Friday, May 8, 2026

beauty tips

Skin cancer ಹೇಗೆ ಬರುತ್ತಾ ಗೊತ್ತಾ..?

Health Tips: ನಿಮ್ಮ ಕರ್ನಾಟಕ ಟಿವಿ ಹೆಲ್ತ್‌ನಲ್ಲಿ ಹಲವು ಆರೋಗ್ಯ ಸಮಸ್ಯೆಗಳಿಗೆ, ಹಲವು ವೈದ್ಯರು ಪರಿಹಾರಗಳನ್ನು ಹೇಳಿದ್ದಾರೆ. ಸೌಂದರ್ಯ ಸಮಸ್ಯೆ, ತಾಯಿ ಮಗುವಿನ ಆರೋಗ್ಯ ಸಮಸ್ಯೆ, ಚರ್ಮದ ಸಮಸ್ಯೆ, ಹೊಟ್ಟೆಯ ಸಮಸ್ಯೆ, ಕ್ಯಾನ್ಸ್ರರ್ ಹೀಗೆ ಹಲವು ವಿಷಯಗಳ ಬಗ್ಗೆ ನಾವು ನಿಮಗೆ ಮಾಹಿತಿ ನೀಡಿದ್ದೇವೆ. ಅದೇ ರೀತಿ ಉಂದು ಕೂಡ ವೈದ್ಯರಾದ ಡಾ. ಶಿವಕುಮಾರ್...

ಬಾಣಂತನದ ಸಮಯದಲ್ಲಿ ಕೂದಲು ಉದುರುವುದನ್ನು ಹೇಗೆ ತಡೆಯಬೇಕು..?

Health Tips: ಗರ್ಭಿಣಿಯಾಗುವ ಸಮಯ ಹೆಣ್ಣು ಒಂದು ರೀತಿಯ ಚಾಲೆಂಜ್ ಅನುಭವಿಸುತ್ತಾಳೆ. ಅಬಾ, ಆರೋಗ್ಯವಾಗಿರುವ ಮಗು ಹುಟ್ಟಿದೆ ಎಂದು ಸಮಾಧಾನ ಪಡುವಷ್ಟರಲ್ಲಿ, ಈಗ ತನ್ನ ಆರೋಗ್ಯ ಮತ್ತು ಸೌಂದರ್ಯದ ಕಾಳಜಿ ನಿಭಾಯಿಸುವ ಜವಾಬ್ದಾರಿ ಅವಳ ಹೆಗಲೇರುತ್ತದೆ. ಇಂಥ ಸಮಯದಲ್ಲಿ ಮತ್ತೂ ಟೆನ್ಶನ್ ಕೊಡುವ ಸಮಸ್ಯೆ ಅಂದ್ರೆ, ಕೂದಲು ಉದುರುವ ಸಮಸ್ಯೆ. ಗರ್ಭಿಣಿಯಾಗಿರುವಾಗ, ಹೇಗೆ ಕೂದಲು...

ಏನಿದು ಮಕ್ಕಳನ್ನು ಕಾಡುವ ಖಾಯಿಲೆಗಳು..?

Health Tips: ಈಗಾಗಲೇ ಕರ್ನಾಟಕ ಟಿವಿ ಹೆಲ್ತ್ ನಲ್ಲಿ, ಹಲವು ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಹೇಗೆ ಮಾಡಿಕೊಳ್ಳಬೇಕು. ಯಾವ ರೋಗಕ್ಕೆ ಯಾವ ಲಕ್ಷಣಗಳು ಕಂಡು ಬರುತ್ತದೆ ಅಂತಾ ಹೇಳಲಾಗಿದೆ.  ಅದೇ ರೀತಿ ವೈದ್ಯರಾದ ಆಂಜೀನಪ್ಪ ಅವರು, ಮಕ್ಕಳನ್ನು ಕಾಡುವ ಖಾಯಿಲೆಗಳ ಬಗ್ಗೆ ವಿವರಣೆ ನೀಡಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಮಗು ಹುಟ್ಟಿದ ತಕ್ಷಣದಿಂದ 5...

ಆಗಾಗ ತಲೆನೋವು ಕಾಡೋಕ್ಕೆ ಕಾರಣವೇನು..?

Health Tips: ಮಕ್ಕಳಿಗೆ ಆಗಾಗ ತಲೇನೋವು ಕಾಣಿಸಿಕೊಂಡರೆ, ಅದನ್ನು ನೀವು ಎಂದಿಗೂ ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ, ಇದು ದೃಷ್ಟಿದೋಷದ ಸಂಕೇತವಾಗಿರಬಹುದು ಎಂದು ವೈದ್ಯೆಯಾದ ಡಾ.ಮೈತ್ರಿ ಹೇಳಿದ್ದಾರೆ. ವೈದ್ಯರು ಈ ಬಗ್ಗೆ ಇನ್ನೂ ಏನೇನು ಹೇಳಿದ್ದಾರೆಂದು ತಿಳಿಯೋಣ ಬನ್ನಿ.. ವೈದ್ಯರು ಹೇಳುವ ಪ್ರಕಾರ, ಮಕ್ಕಳಿಗೆ ಸುಮ್ಮ ಸುಮ್ಮನೆ ತಲೆನೋವು ಬರುವುದಿಲ್ಲ. ಅದರಲ್ಲೂ ಪದೇ ಪದೇ ತಲೆನೋವು ಬರುವುದಿಲ್ಲ....

ಪ್ಲೇಗ್ ಮಹಾಮಾರಿ ಇವತ್ತಿಗೂ ಇದೆಯಾ..?

Health Tips: ಒಂದು ಕಾಲದಲ್ಲಿ ಪ್ಲೇಗ್ ಅನ್ನೋ ರೋಗ ಬಂತಂದ್ರೆ, ಮನುಷ್ಯ ಬದುಕುವುದೇ ಡೌಟ್ ಅನ್ನೋ ರೀತಿ ಇತ್ತು. ಎಷ್ಟೋ ಜನ ಚಿಕ್ಕ ವಯಸ್ಸಿಗೆ ಪ್ಲೇಗ್ ಬಂದು ಸಾವನ್ನಪ್ಪಿದ್ದಾರೆ. ಆ ಕಾಲದಲ್ಲಿ ಅದಕ್ಕೆ ಬೇಕಾದ ಚಿಕಿತ್ಸೆಯೂ ಇರಲಿಲ್ಲ. ಆದರೆ ಈಗ ಹಾಗಲ್ಲ. ಎಲ್ಲ ರೋಗಕ್ಕೂ ಚಿಕಿತ್ಸೆ ಇದೆ. ಪ್ಲೇಗ್ ರೋಗ ಬರುವುದು ಕೂಡ ಕಡಿಮೆಯಾಗಿದೆ....

ಬೇಸಿಗೆಯ ಆಹಾರ ಪದ್ಧತಿ ಹೇಗಿರಬೇಕು..?

Health Tips: ವೈದ್ಯೆಯಾದ ದೀಪಿಕಾ ಅವರು, ಸ್ಕಿನ್, ಲೇಸರ್ ಟ್ರೀಟ್ಮೆಂಟ್‌ಗೆ ಸಂಬಂಧಪಟ್ಟಂತೆ, ಹಲವು ಮಾಹಿತಿಗಳನ್ನು ನಿಮಗೆ ನೀಡಿದ್ದಾರೆ. ಅದೇ ರೀತಿ, ಬೇಸಿಗೆಯಲ್ಲಿ ಆಹಾರ ಪದ್ಧತಿ ಹೇಗಿರಬೇಕು ಅನ್ನೋ ಬಗ್ಗೆ ಇಂದು ಮಾಹಿತಿ ನೀಡಲಿದ್ದಾರೆ. ಈ ಬಗ್ಗೆ ತಿಳಿಯೋಣ ಬನ್ನಿ.. ಬೇಸಿಗೆಯಲ್ಲಿ ನಮ್ಮ ದೇಹ, ಅದೇ ಟೆಂಪರೇಚರ್‌ಗೆ ಅಡ್ಜಸ್ಟ್ ಆಗಬೇಕು. ಹಾಗಾಗಬೇಕು ಅಂದ್ರೆ, ನಮ್ಮ ದೇಹದಿಂದ ಬೆವರು...

ಕಣ್ಣಿಗೂ ಬರುತ್ತಾ ಕ್ಯಾನ್ಸರ್..?

Health Tips: ಈಗಾಗಲೇ ವೈದ್ಯರು ಕ್ಯಾನ್ಸರ್ಬಗ್ಗೆ ಹಲವು ಮಾಹಿತಿಯನ್ನು ನೀಡಿದ್ದಾರೆ. ವೈದ್ಯರಾದ ಡಾ.ಶಿವಕುಮಾರ್ ಉಪ್ಪಳ, ಕ್ಯಾನ್ಸರ್‌ನಲ್ಲಿ ಎಷ್ಟು ರೀತಿಯ ವಿಧಗಳಿದೆ ಅನ್ನೋ ಬಗ್ಗೆಯೂ ಹೇಳಿದ್ದಾರೆ. ಇಂದು ವೈದ್ಯರು ಕಣ್ಣಿನ ಕ್ಯಾನ್ಸರ್ ಬಗ್ಗೆ ವಿವರಣೆ ನೀಡಿದ್ದಾರೆ. ಅದೇನು ಅಂತಾ ತಿಳಿಯೋಣ ಬನ್ನಿ.. ವೈದ್ಯರು ಹೇಲುವ ಪ್ರಕಾರ, ಕಣ್ಣಿನ ಕ್ಯಾನ್ಸರ್‌ನಲ್ಲೂ ಹಲವು ಬಗೆ ಇದೆ. ಕೆಲವು ಮಕ್ಕಳಲ್ಲಿ ಹೆಚ್ಚಾಗಿ,...

ಹುಟ್ಟಿದ ಮಗುವಿಗೆ ಸ್ನಾನ ಬೇಕೋ..? ಬೇಡವೋ..?

Health Tips: ತಾಯಿ ಮಗುವಿನ ಆರೋಗ್ಯದ ಬಗ್ಗೆ ಕರ್ನಾಟಕ ಟಿವಿ ಹೆಲ್ತ್‌ನಲ್ಲಿ ವೈದ್ಯರು ಸಾಕಷ್ಟು ಮಾಹಿತಿಗಳನ್ನು ನೀಡಿದ್ದಾರೆ. ಅದೇ ರೀತಿ ಇಂದು ಕೂಡ ವೈದ್ಯೆಯಾದ ಸಹನಾ ದೇವದಾಸ್, ಹುಟ್ಟಿದ ಮಗುವಿಗೆ ಸ್ನಾನ ಬೇಕೋ, ಬೇಡವೋ ಅನ್ನೋ ಬಗ್ಗೆ ಹೇಳಿದ್ದಾರೆ. ವೈದ್ಯರು ಹೇಳುವ ಪ್ರಕಾರ, ಮಗು ಹುಟ್ಟಿದ 1 ವಾರ ಸ್ನಾನ ಮಾಡಿಸಬಾರದು. ಸ್ನಾನ ಮಾಡಿಸಲೇಬೇಕು ಎಂದಲ್ಲಿ,...

ಹುಟ್ಟಿದ ಮಗುವಿಗೆ ನೀರು ಕೊಡಬಾರದು.. ಯಾಕೆ ಗೊತ್ತಾ..?

Health Tips: ತಾಯಿ ಮಗುವಿನ ಆರೋಗ್ಯದ ಬಗ್ಗೆ ಕರ್ನಾಟಕ ಟಿವಿ ಹೆಲ್ತ್‌ನಲ್ಲಿ ವೈದ್ಯರು ಸಾಕಷ್ಟು ಮಾಹಿತಿಗಳನ್ನು ನೀಡಿದ್ದಾರೆ. ಅದೇ ರೀತಿ ಇಂದು ಕೂಡ ವೈದ್ಯೆಯಾದ ಸಹನಾ ದೇವದಾಸ್, ಹುಟ್ಟಿನ ಮಗುವಿಗೆ ನೀರು ಯಾಕೆ ಕೊಡಬಾರದು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದಾರೆ. ಮಗುವಿಗೆ ಯಾವ ಯಾವ ಆರೋಗ್ಯಕರ ಅಂಶಗಳು ಬೇಕೋ, ಆ ಅಂಶಗಳೆಲ್ಲ ತಾಯಿಯ ಹಾಲಿನಲ್ಲೇ ಇರುತ್ತದೆ....

Piles ಮತ್ತು Fissure ಅಂದ್ರೇನು..? ಇದರ ಲಕ್ಷಣಗಳೇನು..?

Health Tips: ಕರ್ನಾಟಕ ಟಿವಿ ಹೆಲ್ತ್‌ನಲ್ಲಿ ಜನರಿಗೆ ಬೇಕಾದ ಆರೋಗ್ಯ ಮಾಹಿತಿಯನ್ನು ನೀಡಲಾಗುತ್ತಿದೆ. ಕ್ಯಾನ್ಸರ್, ಚರ್ಮದ ರೋಗ, ಸ್ತ್ರೀ ರೋಗ ಸಮಸ್ಯೆ ಸೇರಿ ಹಲವು ಸಮಸ್ಯೆಗಳಿಗೆ ಪರಿಹಾರವಾಗಿ, ಹಲವು ಮಾಹಿತಿಯನ್ನು ನೀಡಲಾಗಿದೆ. ಅದೇ ರೀತಿ ಇಂದು ನಾವು ಪೈಲ್ಸ್ ಮತ್ತು ಫಿಸರ್ ಅಂದ್ರೇನು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ವೈದ್ಯರು ಹೇಳುವ ಪ್ರಕಾರ, ಪೈಲ್ಸ್ ಬಂದವರು...
- Advertisement -spot_img

Latest News

IPL ಫೈನಲ್ ಮೇಲೆ ಬಿತ್ತು ‘ಉಚಿತ’ ರಾಜಕಾರಣದ ಕರಿನೆರಳು! RCB ಅಭಿಮಾನಿಗಳ ಕನಸಿಗೆ ಕನ್ನ?

ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯದ ವಿಚಾರ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದಿಂದ ಕೇಳಿಬಂದ ಭಾರೀ ಪ್ರಮಾಣದ ಉಚಿತ ಟಿಕೆಟ್ ಬೇಡಿಕೆಯ ಹಿನ್ನೆಲೆಯಲ್ಲಿ...
- Advertisement -spot_img