Sunday, February 22, 2026

beauty tips

ಟೀ ಟೈಮ್ ಸ್ನ್ಯಾಕ್ಸ್ ಅವಲಕ್ಕಿ ಚಿವ್ಡಾ ರೆಸಿಪಿ

ಅವಲಕ್ಕಿ ಚೂಡಾ, ಇದನ್ನ ಬೆಳಗ್ಗಿನ ಉಪಹಾರ ಜೊತೆಗೂ ತಿನ್ನಬಹುದು, ಟೀ ಟೈಮ್ ಸ್ನ್ಯಾಕ್ಸ್ ಆಗಿಯೂ ತಿನ್ನಬಹುದು. ಉತ್ತರಕರ್ನಾಟಕದ ಜನ ಬೆಳಿಗ್ಗೆ ಉಪ್ಪಿಟ್ಟು- ಅವಲಕ್ಕಿ ಜೊತೆ ಚೂಡಾ ಇದ್ರೆನೇ ಮಜಾ ಅಂತಾರೆ. ಮದುವೆ ಮುಂಜಿ ಕಾರ್ಯಕ್ರಮದಲ್ಲಿ ಬೆಳಗ್ಗಿನ ಉಪಹಾರದ ಜೊತೆ ಅವಲಕ್ಕಿ ಅಥವಾ ಚುರ್ಮುರಿ ಚೂಡಾ ಇದ್ರೇನೆ ಕಾರ್ಯಕ್ರಮದ ತಿಂಡಿ ಕಂಪ್ಲೀಟ್ ಇದ್ದಂಗೆ. ಹಾಗಾದ್ರೆ ಇನ್ಯಾಕೆ...

ಜೇನುತುಪ್ಪದಲ್ಲಿದೆ ಚಮತ್ಕಾರಿ ಔಷಧಿಯ ಗುಣ

ನಿಸರ್ಗದಿಂದ ಸಿಕ್ಕ ಉಡುಗೊರೆಗಳಲ್ಲಿ ಜೇನುತುಪ್ಪವೂ ಒಂದು. ಭಾರತದಲ್ಲಿ ಜೇನುತುಪ್ಪಕ್ಕೆ ಧಾರ್ಮಿಕ ಪ್ರಾಮುಖ್ಯತೆ ನೀಡಲಾಗಿದೆ. ಪೂಜಾ ಕೈಂಕರ್ಯಗಳಲ್ಲಿ, ದೇವರಿಗೆ ಅಭಿಶೇಕ ಮಾಡುವ ಸಂದರ್ಭದಲ್ಲಿ, ಪ್ರಸಾದ ತಯಾರಿಸುವಾಗ ಜೇನುತುಪ್ಪವನ್ನ ಬಳಸಲಾಗುತ್ತದೆ. ಇನ್ನು ಆಯುರ್ವೇದದ ಔಷಧಿಗಳನ್ನ ಸೇವಿಸುವಾಗ ಅದರೊಟ್ಟಿಗೆ ಜೇನುತುಪ್ಪವನ್ನ ಬಳಸಲಾಗುತ್ತದೆ. ಜೇನುತುಪ್ಪ ಆರೋಗ್ಯಕರವಷ್ಟೇ ಅಲ್ಲದೇ, ಸೌಂದರ್ಯಕರವೂ ಹೌದು. ಹಾಗಾದ್ರೆ ಜೇನುತುಪ್ಪ ಬಳಕೆಯಿಂದಾಗುವ ಲಾಭಗಳೇನು ನೋಡೋಣ...

ಚಿನ್ನದಂಥ ಗುಣವುಳ್ಳ ಗೋಲ್ಡನ್ ಮಿಲ್ಕ್ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?

ಗೋಲ್ಡನ್ ಮಿಲ್ಕ್. ಅಂದ್ರೆ ಚಿನ್ನದ ಹಾಲು ಕುಡಿಯುವುದರಿಂದ ನಿಮ್ಮ ಆರೋಗ್ಯ ಅಭಿವೃದ್ಧಿಯಾಗುತ್ತದೆ. ಅಲ್ಲದೇ ರೋಗನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಅರೆ, ಇದೇನಿದು ಚಿನ್ನದ ಹಾಲು..? ಕಾಸ್ಟ್‌ಲೀ ಹಾಲಾ ಅಂತಾ ಶಾಕ್ ಆಗ್ಬೇಡಿ. ಚಿನ್ನದ ಹಾಲು ಅಂದ್ರೆ ಅರಿಶಿನ ಹಾಲು. ಇದರೊಂದಿಗೆ ಕೆಲ ಮಸಾಲೆ ಪದಾರ್ಥಗಳನ್ನ ಸೇರಿಸುತ್ತಾರೆ. ಹಾಗಾಗಿ ಇದು ಚಿನ್ನದಂಥ ಆರೋಗ್ಯ ಗುಣಗಳನ್ನ ಹೊಂದಿರುವುದರಿಂದ ಇದನ್ನ...

ಡಯಟ್ ಮಾಡುವವರು ಓದಲೇಬೇಕಾದ ಸ್ಟೋರಿ..

ಇವತ್ತು ನಾವು ಹೆಸರು ಬೇಳೆ ಸಲಾಡನ್ನ ಹೇಗೆ ಮಾಡೋದು. ಅದರಲ್ಲಿ ಬಳಸೋ ಇನ್‌ಗ್ರೀಡಿಯನ್ಸ್ ಪ್ರಯೋಜನ ಏನು ಅನ್ನೋದನ್ನ ಹೇಳ್ತೀವಿ ಕೇಳಿ. ಮೂಂಗ್ ದಾಲ್ ಸಲಾಡ್ ಮಾಡೋಕ್ಕೆ ಏನೇನ್ ಬೇಕು ಅನ್ನೋದನ್ನ ನೋಟ್ ಮಾಡಿಕೊಳ್ಳಿ 1 ಕಪ್ 5ರಿಂದ 6 ಗಂಟೆ ನೆನೆಸಿಟ್ಟ ಹೆಸರು ಬೇಳೆ, 1 ಕಪ್ ಹೆಚ್ಚಿಟ್ಟುಕೊಂಡ ಈರುಳ್ಳಿ, 1 ಸಣ್ಣಗೆ...

ಸ್ಕ್ರಬಿಂಗ್ ಮಾಡಿದ್ರೆ ನಿಮ್ಮ ಮುಖದ ಮೇಲಾಗುವ ಪರಿಣಾಮಗಳೇನು..? ಹೇಗೆ ಮಾಡೋದು..?

ಫೇಸ್ ಪ್ಯಾಕ್, ಫೇಸ್ ಮಾಸ್ಕ್, ಫೇಶಿಯಲ್ ಇವೆಲ್ಲದರ ಜೊತೆಗೆ ಸ್ಕ್ರಬಿಂಗ್ ಕೂಡ ತ್ವಚೆಯ ಅಂದ ಕಾಪಾಡುವುದರಲ್ಲಿ ಸಹಕಾರಿಯಾಗಿದೆ. ಸ್ಕ್ರಬಿಂಗ್ ಮಾಡುವುದರಿಂದ ನಿಮ್ಮ ಮುಖದ ಮೇಲಿನ ಡೆಡ್ ಸೆಲ್ಸ್ ತೊಲಗಿ ಹೊಸ ಸೆಲ್ಸ್ ಉತ್ಪತ್ತಿಯಾಗುತ್ತದೆ. ಸ್ಕ್ರಬಿಂಗ್ ನಂತರ ನಿಮ್ಮ ಮುಖ ಸಾಫ್ಟ್ ಆಗುವುದಲ್ಲದೇ, ರಿಫ್ರೆಶ್ ಆಗಿರತ್ತೆ. ಸ್ಕ್ರಬಿಂಗ್ ಮಾಡುವುದರಿಂದ ನಿಮ್ಮ ಮುಖದ ಮೇಲಿನ ಜಿಡ್ಡು ತನ,...

ಬಾಳೆಹಣ್ಣು ತಿಂದ್ರೆ ತೂಕ ಹೆಚ್ಚುತ್ತಾ..? ತೂಕ ಇಳಿಯುತ್ತಾ..?: ಇಲ್ಲಿದೆ ನೋಡಿ ಉತ್ತರ..

ದಪ್ಪಗಿದ್ದವರು ಸಣ್ಣಗಾಗೋಕ್ಕೆ, ಸಣ್ಣಗಿದ್ದವರು ದಪ್ಪಗಾಗೋಕ್ಕೆ ಏನೇನೆಲ್ಲಾ ಮಾಡ್ತಾರೆ. ಈ ಎರಡೂ ಕಾರಣಕ್ಕೆ ಜಿಮ್‌ ಸೇರ್ತಾರೆ. ಮಾರ್ಕೆಟ್‌ನಲ್ಲಿ ಸಿಗೋ ಪ್ರಾಡಕ್ಟ್‌ಗಳನ್ನೆಲ್ಲ ಬಳಕೆ ಮಾಡ್ತಾರೆ. ಆದ್ರೆ ಆ ಪ್ರಾಡೆಕ್ಟ್‌ಗಳಿಂದಾಗುವ ಎಫೆಕ್ಟ್‌ಗಳಿಗಿಂತ ಸೈಡ್ ಎಫೆಕ್ಟ್‌ಗಳೇ ಹೆಚ್ಚು. ಇನ್ನು ಅದು ತಿಂದ್ರೆ ದಪ್ಪಗಾಗ್ತಾರಾ..? ಇದು ತಿಂದ್ರೆ ಸಣ್ಣ ಆಗ್ತಾರಾ ಅಂತಾ ಎಲ್ಲ ಆಹಾರಗಳ ಮೇಲೆ ಪ್ರಶ್ನೆ ಉದ್ಭವಿಸುತ್ತಿರುತ್ತೆ. ಇವುಗಳಲ್ಲಿ...

ಬಿಸಿ ನೀರಿನ ಸ್ನಾನ ಹಿತವೆನಿಸಿದರೂ ಆರೋಗ್ಯಕ್ಕೆ ಹಾನಿಕಾರಕ..!

ಬೇಸಿಗೆಯಲ್ಲಿ ಬಿಸಿಲಿನ ದಾಹ ತಡಿಯಲಾಗದೇ ಧಾರಾಳವಾಗಿ ತಣ್ಣೀರಿನ ಸ್ನಾನ ಮಾಡುವವರು, ಮಳೆಗಾಲ, ಚಳಿಗಾಲ ಬಂತೆಂದರೆ ಅಗತ್ಯಕ್ಕೂ ಹೆಚ್ಚಿನ ಬಿಸಿ ಬಿಸಿ ನೀರಿನಿಂದ ಸ್ನಾನ ಮಾಡುತ್ತಾರೆ. ತಂಪಿನ ವಾತಾವರಣದಲ್ಲಿ ಬಿಸಿ ನೀರಿನ ಸ್ನಾನ ಹಿತವೆನಿಸಿದರೂ ಆರೋಗ್ಯಕ್ಕೆ ಹಾನಿಕಾರಕ ಎನ್ನಲಾಗಿದೆ. ಬಿಸಿ ನೀರಿನ ಸ್ನಾನ ಮಾಡುವುದರಿಂದ ಆಗುವ ದುಷ್ಪರಿಣಾಮಗಳೇನು..? 1.. ಬಿಸಿ ನೀರಿನ ಸ್ನಾನದಿಂದ ಹೃದಯಸಂಬಂಧಿ ಖಾಯಿಲೆ...

ತುಪ್ಪ ತಿನ್ನುವುದರಿಂದ ದೇಹದ ಮೇಲಾಗುವ ಪರಿಣಾಮಗಳೇನು ಗೊತ್ತಾ..?

ಆಯುರ್ವೇದದಲ್ಲಿ ತುಪ್ಪಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಹಲವು ಆಯುರ್ವೇದ ಔಷಧಿಗಳನ್ನು ಸಹ ತುಪ್ಪದಲ್ಲಿ ಹುರಿಯಲಾಗುತ್ತದೆ. ಆದರೆ ತುಪ್ಪವನ್ನು ಕರಿಯಲು ಅಥವಾ ಹುರಿಯಲು ಬಳಸುವುದಕ್ಕಿಂತ ಹಾಗೇ ಸೇವಿಸುವುದು ಆರೋಗ್ಯಕ್ಕೆ ಉತ್ತಮ. ಇನ್ನು ತುಪ್ಪ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗುತ್ತಾ..? ಕಮ್ಮಿಯಾಗುತ್ತಾ ಎನ್ನುವ ಪ್ರಶ್ನೆ ಹಲವರಲ್ಲಿ ಮೂಡಿದೆ. ಆಯುರ್ವೇದದ ಪ್ರಕಾರ ತುಪ್ಪ ತಿನ್ನುವುದರಿಂದ ಆರೋಗ್ಯಕ್ಕೆ ಹಲವು ಲಾಭಗಳಿದೆ....

ನಿಮ್ಮ ಫೆವರೇಟ್ ಫ್ರೂಟ್ ಕಿತ್ತಳೆ ಹಣ್ಣಾ..? ಹಾಗಾದ್ರೆ ಖಂಡಿತಾ ಈ ಸ್ಟೋರಿ ನೋಡಿ..

ಕಿತ್ತಳೆ ಹಣ್ಣು. ದಿನಕ್ಕೊಂದು ಕಿತ್ತಳೆ ಹಣ್ಣು ಸೇವನೆ ನಿಮ್ಮನ್ನ ಆರೋಗ್ಯವಂತರಾಗಿ, ಉಲ್ಲಸಿತರಾಗಿ, ಶಕ್ತಿಯುತರಾಗಿರಿಸಲು ಸಹಕಾರಿಯಾಗಿದೆ. ಅಲ್ಲದೇ, ಕಿತ್ತಳೆಹಣ್ಣು ವಿಟಮಿನ್ ಸಿ, ಮ್ಯಾಗ್ನಿಶಿಯಂ, ಫೈಬರ್, ಪೊಟ್ಯಾಷಿಯಂ ಒಳಗೊಂಡಿದ್ದು, ನಿಮ್ಮ ಸೌಂದರ್ಯವನ್ನ ಇಮ್ಮಡಿಗೊಳಿಸುವುದರಲ್ಲಿ ಸಹಕಾರಿಯಾಗಿದೆ. ಆದ್ರೆ ಮಾರುಕಟ್ಟೆಯಲ್ಲಿ ಅಟ್ರ್ಯಾಕ್ಟ್ ಮಾಡಲು ಮಾರುವ ಹೈಬ್ರೀಡ್ ಕಿತ್ತಳೆ ಹಣ್ಣು ಆರೋಗ್ಯಕ್ಕೆ ಅಷ್ಟೊಂದು ಉತ್ತಮವಲ್ಲ. ಇದನ್ನು ಜ್ಯೂಸ್‌ ಸೆಂಟರ್‌ಗಳಲ್ಲಿ ಜ್ಯೂಸ್ ಮಾಡಲೆಂದೇ...

ಸ್ವೀಟ್ ಕಾರ್ನ್ ತಿನ್ನೋಂದ್ರಿಂದ ಹಿಂಗೆಲ್ಲಾ ಆಗತ್ತೆ ನೋಡಿ..!

ಸ್ವೀಟ್ ಕಾರ್ನ್, ಯಾರಿಗಿಷ್ಟಾ ಇಲ್ಲಾ ಹೇಳಿ..?.. ಅದ್ರಲ್ಲೂ ಮಳೆಗಾಲ ಬೇರೆ ಶುರುವಾಗಿಬಿಟ್ಟಿದೆ. ಜಿಟಿಜಿಟಿ ಮಳೆ ಬೀಳುವಾಗ ಚಟ್‌ಪಟಾ ಕಾರ್ನ್ ತಿಂದ್ರೆ ಅದರ ಮಜಾನೇ ಬೇರೆ. ಸಂಜೆ ಟೀ ಟೈಮ್‌ಲ್ಲಿ ಕರಿದ ಪದಾರ್ಥಗಳನ್ನ ತಿನ್ನೋ ಬದಲು ಕಾರ್ನ್ ತಿಂದರೆ ಆರೋಗ್ಯಕ್ಕೆ ಉತ್ತಮ. ಆದ್ರೆ ಕಾರ್ನ್ ಜೊತೆ ಟೀ ಕಾಫಿ ಸೇವಿಸಬೇಡಿ. ಕಾರ್ನ್...
- Advertisement -spot_img

Latest News

Political News: ಕುಮಾರಸ್ವಾಮಿಯವರ ಆರೋಪವನ್ನು ನಾನು ತಮಾಷೆಯಾಗಿ ಸ್ವೀಕರಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ನಿನ್ನೆ ಸಾಲು ಸಾಲು ಟ್ವೀಟ್ ಮಾಡಿದ್ದು, ಇಂದು ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು...
- Advertisement -spot_img