ನಾವು ಪ್ರತಿದಿನ ಹಲವು ತರಕಾರಿ, ಹಣ್ಣುಗಳನ್ನ ತಿಂತಿರ್ತೀವಿ. ಆದ್ರೆ ಅದನ್ನ ನಾವು ಸರಿಯಾದ ರೀತಿಯಲ್ಲೇ ತಿಂತಿದ್ದೀವಾ ಅನ್ನೋದು ಮಾತ್ರ ನಮಗೆ ಗೊತ್ತಿರೋದಿಲ್ಲಾ. ತಿನ್ನಬೇಕಲ್ಲಾ ಅಂತಾ ತಿಂತೀವಷ್ಟೇ. ಆಧ್ರೆ ನಾವು ಯಾವುದೇ ತರಕಾರಿ, ಹಣ್ಣನ್ನ ಸರಿಯಾದ ರೀತಿಯಲ್ಲಿ ತಿಂದಾಗಷ್ಟೇ ಅದು ನಮ್ಮ ದೇಹದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಆರೋಗ್ಯ ಸರಿಯಾಗಿರುವಂತೆ ನೋಡಿಕೊಳ್ಳುತ್ತದೆ. ಹಾಗಾಗಿ ನಾವಿಂದು...
ಇಂದಿನ ಕಾಲದ ಕೆಲ ಹೆಣ್ಣು ಮಕ್ಕಳಿಗೆ ಲಿಪ್ಸ್ಟಿಕ್ ಇಲ್ಲದೇ, ಮೇಕಪ್ ಪರಿಪೂರ್ಣವಾಗುವುದಿಲ್ಲ. ಅದರಲ್ಲೂ ಹಲವು ಶೇಡ್ಗಳ ಲಿಪ್ಸ್ಟಿಕ್ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಪ್ರತಿದಿನ ಕಾಲೇಜಿಗೆ, ಆಫೀಸಿಗೆ ಹೋಗುವಾಗ ಲಿಪ್ಸ್ಟಿಕ್ ಬೇಕೇ ಬೇಕು ಅನ್ನೋ ಹೆಣ್ಣು ಮಕ್ಕಳಿದ್ದಾರೆ. ಆದ್ರೆ ಪ್ರತಿದಿನ ಲಿಪ್ಸ್ಟಿಕ್ ಹಚ್ಚಿಕೊಳ್ಳಬಾರದು, ಹಾಗೆ ಹಚ್ಚಿಕೊಂಡ್ರೆ ಅದನ್ನ ಕ್ಲೀನ್ ಮಾಡಿಕೊಳ್ಳುವ ವಿಧಾನ ಗೊತ್ತಿರಬೇಕು. ಹಾಗಾದ್ರೆ ಪ್ರತಿದಿನ...
ಮೊನ್ನೆ ತಾನೇ ರೋಜಾ ಮುಗಿಸಿ, ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನ ಆಚರಿಸಿದ್ರು. ಹೀಗೆ ರೋಜಾ ಆಚರಿಸುವಾಗ ಅವರು ಉಪವಾಸ ಬಿಟ್ಟ ತಕ್ಷಣ ಖರ್ಜೂರವನ್ನು ಸೇವಿಸುತ್ತಾರೆ. ಹಾಗಾದ್ರೆ ಅವರು ರೋಜಾ ಬಿಟ್ಟ ತಕ್ಷಣ ಮೊದಲು ಖರ್ಜೂರವನ್ನೇ ಸೇವಿಸೋದ್ಯಾಕೆ ಅನ್ನೋದು ಹಲವರಿಗೆ ಗೊತ್ತಿಲ್ಲ. ಹಾಗಾಗಿ ಆ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ..
ರಂಜಾನ್ ಹಬ್ಬದ ರೋಜಾ...
ಇಂದಿನ ಜೀವಮಾನದಲ್ಲಿ ಯುವಪೀಳಿಗೆಯ ಸಮಸ್ಯೆ ಅಂದ್ರೆ ಸ್ಟ್ರೆಸ್. ಕೆಲಸದ ಟೆನ್ಶನ್ನಿಂದ, ಕೌಟುಂಬಿಕ ಸಮಸ್ಯೆಯಿಂದ ಬೇಸತ್ತ ಯುವಕ ಯುವತಿಯರು, 30 ದಾಟುತ್ತಿದ್ದಂತೆ, ಮುದುಕರ ರೀತಿಯಾಗಿಬಿಡುತ್ತಾರೆ. 31ನೇ ವಯಸ್ಸಿಗೆ ಬಿಳಿ ಕೂದಲು, ರೋಗ ರುಜಿನಗಳು ಅಂಟಿಕೊಳ್ಳುವ ಭಯವೆಲ್ಲ ಕಾಡಲು ಶುರುವಾಗಿದೆ. ಹೀಗೆಲ್ಲ ಯಾಕಾಗುತ್ತಿದೆಯಂದರೆ, ಎಲ್ಲದಕ್ಕೂ ಟೆನ್ಶನ್ ತೆಗೆದುಕೊಳ್ಳುವ ಸ್ವಭಾವ ಹೆಚ್ಚಾಗುತ್ತಿರುವ ಕಾರಣ. ಇದಕ್ಕೆ ಕಾರಣವೇನಂದ್ರೆ ಆಹಾರ ಸೇವನೆಯ...
ನಮ್ಮಲ್ಲಿ ಮೊದಲಿನಿಂದಲೂ ನಡೆದುಕೊಂಡು ಬಂದ ಪದ್ಧತಿ ಅಂದ್ರೆ ಸ್ನಾನ ಮಾಡುವಾಗ ಸೋಪ್ ಬಳಸೋದು. ಹಾಗಾಗಿ ಈಗಲೂ ಹೆಚ್ಚಿನವರಿಗೆ ಬಾಡಿ ವಾಶ್ ಜೆಲ್ ಬಗ್ಗೆ ಗೊತ್ತಿಲ್ಲ. ಆದ್ರೆ ಈ ಬಾಡಿ ವಾಶ್ ಜೆಲ್ ಒಳ್ಳೆಯದಾ..? ಸೋಪ್ ಒಳ್ಳೆಯದಾ ಅನ್ನೋ ಕನ್ಫ್ಯೂಶನ್ನಲ್ಲಿ ಹಲವರಿದ್ದಾರೆ. ಅವರಿಗಾಗಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವಿಂದು ನೀಡಲಿದ್ದೇವೆ.
ಸ್ನಾನಕ್ಕೆ ಸೋಪ್ ಬಳಸಿದ್ರೆ, ನೀರಿನ...
ನಾವು ಯಾವ ಹೊತ್ತಲ್ಲಿ, ಯಾವ ಆಹಾರ ಸೇವಿಸುತ್ತೇವೆ ಅನ್ನೋದರ ಮೇಲೆ ನಮ್ಮ ಆರೋಗ್ಯ ಅವಲಂಬಿತವಾಗಿರುತ್ತದೆ. ಹಾಗಾಗಿ ಆಯಾ ಹೊತ್ತಲ್ಲಿ, ತಿನ್ನಬೇಕಾದ ಆಹಾರವನ್ನೇ ತಿನ್ನಬೇಕು. ಇಂದು ನಾವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಎಂಥ ಆಹಾರವನ್ನು ಸೇವಿಸಬಾರದು..? ಸೇವಿಸಿದ್ರೆ ಏನಾಗತ್ತೆ ಅನ್ನೋ ಬಗ್ಗೆ ಹೇಳಲಿದ್ದೇವೆ.
ಯಾವುದೇ ಕಾರಣಕ್ಕೂ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೇಕರಿ ತಿಂಡಿಯನ್ನ ತಿನ್ನಲೇಬೇಡಿ. ಹಲವರು ಡಯಟ್...
ಇತ್ತೀಚಿಗೆ ಸಾಮಾನ್ಯವಾಗಿ ಎಲ್ಲರಲ್ಲು ಕಾಡುವ ಸಮಸ್ಯೆಗಳಲ್ಲಿ ಕೂದಲು ಉದುರುವ ಕೂಡ ಒಂದು. ಕೂದಲು ಉದುರುವಿಕೆಯನ್ನ ತಡೆಗಟ್ಟಲು, ಸಾಕಷ್ಟು ರೀತಿಯ ಔಷಧಿಗಳನ್ನು ಪಡೆಯುತ್ತೀವಿ ಹಾಗೂ ಸಾಕಷ್ಟು ಎಣ್ಣೆಗಳನ್ನು ಉಪಯೋಗಿಸುತ್ತೇವೆ ಆದರೂ ಕೂಡ ಕೆಲವೊಮ್ಮೆ ಕೂದಲು ಉದುರುವಿಕೆ ನಿಲ್ಲುವುದಿಲ್ಲ. ಆದರೆ ಹೆಚ್ಚಾಗಿ ಬೀಟ್ರೂಟ್ ಸೇವಿಸುವುದರಿಂದ ನಮ್ಮ ಕೂದಲನ್ನು ಆರೋಗ್ಯವಾಗಿ ಇಟ್ಟುಕೊಳ್ಳಬಹುದು. ಕೇವಲ ಕೂದಲು ಅಷ್ಟೇ ಅಲ್ಲ ಬೀಟ್ರೂಟ್...
ಪಾಲಕ್ ಸೊಪ್ಪನ್ನ ಕೆಲವರು ಇಷ್ಟಪಡಲ್ಲ. ಆದ್ರೆ ಪಾಲಕ್ ಸೊಪ್ಪು ಆರೋಗ್ಯಕರದ ಜೊತೆಗೆ ರುಚಿಕರವೂ ಹೌದು. ಪಾಲಕ್ ಸೊಪ್ಪಿನಿಂದ ಹಲವು ಖಾದ್ಯಗಳನ್ನ ತಯಾರಿಸಬಹುದು. ಪಾಲಕ್ ರೈಸ್, ಪಾಲಕ್ ಪಕೋಡ, ಪಾಲಕ್ ಪರೋಟ, ಪಾಲಕ್ ಇಡ್ಲಿ, ಪಾಲಕ್ ದೋಸಾ ಹೀಗೆ ಇತ್ಯಾದಿ ತಿಂಡಿಗಳನ್ನ ತಯಾರಿಸಬಹುದು. ಇದರ ಜೊತೆಗೆ ಸೂಪ್ ಕೂಡ ತಯಾರಿಸಬಹುದು. ಹಾಗಾಗಿ ಇಂದು ನಾವು ಹೊಟೇಲ್...
ಮೊಡವೆಗಳಿಲ್ಲದ ಮುಖವನ್ನು ಪಡೆಯಬೇಕೆಂಬ ಆಸೆ ಎಲ್ಲರಿಗೂ ಇದ್ದೆ ಇರುತ್ತೆ. ಆದರೆ ನಿದ್ದೆ ಸರಿಯಾಗಿ ಮಾಡದೇ ಇರುವುದು, ಹೊರಗಿನ ಧೂಳಿನ ವಾತಾವರಣದಿಂದ ಮುಖ ಡಲ್ ಆಗಿ ಚರ್ಮವು ಕಾಂತಿ ಕಳೆದುಕೊಳ್ಳುತ್ತದೆ. ನಾವು ಎಷ್ಟೇ ಮೇಕಪ್ ಮಾಡಬಹುದು ಆದರೆ ಮುಖದ ನಿಜವಾದ ಬಣ್ಣ ಮೇಕಪ್ ಮಾಸಿದ ಸ್ವಲ್ಪ ಸಮಯದಲ್ಲಿಯೇ ಹೊಳಪನ್ನು ಕಳೆದುಕೊಳ್ಳುತ್ತದೆ. ಆದ್ದರಿಂದ ಮುಖದ ಚರ್ಮ ಆರೋಗ್ಯವಾಗಿದ್ದರೆ...
ಈ ಬೇಸಿಗೆಯ ಕಾಲದಲ್ಲಿ ಬಾಯಾರಿಕೆ, ಸುಸ್ತಾಗುವುದು ಸರ್ವೇ ಸಾಮಾನ್ಯ. ದಾಹವನ್ನು ತೀರಿಸಿಕೊಳ್ಳುಲು ಹಣ್ಣಿನ ಜ್ಯೂಸ್ ಅಥವಾ ಮಜ್ಜಿಗೆಯನ್ನು ಕುಡಿಯುತ್ತೇವೆ. ಮಜ್ಜಿಗೆ ಕೇವಲ ದೇಹವನ್ನ ತಂಪಾಗಿಸಲು ಸಹಾಯ ಮಾಡುವುದಿಲ್ಲ ಬದಲಿಗೆ ನಮ್ಮ ಸೌಂದರ್ಯಕ್ಕೂ ಸಾಕಷ್ಟು ಪ್ರಯೋಜನಕಾರಿ.
ಎಲ್ಲರಿಗೂ ಗೊತ್ತಿರೋ ಹಾಗೆ ಮಜ್ಜಿಗೆಯನ್ನ ಕಡಿಮೆ ದರದಲ್ಲಿ ಖರೀದಿ ಮಾಡಬಹುದು. ಹಾಗೆಯೇ ಸುಲಭವಾಗಿ ಮನೆಯಲ್ಲಿಯೇ ತಯಾರಿಸಬಹುದು. ಮಜ್ಜಿಗೆಯಲ್ಲಿ ಲ್ಯಾಕ್ಟಿಕ್ ಆಮ್ಲ...
Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಾವು ಎಷ್ಟು ಗಂಟೆ ಕೆಲಸ ಮಾಡುತ್ತಾರೆ ಅನ್ನೋ ಬಗ್ಗೆ ವಿವರಿಸಿದ್ದಾರೆ.
https://youtu.be/AmFbOCudoeU
ಈ ಬಗ್ಗೆ ಮಾತನಾಡಿರುವ ಸುಭಾಷ್ ಚಂದ್ರ...