Sunday, September 13, 2026

beedar

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೀದರ್ ಜಿಲ್ಲೆ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

Political News: Feb:26: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು...

ಕೋತಿಗಳನ್ನು ಕೊಂದು ಮರಕ್ಕೆ ನೇಣು ಹಾಕಿದ ನೀಚರು..!

Beedar News: ಬೀದರ್ ನಲ್ಲಿ ದುಷ್ಕರ್ಮಿಗಳು ಕೋತಿಗಳನ್ನು ಕೊಂದು ನೇಣು ಹಾಕಿದ್ದಾರೆ. ಬೀದರ್‌ನ ಭಾಲ್ಕಿಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ ಎಂದು  ತಿಳಿದು ಬಂದಿದೆ. ಜಿಲ್ಲೆಯ ಭಾಲ್ಕಿ ತಾಲೂಕಿನ ಮುರಾಳ ಗ್ರಾಮದ ಹೊರವಲಯದಲ್ಲಿರುವ ಹುಣಸೆ ಮರವೊಂದಕ್ಕೆ ಯಾರೋ ಪಾಪಿಗಳು ನಾಲ್ಕು ಕೋಡಂಗಿಗಳನ್ನು ಹೊಡೆದು ನೇಣು ಹಾಕಿದ ಅಮಾನವೀಯ  ಘಟನೆ ನಡೆದಿದೆ. ನಾಲ್ಕು ಮಂಗಗಳಲ್ಲಿ ಎರಡು ಮೃತಪಟ್ಟರೆ, ಮತ್ತೆರಡರನ್ನು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img