Friday, July 4, 2025

became

ಆಸ್ಟಿಯೊಪೊರೋಸಿಸ್ ಈ ಸಮಸ್ಯೆ ಇದ್ದರೆ ಮೂಳೆಗಳು ದುರ್ಬಲವಾಗುತ್ತೆ.. ಎಚ್ಚರ..!

Osteoporosis: ಆಸ್ಟಿಯೊಪೊರೋಸಿಸ್ ಎಂದರೆ ಮೂಳೆಗಳು ತೆಳುವಾಗುವುದು. ಮೂಳೆಯ ಸಾಂದ್ರತೆ ಕಡಿಮೆಯಾಗುವುದು, ಶಕ್ತಿ ಕುಂದುವುದು.. ದುರ್ಬಲವಾಗುವುದು. ಆಸ್ಟಿಯೊಪೊರೋಸಿಸ್ ನೋವು, ಅಂಗವೈಕಲ್ಯ, ಬೆಡ್ ರೆಸ್ಟ್ ಮತ್ತು ಕೆಲವೊಮ್ಮೆ ಸಾವಿಗೆ ಕಾರಣವಾಗಬಹುದು. ಆಸ್ಟಿಯೊಪೊರೋಸಿಸ್ ಸಮಸ್ಯೆ, ಅದರ ಕಾರಣಗಳು, ಚಿಕಿತ್ಸೆ ಮತ್ತು ಜೀವನಶೈಲಿಯ ಬಗ್ಗೆ ನೋಯ್ಡಾದ ಫೋರ್ಟಿಸ್ ಆಸ್ಪತ್ರೆಯ ಜಂಟಿ ಬದಲಿ ವಿಭಾಗದ ಮೂಳೆಚಿಕಿತ್ಸಾ ವಿಭಾಗದ ನಿರ್ದೇಶಕ ಮತ್ತು ಎಚ್‌ಒಡಿ ಡಾ....

ಉಪ್ಪು ಮತ್ತು ಹರಿಶಿಣವನ್ನು ಮನೆಯ ಈ ದಿಕ್ಕಿನಲ್ಲಿ ಇಟ್ಟರೆ ಬಡವರು ಶ್ರೀಮಂತರಾಗುತ್ತಾರೆ ..!

ನಾವು ಈ ದಿನ ನಿಮ್ಮ ಜೀವನಕ್ಕೆ ಅನುಕೂಲವಾಗಬಲ್ಲ ಹಾಗೂ ದಾರಿ ದೀಪವಾಗಬಲ್ಲ ಮಹತ್ವವಾದ ವಿಷಯವನ್ನು ಹೇಳುತ್ತೇವೆ ,ಇದನ್ನು ನಿಮ್ಮ ಜೀವನದಲ್ಲಿ ರೂಢಿಸಿಕೊಂಡರೆ ನಿಮ್ಮ ಜೀವನದಲ್ಲಿ ಚಮತ್ಕಾರಿ ಬದಲಾವಣೆ ಕಾಣುತ್ತದೆ . ಉಪ್ಪು ಮತ್ತು ಹರಿಶಿನ ಅಡುಗೆ ಮನೆಯಲ್ಲಿ ಈ ದಿಕ್ಕಿಗೆ ಇಟ್ಟರೆ ಬಡವರು ಕೂಡಾ ಶ್ರೀಮಂತರಾಗುತ್ತಾರೆ ಹೀಗೆ ಮಾಡಿದರೆ ಖಂಡಿತ ನಿಮಗೆ ಯಶಸ್ಸು ಸಿಗುತ್ತದೆ ....

ವಿರುದ್ಧ ಆಹಾರ ಸೇವನೆಯಿಂದ ಆಹಾರವು ವಿಷವಾಗಿ ಪರಿವರ್ಥನೆ ಯಾಗುತ್ತದೆಯ …?

Health tips: ಪ್ರತಿಯೊಂದು ಆಹಾರಕ್ಕೂ ಸಪರೇಟ್ ಆಗಿ ಡೈ ಜೆಷನ್ ಪ್ರೊಸಸ್ ಎನ್ನುವುದು ಇರುತ್ತದೆ ,ಫುಡ್ ತಿನ್ನುವಾಗ ಯಾವ ಫುಡ್ ಅನ್ನು ಕಂಬೈನ್ ಮಾಡಬಾರದು ಎಂದು ಮೊದಲು ತಿಳಿದುಕೊಳ್ಳಬೇಕು .ವಿರುದ್ಧ ಆಹಾರ ಸೇವನೆಯಿಂದ ಆಹಾರವು ವಿಷವಾಗಿ ಯಾವುದಾದರೊಂದು ಕಾಯಿಲೆಗೆ ದಾರಿ ಮಾಡಿಕೊಟ್ಟಂತಾಗುತ್ತದೆ. ಅಲರ್ಜಿ, ತುರಿಕೆ, ಕುರು, ಬಾವು, ವಾತ, ಕರುಳು ಬೇನೆ ಕಾಡುತ್ತದೆ .ಇವು ಯಾವುದೇ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img