ಹಿಂದೂ ಧರ್ಮದಲ್ಲಿ ಗೋವನ್ನು ತಾಯಿಗೆ ಹೋಲಿಸಲಾಗುತ್ತದೆ. ಹಾಗಾಗಿ ಆಕೆಯನ್ನು ಗೋಮಾತೆ ಎಂದು ಹೇಳಲಾಗುತ್ತದೆ. ಇಂಥ ಗೋಮಾತೆಗೆ ಹಬ್ಬ ಹರಿದಿನಗಳಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಆಕೆಗೆ ನಮ್ಮ ಎಂಜಿಲನ್ನು ಕೊಡುವುದು ತಪ್ಪು ಅಂತಾ ಹೇಳಲಾಗುತ್ತದೆ. ಮತ್ತು ಯಾರು ತಾವು ಸಾಕಿದ ಗೋವನ್ನು ಸರಿಯಾಗಿ ಆರೈಕೆ ಮಾಡುವುದಿಲ್ಲವೋ, ಮುಂದೆ ಅವರ ಮಕ್ಕಳೂ ಕೂಡ ಅವರನ್ನು ಸರಿಯಾಗಿ ಆರೈಕೆ ಮಾಡುವುದಿಲ್ಲ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...