Friday, May 8, 2026

beauty tips

ಚಾಕೋಲೇಟ್ಸ್ ತಿನ್ನಬಾರಂದು ಅಂತಾ ಹೇಳೋದ್ಯಾಕೆ..?

Health Tips: ವೈದ್ಯೆಯಾದ ಡಾ.ರಕ್ಷಿತಾ ನಾಯ್ಕ್, ಹಣ್ಣಿನ ಸೇವನೆಯ ಲಾಭವೇನು ಅನ್ನೋ ಬಗ್ಗೆ ಈಗಾಗಲೇ ವಿವರಿಸಿದ್ದಾರೆ. ಅದೇ ರೀತಿ ಇಂದು ಅವರು ಯಾಕೆ ಚಾಕೋಲೇಟ್ಸ್ ಸೇವನೆ ಮಾಡಬಾರದು..? ಅಥವಾ ಚಾಕೋಲೇಟ್ಸ್ ಸೇವನೆ ಮಿತವಾಗಿರಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. https://www.youtube.com/watch?v=V8JeuqqX0gs ನಮ್ಮ ದೇಹಕ್ಕೆ ಕಾರ್ಬೋಹೈಡ್ರೇಟ್ ಸಿಗುವುದು ತುಂಬಾ ಮುಖ್ಯ. ಹಾಗಂತ, ನಾವು ಬರಿ...

ಕಣ್ಣಿನ ಪೊರೆಗೆ treatment ಏನು..?

Health Tips: ವಯಸ್ಸಾಗುತ್ತಾ ಹೋದಂತೆ, ಕಣ್ಣಿನ ಆರೋಗ್ಯ ಹದಗೆಡುತ್ತಾ ಬರುತ್ತದೆ. ಅದು ಸಾಮಾನ್ಯ ಸಂಗತಿ. ಅದರಲ್ಲೂ ಕೆಲವರಿಗೆ ಕಣ್ಣಿನ ಪೊರೆ ಬರುತ್ತದೆ. ಕಣ್ಣಿನ ಪೊರೆ ಬಂತಂದ್ರೆ, ಕಣ್ಣು ಕಾಣಿಸುವುದಿಲ್ಲ. ಅದಕ್ಕಾಗಿ ಚಿಕಿತ್ಸೆ ತೆಗೆದುಕೊಳ್ಳುವುದು ತುಂಬಾ ಮುಖ್ಯ. ಇಲ್ಲವಾದಲ್ಲಿ, ದೃಷ್ಟಿ ಕಳೆದುಕೊಳ್ಳಬೇಕಾಗುತ್ತದೆ. ಹಾಗಾದರೆ ಕಣ್ಣಿನ ಪೊರೆಗೆ ಹೇಗೆ ಚಿಕಿತ್ಸೆ ಕೊಡಲಾಗುತ್ತದೆ ಎಂಬ ಬಗ್ಗೆ ವೈದ್ಯೆಯಾದ ಡಾ....

ಒಣಹಣ್ಣುಗಳಿಗಿಂತ ಹಣ್ಣಿನ ಸೇವನೆ ಉತ್ತಮ: ವೈದ್ಯರ ವಿವರಣೆ ಇಲ್ಲಿದೆ ನೋಡಿ..

Health Tips: ವೈದ್ಯೆಯಾದ ರಕ್ಷಿತಾ ನಾಯ್ಕ್, ನಮ್ಮ ಆಹಾರ ಪದ್ಧತಿ ಹೇಗಿರಬೇಕು..? ನಾವು ಯಾಕೆ ಹಣ್ಣು- ತರಕಾರಿಗಳ ಸೇವನೆ ಮಾಡಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. https://www.youtube.com/watch?v=arMvIokssCc ನಾವು ಪ್ರತಿದಿನ ಹಣ್ಣು ಮತ್ತು ತರಕಾರಿಗಳ ಸೇವನೆ ಮಾಡುವುದು ತುಂಬಾ ಮುಖ್ಯ ಎನ್ನುತ್ತಾರೆ ವೈದ್ಯರು. ಏಕೆಂದರೆ ನಮಗೆ ಹಣ್ಣು ತರಕಾರಿ ಸೇವನೆಯಿಂದ, ದೇಹಕ್ಕೆ ಬೇಕಾದ...

ಧೂಮಪಾನ ಮಾಡುವವರು ಈ ಸ್ಟೋರಿ ಓದಿ..

Health Tips: ಧೂಮಪಾನ ಮತ್ತು ಮದ್ಯಪಾನ ಆರೋಗ್ಯಕ್ಕೆ ಎಷ್ಟು ಕೆಟ್ಟದ್ದು ಅಂತಾ ಎಲ್ಲರಿಗೂ ಗೊತ್ತು. ಆದರೂ ಕೂಡ ಕೆಲವರು ಮದ್ಯಪಾನ, ಧೂಮಪಾನ ಮಾಡುವುದನ್ನು ಬಿಡುವುದಿಲ್ಲ. ಆದರೆ ಈ ಚಟಗಳಿಂದ ಮುಂದೆ ಕ್ಯಾನ್ಸರ್‌ನಂಥ ಮಾರಕ ಖಾಯಿಲೆ ಬರುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ವೈದ್ಯರಾದ ಡಾ.ಶಿವಕುಮಾರ್ ಉಪ್ಪಳ ವಿವರಿಸಿದ್ದಾರೆ. https://www.youtube.com/watch?v=MMreTunJUkY ನೀವು ಧೂಮಪಾನ, ಮದ್ಯಪಾನ ಮಾಡದಿದ್ದರೂ, ನಿಮ್ಮ ಜೀವನ...

ಮಕ್ಕಳಲ್ಲಿ ದೃಷ್ಟಿ ದೋಷವಿದ್ದರೆ ಗೊತ್ತೇ ಆಗುವುದಿಲ್ಲ..

Health Tips: ಮಕ್ಕಳಲ್ಲಿ ದೃಷ್ಟಿದೋಷ ಬರುವ ವಿಚಾರದ ಬಗ್ಗೆ ವೈದ್ಯೆಯಾದ ಮೈತ್ರಿಯವರು ಸಾಕಷ್ಟು ವಿಷಯಗಳನ್ನು ಹೇಳಿದ್ದಾರೆ. ಮಕ್ಕಳಿಗೆ ದೃಷ್ಟಿ ದೋಷ ಬರಲು ಕಾರಣವೇನು..? ದೂರದೃಷ್ಟಿ ದೋಷ, ಸಮೀಪ ದೃಷ್ಟಿದೋಷ ಎಂದರೇನು..? ಹೀಗೆ ಇತ್ಯಾದಿ ವಿಷಯಗಳ ಬಗ್ಗೆ ಡಾ.ಮೈತ್ರಿ ವಿವರಣೆ ನೀಡಿದ್ದಾರೆ. ಇಂದು ಮಕ್ಕಳಲ್ಲಿ ದೃಷ್ಟಿ ದೋಷ ಇದ್ದರೂ ಗೊತ್ತಾಗುವುದಿಲ್ಲ. ಹಾಗಾಗಿ ಪೋಷಕರು ಏನೇನು ಎಚ್ಚರಿಕೆ...

ಪುಟಾಣಿ ಮಕ್ಕಳಿಗೆ ಇಲ್ಲಿದೆ ಚಂದದ ಬಟ್ಟೆಗಳು

Shopping tips: ನಾವು ನಿಮಗೆ  ಕಡಿಮೆ ಬೆಲೆಗೆ, ಉತ್ತಮ ಕ್ವಾಲಿಟಿಯ ಬಟ್ಟೆ, ಸೀರೆ, ಚಪ್ಪಲಿ ಸೇರಿ ಹಲವು ವಸ್ತುಗಳು ಎಲ್ಲೆಲ್ಲಿ ಸಿಗುತ್ತದೆ ಅನ್ನೋ ಬಗ್ಗೆ ಹೇಳಿದ್ದೆವು. ಇಂದು ಚಿಕ್ಕ ಮಕ್ಕಳಿಗೆ ಚೆಂದದ, ಉತ್ತಮಕ್ವಾಲಿಟಿಯ, ಕಡಿಮೆ ಬೆಲೆಯ ಬಟ್ಟೆಗಳು ಎಲ್ಲಿ ಸಿಗುತ್ತದೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಬೆಂಗಳೂರಿನ ರಾಮೇಶ್ವರಂ ಕೆಫೆ ರೋಡ್, ರಾಜಾಜಿನಗರದಲ್ಲಿ, ದಿ ಗರ್ಲ್ಸ್ ಕಲೆಕ್ಷನ್...

ಶುಗರ್ ಇದೆ ಎಂದು ಚಕೋತಾ, ಹಾಗಲಕಾಯಿ ತಿಂತೀರಾ..?

Health Tips: https://www.youtube.com/watch?v=33TiDkgw_R4 ಶುಗರ್ ಬಂದಾಗ ನಮ್ಮ ದೇಹದಲ್ಲಿ ಯಾವ ಯಾವ ಲಕ್ಷಣಗಳು ಕಂಡು ಬರುತ್ತೆ. ಶುಗರ್ ಬರಬಾರದು ಅಂದ್ರೆ ನಾವು ಯಾವ ಮುನ್ನೆಚ್ಚರಿಕೆ ವಹಿಸಬೇಕು..? ಶುಗರ್ ಬಂದಾಗ ನಮ್ಮ ಆಹಾರ ಪದ್ಧತಿ ಹೇಗಿರಬೇಕು..? ಹೀಗೆ ಹಲವು ವಿಷಯಗಳ ಬಗ್ಗೆ ನಾವು ನನಿಮಗೆ ಈಗಾಗಲೇ ಮಾಹಿತಿ ನೀಡಿದ್ದೇವೆ. ಇಂದು ವೈದ್ಯರು ಶುಗರ್ ಇದೆ ಎಂದು ಚಕೋತಾ, ಹಾಗಲಕಾಯಿ...

ಮನುಷ್ಯನ ಆರೋಗ್ಯಕ್ಕೆ ನೀರು ಎಷ್ಟು ಮುಖ್ಯ..?

Health Tips: ಮನುಷ್ಯ ಯಾವ ರೀತಿ, ಎಷ್ಟು ನೀರು ಕುಡಿಯಬೇಕು..? ಹೇಗೆ ನೀರು ಕುಡಿಯಬೇಕು..? ಮನುಷ್ಯನ ದೇಹಕ್ಕೆ ನೀರು ಎಷ್ಟು ಮುಖ್ಯ ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಇಂದು ವೈದ್ಯರಾದ ಡಾಕ್ಟರ್ ಆಂಜೀನಪ್ಪ ಅವರು, ನೀರಿನ ಸೇವನೆಯ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನೀಡಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೂರನೇ...

ತುರಿಕೆ ಅಲರ್ಜಿಯಿಂದ ಮುಕ್ತರಾಗಲು ಇಲ್ಲಿದೆ ಪರಿಹಾರ

Health Tips: ವೈದ್ಯರಾದ ಕಿಶೋರ್ ಅವರು ಹಲವು ರೋಗಗಳಿಗೆ ನಾವು ಯಾವ ರೀತಿಯಾಗಿ ಮನೆ ಮದ್ದು ಮಾಡಿಕೊಳ್ಳಬಹುದು ಎಂಬ ಬಗ್ಗೆ ಸಾಕಷ್ಟು ಮಾಹಿತಿಯನ್ನು ನೀಡಿದ್ದಾರೆ. ಇಂದು ಕೂಡ ತುರಿಕೆ ಅಲರ್ಜಿಯಿಂದ ಮುಕ್ತಿ ಹೊಂದಲು ನಾವು ಹೇಗೆ ಮನೆಮದ್ದು ಮಾಡಿಕೊಳ್ಳಬಹುದು ಅನ್ನೋ ಬಗ್ಗೆ ಕಿಶೋರ್ ಅವರು ಹೇಳಲಿದ್ದಾರೆ. ಅದೇನು ಅಂತಾ ತಿಳಿಯೋಣ ಬನ್ನಿ.. ಅಲರ್ಜಿ ಅನ್ನೋದು ಚರ್ಮದ...

ಸಕ್ಕರೆ ಖಾಯಿಲೆ ಇದ್ರೆ ಬೆಲ್ಲವನ್ನೂ ತಿನ್ನಬೇಡಿ.

Health Tips: ಸಕ್ಕರೆ ಸೇವನೆಗಿಂತ ಬೆಲ್ಲದ ಸೇವನೆ ಅತ್ಯುತ್ತಮ ಅಂತಾ ಎಲ್ಲರೂ ಹೇಳುತ್ತಾರೆ. ಇದು ಸತ್ಯ ಕೂಡ. ಆದರೆ ಶುಗರ್ ವಿಷಯದಲ್ಲಿ ಇದು ಸುಳ್ಳು ಅಂತಾರೆ ವೈದ್ಯರು. ಡಯಾಬಿಟೀಸ್ ನಲ್ಲಿ ಸಕ್ಕರೆ ಖಾಯಿಲೆ, ಬೆಲ್ಲದ ಖಾಯಿಲೆ ಅಂತೇನಿಲ್ಲ. ಎಲ್ಲವೂ ಒಂದೇ. ಶುಗರ್ ಇದ್ದವರು ಸಕ್ಕರೆಯೂ ತಿನ್ನಬಾರದು, ಬೆಲ್ಲವೂ ತಿನ್ನಬಾರದು. ಈ ಬಗ್ಗೆ ವೈದ್ಯರು ಏನೇನು...
- Advertisement -spot_img

Latest News

ದೋಚಿದ್ರು… ಬೆಂಕಿ ಹಚ್ಚಿದ್ರು! ಕೋಲಾರದಲ್ಲಿ ಕಳ್ಳರ ವಿಕೃತಿ.

ಕೋಲಾರದಲ್ಲಿ ಮನೆಗೆ ನುಗ್ಗಿದ ಕಳ್ಳರ ಗುಂಪು ನಗದು ಮತ್ತು ಚಿನ್ನಾಭರಣ ದೋಚಿದ ಬಳಿಕ ಮನೆಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಲ್ಲಸಂದ್ರದಲ್ಲಿ ಭೀಕರ...
- Advertisement -spot_img