾರಿಗೆ ಬೆಳ್ಳುಳ್ಳಿ ಒಗ್ಗರಣೆ ಹಾಕುತ್ತಾರೆ. ಇನ್ನು ಕೆಲವರು ಪಲ್ಯಕ್ಕೆ, ಚಟ್ನಿ, ಉಪ್ಪಿನಕಾಯಿ, ಹೀಗೆ ಹಲವು ಪದಾರ್ಥ ಮಾಡಲು ಉಪಯೋಗಿಸುತ್ತಾರೆ. ಆದ್ರೆ ಈ ರೀತಿ ತಿನ್ನುವುದರಿಂದ ಬರೀ ನಾಲಿಗೆಗೆ ರುಚಿ ತಾಗುತ್ತದೆ. ಆದ್ರೆ ನಿಮಗೆ ಬೆಳ್ಳುಳ್ಳಿಯಿಂದ ಆರೋಗ್ಯಕರ ಲಾಭ ಸಿಗಬೇಕು ಅಂದ್ರೆ, ನೀವು ಬೆಳ್ಳುಳ್ಳಿನ್ನು ಸರಿಯಾದ...
Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ.
https://youtu.be/9PtcmQLfqY4
ಈ ಬಗ್ಗೆ ಮಾತು...