Friday, April 24, 2026

beauty tips

ನವರಾತ್ರಿಯ ಒಂಭತ್ತನೇಯ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಒಂಭತ್ತನೇಯ ದಿನ ಸಿದ್ಧಿಧಾತ್ರಿಯ ಪೂಜೆ ಮಾಡಲಾಗುತ್ತದೆ. ಈ ದಿನ ದೇವಿಗೆ ಎಳ್ಳಿನ ಅಥವಾ ಎಳ್ಳಿನಿಂದ ಮಾಡಿದ ಸಿಹಿ ಪದಾರ್ಥವನ್ನು ನೈವೇದ್ಯವನ್ನಾಗಿ ಇಡಲಾಗುತ್ತದೆ. ಹಾಗಾಗಿ ಎಳ್ಳಿನ ಬರ್ಫಿ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ಬೇಕಾಗುವ ಸಾಮಗ್ರಿ: ಅರ್ಧ ಕಪ್ ಎಳ್ಳು, ಅರ್ಧ ಕಪ್ ಶೇಂಗಾ, ಚಿಟಿಕೆ ಏಲಕ್ಕಿ ಪುಡಿ,...

ನವರಾತ್ರಿಯ 8ನೇ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಎಂಟನೇಯ ದಿನ ಮಹಾಗೌರಿಯನ್ನು ಪೂಜಿಸಲಾಗುತ್ತದೆ. ಅಂದ್ರೆ ದುರ್ಗೆಯ ಪೂಜೆ ಮಾಡಲಾಗುತ್ತದೆ. ಈ ದಿನ ತೆಂಗಿನಕಾಯಿಯನ್ನು ನೈವೇದ್ಯವನ್ನಾಗಿ ಇಡಲಾಗುತ್ತದೆ. ಹಾಗಾಗಿ ತೆಂಗಿನಕಾಯಿಯ ಬರ್ಫಿ ರೆಸಿಪಿಯನ್ನು ನಾವಿಂದು ಹೇಳಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ಒಂದು ಕಪ್ ಒಣಕೊಬ್ಬರಿ ತುರಿ, 5 ಸ್ಪೂನ್ ತುಪ್ಪ, ಅರ್ಧ ಕಪ್ ಸಕ್ಕರೆ, ಚಿಟಿಕೆ ಏಲಕ್ಕಿ ಪುಡಿ, ಅವಶ್ಯಕತೆ ಇದ್ದರೆ ಡ್ರೈಫ್ರೂಟ್ಸ್...

ನವರಾತ್ರಿಯ ಏಳನೇಯ ದಿನದ ಪ್ರಸಾದ ರೆಸಿಪಿ: ಸರಸ್ವತಿಗೆ ಬಲು ಇಷ್ಟ ಇದು..

ನವರಾತ್ರಿಯ ಏಳನೇಯ ದಿನ ಕಾಲರಾತ್ರಿಯನ್ನು ಪೂಜಿಸಲಾಗುತ್ತದೆ. ಈ ದಿನ ದೇವಿಗೆ ಬೆಲ್ಲವನ್ನು  ನೈವೇದ್ಯದ ರೂಪದಲ್ಲಿ ಕೊಡಲಾಗುತ್ತದೆ. ಈ ದಿನ ಸರಸ್ವತಿ ಪೂಜೆಯನ್ನು ಮಾಡುವ ಕಾರಣಕ್ಕೆ, ಆಕೆಗೆ ಇಷ್ಟವಾದ ಸೌತೇಕಾಯಿಯ ಸಿಹಿ ದೋಸೆ ಅಥವಾ ಇಡ್ಲಿಯನ್ನು ನೈವೇದ್ಯದ ರೂಪದಲ್ಲಿ ಇಡಲಾಗುತ್ತದೆ. ಹಾಗಾಗಿ ನಾವಿಂದು ಸೌತೇಕಾಯಿಯ ಸಿಹಿ ದೋಸೆಯ ರೆಸಿಪಿಯನ್ನ ಹೇಳಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ಬೇಕಾಗುವ...

ಬದನೇಕಾಯಿ ತಿನ್ನುವ ಮೊದಲು ಈ ವಿಷಯವನ್ನ ತಿಳಿದುಕೊಳ್ಳಿ..

ಬದನೇಕಾಯಿ ಹಲವರ ಫೇವರಿಟ್ ತರಕಾರಿ. ಇದರಿಂದ ಮಾಡುವ ಪಲ್ಯ, ಸಾಂಬಾರ್, ಕರಿ, ಇತ್ಯಾದಿ ಪದಾರ್ಥ ಸಖತ್ ಟೇಸ್ಟಿಯಾಗಿರತ್ತೆ. ಹಾಗಾಗಿ ಇದನ್ನು ತುಂಬಾ ಜನ ಇಷ್ಟ ಪಡ್ತಾರೆ. ಆದ್ರೆ ನೀವು ಬದನೇಕಾಯಿ ಪ್ರಿಯರಾಗಿದ್ರೆ, ನಿಮಗೆ ವಾರಕ್ಕೆರಡು ಬಾರಿಯಾದ್ರೂ ಬದನೆ ತಿನ್ನಲೇಬೇಕು ಅಂತಿದ್ರೆ, ನೀವು ಕೆಲವು ವಿಷಯಗಳನ್ನ ತಿಳಿದುಕೊಳ್ಳಲೇಬೇಕು. ನಿಮಗೆ ಗಾಢವಾದ ನಿದ್ದೆ ಬರಬೇಕಂದ್ರೆ, ಈ ನಿಯಮವನ್ನ ಅನುಸರಿಸಿ.. ತಿಂಗಳಿಗೆ...

ನಿಮಗೆ ಗಾಢವಾದ ನಿದ್ದೆ ಬರಬೇಕಂದ್ರೆ, ಈ ನಿಯಮವನ್ನ ಅನುಸರಿಸಿ..

ಮನುಷ್ಯನಿಗೆ ಊಟ ತಿಂಡಿ ಎಷ್ಟು ಮುಖ್ಯವೋ, ನಿದ್ದೆ ಕೂಡ ಅಷ್ಟೇ ಮುಖ್ಯ. ನೀವು ರಾತ್ರಿ ಮಲಗಿದ ತಕ್ಷಣ ನಿದ್ದೆ ಬಂದು, ನಿಮಗೆ ಡೈರೆಕ್ಟ್ ಬೆಳಿಗ್ಗೆನೇ ಎಚ್ಚರಾದ್ರೆ, ನೀವು ಆರೋಗ್ಯವಂತರು ಎಂದರ್ಥ. ಆದ್ರೆ ನಿಮಗೆ ರಾತ್ರಿ ಎಷ್ಟು ಬೇಗ ಮಲಗಿದ್ರೂ, ಲೇಟಾಗೇ ನಿದ್ದೆ ಬರೋದು, ಪದೇ ಪದೇ ಎಚ್ಚರಾಗೋದು ಆದ್ರೆ, ನಿಮ್ಮ ಆರೋಗ್ಯದಲ್ಲಿ ಸಮಸ್ಯೆ ಇದೆ...

ನವರಾತ್ರಿಯ ಆರನೇಯ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಆರನೇಯ ದಿನ ಕಾತ್ಯಾಯಿನಿ ದೇವಿಯನ್ನು ಪೂಜಿಸಲಾಗುತ್ತದೆ. ಈಕೆಗೆ ಜೇನುತುಪ್ಪವನ್ನು ನೈವೇದ್ಯವನ್ನಾಗಿ ಇಡಲಾಗುತ್ತದೆ. ಹಾಗಾಗಿ ಬರೀ ನಾಲ್ಕೇ ನಾಲ್ಕು ಸಾಮಗ್ರಿ ಬಳಸಿ, ತಯಾರಿಸುವ ಪ್ರಸಾದದ ರೆಸಿಪಿಯನ್ನು ನಾವಿಂದು ಹೇಳಲಿದ್ದೇವೆ. ನವರಾತ್ರಿಯ ಐದನೇಯ ದಿನದ ಪ್ರಸಾದ ರೆಸಿಪಿ.. ಅರ್ಧ ಕಪ್ ಹಾಲಿನ ಕೆನೆ, ಒಂದು ಕಪ್ ಸೇಬು ಹಣ್ಣು, (ನೀವು ಇದರೊಂದಿಗೆ, ಬಾಳೆಹಣ್ಣು, ಚಿಕ್ಕು, ಇನ್ನಿತರೆ ಹಣ್ಣನ್ನು ಬಳಸಬಹುದು)....

ಸ್ಮೂತ್ ಸಿಲ್ಕಿ ಕೂದಲು ಬೇಕಾದರೆ, ಬಾಳೆಹಣ್ಣಿನ ಹೇರ್ ಮಾಸ್ಕ್ ಬಳಸಿ..

ಇತ್ತೀಚೆಗೆ ಯಾರೂ ಹೆಚ್ಚಾಗಿ ಬನಾನಾ ಹೇರ್ ಮಾಸ್ಕ್ ಬಳಸೋದಿಲ್ಲಾ. ಆದ್ರೆ ಬನಾನಾ ಹೇರ್ ಮಾಸ್ಕ್‌ನ್ನು ಸರಿಯಾದ ರೀತಿಯಲ್ಲಿ ಬಳಸಿದ್ರೆ, ಅದು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತದೆ. ಹಾಗಾಗಿ ನಾವಿಂದು ಬನಾನಾ ಹೇರ್ ಮಾಸ್ಕ್ ತಯಾರಿಸೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. 2 ಬಾಳೆ ಹಣ್ಣು, 2 ಸ್ಪೂನ್ ಆ್ಯಲೋವೆರಾ, 2 ಸ್ಪೂನ್ ತೆಂಗಿನ ಎಣ್ಣೆ, 2...

ಈ 3 ವಸ್ತುವಿನಿಂದ ತಯಾರಿಸಿದ ಹೇರ್ ಮಾಸ್ಕ್ ಬಳಸಿದ್ರೆ, ಕೂದಲಿನ ಎಲ್ಲ ಸಮಸ್ಯೆಗೂ ಸಿಗತ್ತೆ ಪರಿಹಾರ..

ಕೂದಲು ಉದುರುವ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಕಾಮನ್ ಆಗಿದೆ. ಅದೇ ರೀತಿ ಅದಕ್ಕೆ ತಕ್ಕ ಪರಿಹಾರವೂ ಇದೆ. ಆದ್ರೆ ಅದನ್ನ ಕಂಡುಕೊಳ್ಳೋಕ್ಕೆ ಸಮಯ ಬೇಕಷ್ಟೇ. ನೀವು ವಾರಕ್ಕೊಮ್ಮೆ ನಾವೀಗ ಹೇಳುವ ಹೇರ್ ಮಾಸ್ಕ್ ಬಳಸಿದ್ರೆ, ನಿಮ್ಮ ಕೂದಲಿನ ಎಲ್ಲ ಸಮಸ್ಯೆಗೆ ಪರಿಹಾರ ಸಿಗತ್ತೆ. ಈ 4 ಸ್ಥಳದಲ್ಲಿ ದುಡ್ಡು ಖರ್ಚು ಮಾಡೋಕ್ಕೆ ಕಂಜೂಸುತನ ಮಾಡಬೇಡಿ.. ನಾಲ್ಕು ಸ್ಪೂನ್...

ನವರಾತ್ರಿಯ ಐದನೇಯ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಐದನೇಯ ದಿನ ಸ್ಕಂದ ಮಾತೆಯನ್ನು ಪೂಜಿಸಲಾಗುತ್ತದೆ. ಈ  ದಿನ ಬಾಳೆಹಣ್ಣನ್ನು ದೇವಿಗೆ ನೈವೇದ್ಯವನ್ನಾಗಿ ಇಡಲಾಗುತ್ತದೆ. ಹಾಗಾಗಿ ಇಂದು ಬಾಳೆ ಹಣ್ಣಿನ ಪಾಯಸದ ರೆಸಿಪಿಯನ್ನು ಹೇಳಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ನಾಲ್ಕು ಬಾಳೆಹಣ್ಣನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ, ಒಂದು ಬೌಲ್‌ಗೆ ಹಾಕಿ. ಇದಕ್ಕೆ ಕುದಿಸಿ, ಆರಿಸಿದ ಹಾಲು, ಬೆಲ್ಲ, ಏಲಕ್ಕಿ ಪುಡಿ, ಕಾಯಿ ಹಾಲು...

ನಿಮ್ಮ ಸ್ಕಿನ್ ಸೂಪರ್ ಆಗಿರಬೇಕು ಅಂದ್ರೆ ಇದರ ಸೇವನೆ ಮಾಡಿ..

ಇಂದಿನ ಪೀಳಿಗೆಯ ಯುವಕ ಯುವತಿಯರು, ತಾವು ಮುದ್ದಾಗಿ ಕಾಣಬೇಕು ಅನ್ನೋ ಆಸೆ ಏನೋ ಹೊಂದಿರುತ್ತಾರೆ. ಆದ್ರೆ ಅದಕ್ಕೆ ಬೇಕಾದ ತಯಾರಿಯನ್ನ ಮಾತ್ರ ಮಾಡಿಕೊಳ್ಳಲ್ಲ. ಹುಡುಗರಾದ್ರೆ, ಫೇಸ್‌ ವಾಶ್ ಮಾಡಿ, ತಲೆ ಬಾಚಿಕೊಂಡ್ರೆ, ಹುಡುಗಿಯರು ಮೇಕಪ್ ಮಾಡಿಕೊಳ್ಳುತ್ತಾರೆ. ಆದ್ರೆ ನೀವು ಡೇಲಿ ಮೇಕಪ್ ಮಾಡಿಕೊಂಡ್ರೆ, ನಿಮ್ಮ ಮುಖದ ನ್ಯಾಚುರಲ್ ಬ್ಯೂಟಿ ಕಳೆದು ಹೋಗುತ್ತದೆ. ಆಮೇಲೆ ಮೇಕಪ್...
- Advertisement -spot_img

Latest News

Hubli News: ರಾತ್ರೋರಾತ್ರಿ ಜಾನುವಾರು ಕಳ್ಳರ ಹಾವಳಿ ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಸೆಟಲ್ಮೆಂಟ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದೊಡ್ಡ ಕಾರುಗಳನ್ನು ಬಳಸಿ ನಡುರಾತ್ರಿ ಸಮಯದಲ್ಲಿ ಜಾನುವಾರುಗಳನ್ನು...
- Advertisement -spot_img