Saturday, August 8, 2026

because of covid

ಕೊರೊನಾ ಹಿನ್ನಲೆ ಕಲ್ಮಲಾ ಗ್ರಾಮದ ಕರಿಯಪ್ಪ ತಾತನ ಜಾತ್ರೆ ರದ್ದು

www.karnatakatv.net : ರಾಯಚೂರು : ಕೋವಿಡ್ ೧೯ ಮೂರನೇ ಅಲೆ ಭೀತಿ ಹಿನ್ನಲೆ ರಾಜ್ಯಾದ್ಯಂತ ಜಾತ್ರೆ, ಹಬ್ಬ, ಹರಿದಿನಗಳನ್ನ ರದ್ದು ಪಡಿಸಲಾಗಿದೆ. ಅದೇ ರೀತಿ ರಾಯಚೂರು ತಾಲ್ಲೂಕಿನ ಕಲ್ಮಲಾ ಗ್ರಾಮದ ಕರಿಯಪ್ಪ ತಾತನ ಜಾತ್ರೆಯನ್ನೂ ಜಿಲ್ಲಾಡಳಿತದಿಂದ ರದ್ದು ಪಡಿಸಲಾಗಿದೆ. ಆದ್ರೆ ಜಾತ್ರೆ ರದ್ದಾಗಿದ್ದ ಮಾಹಿತಿ ಇಲ್ಲದ ನೂರಾರು ಜನ ಇಂದು ಜಾತ್ರೆಗೆ ಆಗಮಿಸಿದ್ದರು. ಹಾಗೆ ಬಂದ...
- Advertisement -spot_img

Latest News

Koppala News: 371ಜೆ ಕಲಂ ಸಮಗ್ರ ಅವಲೋಕನ, ಅಧ್ಯಯನ ಶಿಬಿರ

Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು...
- Advertisement -spot_img