Friday, May 8, 2026

beauty tips

ನಿಮ್ಮ ಕನ್ನಡಕವನ್ನು ಸ್ವಚ್ಛಗೊಳಿಸುವುದು ಹೇಗೆ ಗೊತ್ತಾ..?

Health Tips: ಕನ್ನಡಕವನ್ನು ಬಳಸುವವರಿಗಷ್ಟೇ, ಅದನ್ನು ಧರಿಸುವ ಮತ್ತು ಅದನ್ನು ಮೆಂಟೇನ್ ಮಾಡುವ ಕಷ್ಟ ಗೊತ್ತಿರುತ್ತದೆ. ಅಲ್ಲದೇ ಕನ್ನಡಕವನ್ನು ಹೈಜಿನ್ ಆಗಿ ಇರಿಸಿಕೊಳ್ಳಬೇಕಾಗುತ್ತದೆ. ಈ ಬಗ್ಗೆ ವೈದ್ಯರು ಇನ್ನಷ್ಟು ಮಾಹಿತಿಯನ್ನು ನೀಡಿದ್ದಾರೆ. ಡಾ.ಸುಜಾತಾ ರಾಥೋಡ್ ಅವರು ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದು, ಬರೀ ಕನ್ನಡಕ ತೆಗೆದುಕೊಂಡರೆ ಸಾಕಾಗುವುದಿಲ್ಲ. ಅದನ್ನು ಸ್ವಚ್ಛ ಮಾಡಲು ಬೇಕಾಗಿರುವ ಬಟ್ಟೆ...

ಜೀನಿ ಸಿಕ್ಕಿದ್ದು ಅಮೃತ ಸಿಕ್ಕ ಹಾಗಾಗಿದೆ: ಇದು ಜೀನಿ ಬಳಸಿದವರ ಮಾತು..

Health Tips: ಜೀನಿಯನ್ನು ಹೇಗೆ ತಯಾರಿಸುತ್ತಾರೆ..? ಇದರ ಸೇವನೆಯಿಂದ ಏನೇನು ಆರೋಗ್ಯ ಲಾಭವಾಗುತ್ತದೆ. ಜೀನಿಯನ್ನು ಹೇಗೆ ತಯಾರಿಸಬೇಕು..? ಇದರ ಸೇವನೆಯಿಂದ ಎಷ್ಟೆಲ್ಲ ಜನ ಆರೋಗ್ಯ ಲಾಭ ಪಡೆದಿದ್ದಾರೆ ಎಂದು ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ ಇಲ್ಲೊಬ್ಬರಿಗೆ ಯಾವ ವೈದ್ಯರಿಗೂ ತೋರಿಸಿದರೂ ಗುಣವಾಗದ ಖಾಯಿಲೆ, ಜೀನಿ ಕುಡಿದಾಗ ಗುಣವಾಗಿದೆಯಂತೆ. ಹಾಗಾದ್ರೆ ಇವರಿಗೆ ಜೀನಿ...

ಡಾರ್ಕ್ ಸರ್ಕಲ್ ಬರಲು ಕಾರಣವೇನು..? ಇದಕ್ಕೆ ಪರಿಹಾರವೇನು..?

Health Tips: ಹೆಣ್ಣು ಮಕ್ಕಳ ಮುಖದಲ್ಲಿ ಪಿಂಪಲ್ ಬಿಟ್ಟರೆ, ಹೆಚ್ಚು ಉಪದ್ರ ಕೊಡುವ ಸೌಂದರ್ಯ ಸಮಸ್ಯೆ ಅಂದ್ರೆ, ಡಾರ್ಕ್ ಸರ್ಕಲ್. ಕಣ್ಣಿನ ಸುತ್ತಲೂ ಕಪ್ಪಾಗುವುದನ್ನು, ಡಾರ್ಕ್ ಸರ್ಕಲ್ ಎನ್ನಲಾಗುತ್ತದೆ. ಇದು ಬಂದಾಗ, ಮುಖದ ಕಳೆಯೇ ಹೊರಟು ಹೋಗುತ್ತದೆ. ಡಾರ್ಕ್ ಸರ್ಕಲ್ ಬಂದಾಗ, ರೋಗ ಬಂದಂತೆ ತೋರುತ್ತದೆ. ಹಾಗಾದ್ರೆ ಡಾರ್ಕ್ ಸರ್ಕಲ್ ಬರಲು ಕಾರಣವೇನು..? ಇದಕ್ಕೆ...

ನಿರ್ಲಕ್ಷ್ಯ ಮಾಡದಿದ್ದಲ್ಲಿ ಶೇ.90% ರಷ್ಟು ಕ್ಯಾನ್ಸರ್ ಗುಣಪಡಿಸಬಹುದು ಗೊತ್ತಾ..?

Health Tips: ಈ ಪ್ರಪಂಚದಲ್ಲಿ ಕ್ಯಾನ್ಸರ್‌ನಿಂದ ಸಾವನ್ನಪ್ಪಿದವರಲ್ಲಿ, ನಿರ್ಲಕ್ಷ್ಯ ಮಾಡಿ ಜೀವ ಬಿಟ್ಟವರೇ ಹೆಚ್ಚಿನವರಾಗಿದ್ದಾರೆ. ಏಕೆಂದರೆ ಹಲವರು ದೇಹದಲ್ಲಾಗುವ ಗಡ್ಡೆ, ನೋವುಗಳನ್ನು ನಿರ್ಲಕ್ಷಿಸಿ, ಕ್ಯಾನ್ಸರ್ ಫೈನಲ್ ಸ್ಟೇಜ್‌ಗೆ ಹೋದಾಗಲೇ, ಆ ಬಗ್ಗೆ ಗಮನ ಕೊಡುತ್ತಾರೆ. ಮತ್ತು ವೈದ್ಯರ ಬಳಿ ಹೋಗುತ್ತಾರೆ. ಆದರೆ ಅದನ್ನು ಗುಣಪಡಿಸಲು ಸಾಧ್ಯವಾಗದ ಕಾರಣ, ಬದುಕುವ ಸಾಧ್ಯತೆ ತೀರಾ ಕಡಿಮೆಯಾಗಿರುತ್ತದೆ. ಆದರೆ...

ನಿಮ್ಮ ಮಕ್ಕಳು ನಾಯಿ ಪ್ರೇಮಿಗಳಾಗಿದ್ದಲ್ಲಿ ಎಚ್ಚರ..

Health Tips: ಹಿಂದಿನ ಕಾಲದಲ್ಲಿ ಯಾರದ್ದಾದರೂ ಮನೆಯಲ್ಲಿ ಸಾಕು ನಾಯಿ ಇದ್ದರೆ, ಅವರು ಉತ್ತಮ ಆರ್ಥಿಕ ಪರಿಸ್ಥಿತಿ ಉಳ್ಳವರು ಎಂದು ಹೇಳುತ್ತಿದ್ದರು. ಆದರೆ ಇಂದಿನ ಕಾಲದಲ್ಲಿ ಹಲವರ ಮನೆಯಲ್ಲಿ ಸಾಕು ನಾಯಿಗಳಿದೆ. ಅಲ್ಲದೇ, ಹಲವರು ನಾಯಿ ಪ್ರೇಮಿಗಳಿದ್ದಾರೆ. ಅದ ರೀತಿ ಅವರ ಮಕ್ಕಳು ಕೂಡ ನಾಯಿಯೊಂದಿಗೆ ಸಲುಗೆಯಿಂದ ಬೆರೆಯುತ್ತಾರೆ. ಆದರೆ ಇದು ತುಂಬಾ ಡೇಂಜರ್...

ಹುಚ್ಚುನಾಯಿ ಕಚ್ಚಿದ್ರೆ ಮನುಷ್ಯ ಹುಚ್ಚನಾಗ್ತಾನಾ..?

Health Tips: ಹುಚ್ಚುನಾಯಿ ಕಚ್ಚಿದಾಗ, ಹೇಗೆ ಮನೆ ಮದ್ದು ಮಾಡಬೇಕು. ಯಾಕೆ ನಿರ್ಲಕ್ಷ ಮಾಡಬಾರದು ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ಸಂಪೂರ್ಣ ಮಾಹಿತಿ ನೀಡಿದ್ದೇವೆ. ಅದೇ ರೀತಿ ಇಂದು ವೈದ್ಯರಾದ, ಡಾ.ಆಂಜೀನಪ್ಪಾ ಈ ಬಗ್ಗೆ ಮಾತನಾಡಿದ್ದು, ಹುಚ್ಚುನಾಯಿ ಕಚ್ಚಿದ್ರೆ ಮನುಷ್ಯ ಹುಚ್ಚನಾಗ್ತಾನಾ ಅನ್ನೋ ಬಗ್ಗೆ ವಿವರಿಸಿದ್ದಾರೆ. ವೈದ್ಯರು ಹೇಳುವ ಪ್ರಕಾರ, ನಾಯಿ ಕಚ್ಚಿದಾಗ, ಯಾವುದೇ...

ಹುಟ್ಟಿದ ಮಕ್ಕಳಲ್ಲಿ ದೃಷ್ಟಿ ದೋಷ ಯಾಕೆ ಕಾಣಿಸಿಕೊಳ್ಳುತ್ತದೆ..?

Health Tips: ಇಂದಿನ ಕಾಲದಲ್ಲಿ ಪುಟ್ಟ ಪುಟ್ಟ ಮಕ್ಕಳು ಕೂಡ ಕನ್ನಡಕ ಹಾಕಿಕೊಂಡು ತಿರುಗಾಡುವುದನ್ನು ನೀವು ನೋಡಿರುತ್ತೀರಿ. ಅದಕ್ಕೆ ಕಾರಣವೇನೆಂದು ಪೋಷಕರಿಗೂ ಗೊತ್ತಿರುವುದಿಲ್ಲ. ಹಾಗಾದ್ರೆ ಇದು ಯಾರ ತಪ್ಪಿನಿಂದಾದ ತೊಂದರೆ..? ಇದಕ್ಕೆ ಕಾರಣವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮಕ್ಕಳಿಗೆ ಚಿಕ್ಕಂದಿನಲ್ಲೇ ಕನ್ನಡಕ ಬಂದರೆ, ಅದು ಪೋಷಕರ ತಪ್ಪಿನಿಂದಾದ ತೊಂದರೆಯಾಗಿರುತ್ತದೆ. ಏಕೆಂದರೆ, ಮಗು ಗರ್ಭದಲ್ಲಿರುವಾಗ, ತಾಯಿ...

ರಿಸ್ಕ್ ಪ್ರೆಗ್ನೆನ್ಸಿ ಹೆಚ್ಚಾಗಲು ಕಾರಣವೇನು..?

Health Tips: ನಾವು ಈಗಾಗಲೇ ನಿಮಗೆ ಗರ್ಭಾವಸ್ಥೆಯಲ್ಲಿ ಹೇಗೆ ಕಾಳಜಿ ವಹಿಸಬೇಕು. ಯಾವ ಆಹಾರಗಳನ್ನು ಸೇವಿಸಬೇಕು. ಯಾವ ಆಹಾರಗಳನ್ನು ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ನೀಡಿದ್ದೇವೆ. ಅಂತೆಯೇ, ರಿಸ್ಕ್ ಪ್ರೆಗ್ನೆನ್ಸಿ ಎಂದರೇನು ಎಂಬ ಬಗ್ಗೆ ವಿವರಿಸಿದ್ದೇವೆ. ಅದೇ ರೀತಿ ಇಂದು ರಿಸ್ಕ್ ಪ್ರೆಗ್ನೆನ್ಸಿ ಹೆಚ್ಚಾಗಲು ಕಾರಣವೇನು ಎಂಬ ಬಗ್ಗೆ ವೈದ್ಯೆಯಾದ, ಡಾ. ಸವಿತಾ. ಸಿ....

‘ಜೀನಿ’ ಹೊಸ ಜೀವನ ಕೊಟ್ಟಿದೆ : ಓಡಾಡಲೂ ಬಾರದಂತಾಗಿದ್ದವರು ಈಗ ತಮ್ಮ ಕೆಲಸ ತಾವೇ ಮಾಡಿಕೊಳ್ಳುತ್ತಾರೆ..

Health Tips: ಜೀನಿಯನ್ನು ಹೇಗೆ ತಯಾರಿಸುತ್ತಾರೆ..? ಇದರ ಸೇವನೆಯಿಂದ ಏನೇನು ಆರೋಗ್ಯ ಲಾಭವಾಗುತ್ತದೆ. ಜೀನಿಯನ್ನು ಹೇಗೆ ತಯಾರಿಸಬೇಕು..? ಇದರ ಸೇವನೆಯಿಂದ ಎಷ್ಟೆಲ್ಲ ಜನ ಆರೋಗ್ಯ ಲಾಭ ಪಡೆದಿದ್ದಾರೆ ಎಂದು ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ ಇಂದು ಓರ್ವ ವೃದ್ಧೆ, ಜೀನಿ ಸೇವಿಸಿ, ಎಷ್ಟು ಆ್ಯಕ್ಟೀವ್ ಆಗಿದ್ದಾರೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಉತ್ತರಕರ್ನಾಟಕದ ಓರ್ವ...

ನಿಮ್ಮ ದೇಹದ ತೂಕ ಬೇಗ ಕಡಿಮೆಯಾಗಬೇಕು ಎಂದಲ್ಲಿ ಈ ಪೇಯ ಕುಡಿಯಿರಿ..

Health Tips: ಇಂದಿನ ಕಾಲದಲ್ಲಿ ಹಲವರ ಜೀವನ ಶೈಲಿ ಸರಿಯಾದ ಕ್ರಮದಲ್ಲಿಲ್ಲ. ಲೇಟಾಗಿ ಏಳುವುದು. ತಿಂಡಿ ಸ್ಕಿಪ್‌ ಮಾಡಿ, ಡೈರೆಕ್ಟ್ ಊಟ ಮಾಡುವುದು. ಹೆಚ್ಚು ಜಂಕ್ ಫುಡ್ ತಿನ್ನುವ ಅಭ್ಯಾಸ ಮಾಡಿಕೊಂಡವರೇ ಹೆಚ್ಚು. ಇನ್ನು ಸಂಜೆ ಹೊತ್ತಿಗೆ ಏನಾದ್ರೂ ಸ್ನ್ಯಾಕ್ಸ್ ತಿಂದು ಹೊಟ್ಟೆ ತುಂಬಿಸಿಕೊಂಡರೆ, ರಾತ್ರಿ ಊಟ ಸ್ಕಿಪ್. ಮತ್ತೆ ಮರುದಿನ ಮಧ್ಯಾಹ್ನವೇ ಊಟ....
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img