Tuesday, September 15, 2026

#beedar dist

ಬಾಲಕಿ ಸಾವಿಗೆ ಕಾರಣ ಯಾರು..?

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪ ಮಾಡಲಾಗಿದೆ. ಬೀದರ್ ಜಿಲ್ಲೆಯ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ಪೋಕ್ಸೋ ಕಾಯ್ದೆ ಅಡಿ ಮೆಹಕರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಬಾಲಕಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ಕೊಟ್ಟು ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆಂದು ಮೃತ ಬಾಲಕಿ ಪೋಷಕರು ಆರೋಪಿಸಿದ್ದಾರೆ. ಪ್ರತಿದಿನ ಶಾಲೆಗೆ ಹೋಗುವಾಗ, ಬಾಲಕಿಗೆ ಅದೇ ಗ್ರಾಮದ...

ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ ಸೇರಿ 9 ಜನರ ವಿರುದ್ಧ ಎಫ್ .ಐ.ಆರ್ .ದಾಖಲು

ಬೀದರ್ : ಕಳೆದ ಜುಲೈ 1 ರಂದು ಬಸವಕಲ್ಯಾಣ ನಗರದ ಹಿರೆಮಠ ಕಾಲೊನಿಯ ಮುಸ್ಲಿಂ ಸಮುದಾಯದ ಮೆಹ್ರಾಜ್ ಇನಾಮುಲ್ಲಾ ಖಾನ್ ಎನ್ನುವವರ ಮನೆಯಲ್ಲಿ ಗೋಹತ್ಯೆ ನಡೆಯುತ್ತಿದೆ ಎನ್ನುವ ಆರೋಪ ಕೆಳಿಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಬಸವಕಲ್ಯಾಣ ಶಾಸಕ ಶರಣು ಸಲಗರ್ ಆರೋಪಿಯನ್ನು ಪೊಲೀಸರ ವಶ ಪಡಿಸಿದರು. ಈ ವೇಳೆ ಶಾಸಕ ಶರಣು ಸಲಗರ್ ತಮ್ಮ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img