Sunday, September 8, 2024

beauty tips

Monsoon Special: ಮಿಕ್ಸ್ ವೆಜ್ ಸೂಪ್ ರೆಸಿಪಿ

ಬೇಕಾಗುವ ಸಾಮಗ್ರಿ: ಎರಡು ಸ್ಪೂನ್ ಎಣ್ಣೆ ಅಥವಾ ತುಪ್ಪ, ಸಣ್ಣಗೆ ಹೆಚ್ಚಿದ ನಾಲ್ಕೈದು ಬೆಳ್ಳುಳ್ಳಿ, ಶುಂಠಿ, ಹಸಿಮೆಣಸು, 2 ಈರುಳ್ಳಿ, ಕ್ಯಾರೆಟ್, ಬಟಾಣಿ, ಸ್ವೀಟ್ ಕಾರ್ನ್, ಉಪ್ಪು, ಪೆಪ್ಪರ್ ಪುಡಿ, ಕಾರ್ನ್‌ಫ್ಲೋರ್ ಪುಡಿ. ಮಾಡುವ ವಿಧಾನ: ಮೊದಲು ಬಾಣಲೆಗೆ ಎಣ್ಣೆ ಹಾಕಿ, ಅದಕ್ಕೆ ಬೆಳ್ಳುಳ್ಳಿ, ಶುಂಠಿ, ಹಸಿಮೆಣಸು ಹಾಕಿ ಹುರಿಯಿರಿ. ಬಳಿಕ ಈರುಳ್ಳಿ, ಕ್ಯಾರೆಟ್, ಬಟಾಣಿ,...

ಪುರುಷರಲ್ಲಿ ಹೇರ್ ಲಾಸ್ ಆಗಲು ಕಾರಣವೇನು..?

Health Tips: ನಾವು ಕೂದಲು ಉದುರುವಿಕೆ ಸಮಸ್ಯೆ ಬಗ್ಗೆ ಹಲವು ಟಿಪ್ಸ್ ಕೊಟ್ಟಿದ್ದೇವೆ. ಅದೇ ರೀತಿ ಇಂದು ಪುರುಷರ ಹೇರ್ ಲಾಸ್ ಆಗಲು ಕಾರಣವೇನು ಅಂತಾ ವೈದ್ಯರೇ ವಿವರಿಸಿದ್ದಾರೆ ನೋಡಿ. https://www.youtube.com/watch?v=ZgfnmyZIm2Q&t=5s ವೈದ್ಯರಾದ ಡಾ.ದೀಪಿಕಾ ಈಗಾಗಲೇ ಸೌಂದರ್ಯ ಸಮಸ್ಯೆಗೆ ಹಲವು ಪರಿಹಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಪುರುಷರಲ್ಲಿ ಹೆಚ್ಚು ಹೇರ್ ಲಾಸ್ ಆಗಲು ಕಾರಣವೇನು ಅಂತಾ...

ಹಿಮ್ಮಡಿ ಒಡೆತದ ನೋವು 5ರಿಂದ 6 ದಿನಗಳಲ್ಲಿ ಹೋಗಬೇಕು ಅಂದ್ರೆ ಹೀಗೆ ಮಾಡಿ..

Health Tips: ಮಹಿಳೆಯರಿಗೆ 30 ದಾಟಿದ ಬಳಿಕ, ನಿಧಾನವಾಗಿ ಮೈ ಕೈ ನೋವು ಶುರುವಾಗುತ್ತದೆ. ಸೊಂಟ, ಬೆನ್ನು, ಕೈ ಕಾಲು ನೋವಿನ ಜೊತೆಗೆ, ನಡೆದಾಡಲು ಕಷ್ಟ ಕೊಡುವಂಥ ಹಿಮ್ಮಡಿ ನೋವು ಇರುತ್ತದೆ. ಇಂಥ ಹಿಮ್ಮಡಿ ನೋವು 5ರಿಂದ 6 ದಿನಗಳಲ್ಲಿ ಹೋಗಬೇಕು ಅಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. https://www.youtube.com/watch?v=0Gj-S5l8oOc ಕೊಂಚ ಪಚ್ಚಕರ್ಪೂರ, ಶುದ್ಧ ತುಪ್ಪ...

ಪದೇ ಪದೇ ಆಕಳಿಕೆ ಬರಲು ಕಾರಣವೇನು..?

Health Tips: ನಿದ್ರೆ ಬರುವ ಸಮಯದಲ್ಲಿ ಆಕಳಿಕೆ ಬರುವುದು ಸಹಜ. ಆದರೆ ನಿದ್ರಿಸಿ ಆದ ಬಳಿಕವೂ, ಪದೇ ಪದೇ ಆಕಳಿಕೆ ಬರುತ್ತದೆ. ಆದರೆ ನಿದ್ರೆ ಬರದ ಸಮಯದಲ್ಲಿ ಆಕಳಿಕೆ ಬಂದಾಗ, ನಮ್ಮನ್ನು ಯಾರೋ ನೆನಪಿಸಿಕೊಳ್ಳುತ್ತಿದ್ದಾರೆ ಅಂತಾ ನಾವು ಹೇಳುತ್ತೇವೆ. ಆದರೆ ಇದಕ್ಕೆ ಕಾರಣವೇ ಬೇರೆ ಇದೆ. ಹಾಗಾದ್ರೆ ಯಾಕೆ ಪದೇ ಪದೇ ಆಕಳಿಕೆ ಬರುತ್ತದೆ...

Remedy for rinkles ಇಲ್ಲಿದೆ ನೋಡಿ ಸೌಂದರ್ಯದ ಗುಟ್ಟು..

Health Tips: ಮುಖದಲ್ಲಿ ಒಂಚೂರು ಸುಕ್ಕು ಇರಬಾರದು. ಮುಖ ಸಾಫ್ಟ್ ಆಗಿರಬೇಕು, ಕ್ಲೀನ್ ಆಗಿರಬೇಕು. ನಾಲ್ಕು ಜನರ ಮಧ್ಯೆ ತಾನು ಎದ್ದು ಕಾಣಬೇಕು ಅಂತಾ ಯಾರಿಗೆ ತಾನೇ ಇಷ್ಟವಿರೋದಿಲ್ಲಾ ಹೇಳಿ. ಹಾಗಾಗಿ ನಾವಿಂದು ರಿಂಕಲ್ ಫ್ರೀ ತ್ವಚೆಯನ್ನು ಪಡೆಯೋದು ಹೇಗೆ ಅಂತಾ ಹೇಳಲಿದ್ದೇವೆ. https://www.youtube.com/watch?v=-PaRI-ZTRdY 2ರಿಂದ 3 ಸ್ಪೂನ್ ಅಕ್ಕಿಹಿಟ್ಟು, ಒಂದು ಕೋಳಿ ಮೊಟ್ಟೆ, ಕೊಂಚ ಶ್ರೀಗಂಧದ...

ಇತ್ತೀಚಿನ ದಿನಗಳಲ್ಲಿ Hair Loss ಹೆಚ್ಚಾಗಲು ಕಾರಣವೇನು..?

Health Tips: ನಾವು ಈಗಾಗಲೇ ನಿಮಗೆ ಕೂದಲು ಉದುರುವಿಕೆಗೆ ಏನು ಕಾರಣ, ಅದಕ್ಕೆ ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಅಂತಾ ಹೇಳಿದ್ದೇವೆ. ಅದೇ ರೀತಿ, ವೈದ್ಯೆಯಾದ ಡಾ.ದೀಪಿಕಾ ಇಂದು ಕೂದಲು ಉದುರಲು ಮುಖ್ಯವಾದ ಕಾರಣವೇನು ಅಂತಾ ವಿವರಿಸಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. https://www.youtube.com/watch?v=WHOQzD1-eFY ದೇಹದಲ್ಲಿ ಐರನ್ ಪ್ರಮಾಣ ಕಡಿಮೆಯಾದರೆ, ಕೂದಲು ಉದುರುವ ಸಮಸ್ಯೆ ಹೆಚ್ಚಾಗುತ್ತದೆ. ಇದಕ್ಕೆ...

ಕೂದಲು ಉದುರುವ ಸಮಸ್ಯೆ ತಡೆಗಟ್ಟಲು ಈ ಆಹಾರಗಳನ್ನು ಸೇವಿಸಿ

Health Tips: ಇಂದಿನ ಕಾಲದ ಯುವಕ ಯುವತಿಯರಿಗೆ ತಲೆಗೂದಲು ಉದುರುವುದು ಪ್ರಮುಖ ಸೌಂದರ್ಯ ಸಮಸ್ಯೆಯಾಗಿದೆ. ಪುರುಷರು, ಮಹಿಳೆಯರು ಇಬ್ಬರೂ ಈ ಸಮಸ್ಯೆ ಎದುರಿಸುತ್ತಿದ್ದು, ಮಾರುಕಟ್ಟೆಗೆ ಬರುವ ಎಲ್ಲ ಪ್ರಾಡಕ್ಟ್‌ಗಳ ಬಳಕೆ ಮಾಡುತ್ತಿದ್ದಾರೆ. ಆದರೆ ಕೂದಲು ಉದುರುವಿಕೆಯ ಸಮಸ್ಯೆ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ನೀವು ಕೆಲ ಆಹಾರಗಳನ್ನು ಸೇವಿಸಬೇಕು. ಆ ಆಹಾರಗಳು ಯಾವುದು ಅಂತಾ ತಿಳಿಯೋಣ...

ಎಲುಬಿನಲ್ಲಾಗುವ ಸಮಸ್ಯೆಗಳನ್ನು ಹೇಳಿಕೊಳ್ಳಲು ಕಷ್ಟವಾಗುವುದೇಕೆ..?

Health Tips: ನಮ್ಮ ದೇಹ ಆರೋಗ್ಯವಾಗಿರಲು, ನಾವು ಗಟ್ಟಿಮುಟ್ಟಾಗಿರಲು ಬೇಕಾಗುವ ಅಂಶವೇ ಮೂಳೆ. ನಮ್ಮ ದೇಹದಲ್ಲಿರುವ ಎಲುಬುಗಳು ಗಟ್ಟಿಯಾಗಿದ್ದರೆ, ನಾವು ಆರೋಗ್ಯವಾಗಿ, ಗಟ್ಟಿಮುಟ್ಟಾಗಿರುತ್ತೇವೆ. ಆದರೆ ಎಲುಬಿನಲ್ಲಾಗುವ ಸಮಸ್ಯೆಗಳನ್ನು ಸರಿಯಾಗಿ ವಿವರಿಸಲು ಆಗುವುದಿಲ್ಲ. ಹೀಗೇಕೆ ಆಗುತ್ತದೆ ಎಂದು ವೈದ್ಯರೇ ವಿವರಿಸಿದ್ದಾರೆ ನೋಡಿ. https://www.youtube.com/watch?v=pqAwaj8-9b0&t=2s ವೈದ್ಯರು ಹೇಳುವ ಪ್ರಕಾರ, ನಮ್ಮ ದೇಹದಲ್ಲಿ ವೀಕ್‌ನೆಸ್ ಆದಾಗ, ಅಶಕ್ತತೆ ಉಂಟಾಗಿ, ಎಲುಬುಗಳಲ್ಲಿ ನೋವುಂಟಾಗುತ್ತದೆ....

Health Tips: ತಂಬಾಕು, ಹನ್ಸ್ ಇವುಗಳನ್ನು ಸೇವಿಸುವ ಮುನ್ನ ಎಚ್ಚರವಾಗಿರಿ..

Health Tips: ಹಲವರು ಹಲವು ರೀತಿಯ ಚಟಗಳನ್ನು ಹೊಂದಿರುತ್ತಾರೆ. ಈ ಚಟಗಳೇ ನಮ್ಮ ಚಟ್ಟ ಕಟ್ಟಲು ಕಾರಣವಾಗುತ್ತದೆ ಅನ್ನೋದನ್ನು ಮಾತ್ರ ಮರೆತಿರುತ್ತಾರೆ. ಮದ್ಯಪಾನ, ಧೂಮಪಾನ ಸೇರಿ ಹಲವುಚಟಗಳ ದಾಸರಾಗಿ, ಮನೆಮಠ ಕಳೆದುಕೊಂಡು ಬೀದಿಪಾಲಾಗುವುದಲ್ಲದೇ, ರೋಗವನ್ನು ಕೂಡ ಹತ್ತಿಸಿಕೊಂಡಿರುತ್ತಾರೆ. ತಂಬಾಕು ಸೇವನೆಯ ಚಟವಿರುವವ ಕಥೆ ಇದೇ ರೀತಿಯಾಗಿರುತ್ತದೆ. ಅದಕ್ಕಾಗಿ ವೈದ್ಯರೇ, ತಂಬಾಕು, ಹನ್ಸ್ ಸೇವನೆಯಿಂದ ಏನೇನು...

Health Tips: ಜ್ವರ ಬಂದು ಹೋಗತ್ತೆ.. ಆದರೆ ಮೈ ಕೈ ನೋವು ಹೋಗಲ್ಲ.. ಯಾಕೆ..?

Health Tips: ಕೆಲವೊಮ್ಮೆ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕೂಡ ಹಲವು ದಿನಗಳವರೆಗೆ ಕಾಡುತ್ತದೆ. ಸಣ್ಣ ಮಟ್ಟದ ನೆಗಡಿಯಿಂದ ಶುರುವಾಗಿ, ಬಳಿಕ ಜ್ವರ ಬಂದು, ಮತ್ತೊಂದಿಷ್ಟು ದಿನ ಮೈ ಕೈ ನೋವು ತಂದೊಡ್ಡುತ್ತದೆ. ಹಾಗಾದ್ರೆ ಜ್ವರ ಬಂದು ಹೋದ್ರೂ, ಮೈ ಕೈ ನೋವು ಹೋಗದಿರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. https://www.youtube.com/watch?v=NLGvikPnzuw&t=4s ಹೀಗೆ ಗಂಟುಗಳಲ್ಲಿ ಬರುವ ನೋವುಗಳನ್ನೇ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img