Saturday, March 14, 2026

beggar

ಇನ್ನೊಬ್ಬರಿಗೆ ಗಿಫ್ಟ್ ಕೊಡುವುದಿದ್ದರೆ ಇಂಥ ಗಿಫ್ಟ್ ಕೊಡಿ..

ಗಿಫ್ಟ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗಲ್ಲ ಹೇಳಿ.. ಹಲವರು ಕೇಳಿ ಗಿಫ್ಟ್ ಪಡೆಯುತ್ತಾರೆ. ಇನ್ನು ಕೆಲವರು ಕೊಟ್ಟರಷ್ಟೇ ಗಿಫ್ಟ್ ತೆಗೆದುಕೊಳ್ತಾರೆ. ಮತ್ತೆ ಕೆಲವರಿಗೆ ಕೇಳದೇ ಗಿಫ್ಟ್ ಸಿಕ್ಕರೂ ಕೂಡ, ತೆಗೆದುಕೊಳ್ಳೋಕ್ಕೆ ಏನೋ ಮುಜುಗರ. ಆದ್ರೂ ಹೇಗೋ, ಗಿಫ್ಟ್ ತೆಗೆದು ಕೊಳ್ತಾರೆ. ಆದ್ರೆ ನೀವು ಇನ್ನೊಬ್ಬರಿಗೆ ಎಂಥ ಗಿಫ್ಟ್ ಕೊಡಬೇಕು ಅನ್ನೋ ಬಗ್ಗೆ ನಾವಿವತ್ತು ನಿಮಗೆ...

ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.. ಭಾಗ 2

ಈ ಕಥೆಗೆ ಸಂಬಂಧಿಸಿದಂತೆ ಹಿಂದಿನ ಭಾಗದಲ್ಲಿ ನಾವು ಭಿಕ್ಷುಕನಾಗಿದ್ದ ರಾಬರ್ಟ್ ಓರ್ವ ಹೆಂಗಸಿನ ಮನೆಗೆ ಹೋದ ಬಗ್ಗೆ, ಅಲ್ಲಿ ಆಕೆ ಅವನಿಗೆ ಪುಸ್ತಕ ಕೊಟ್ಟ ಬಗ್ಗೆ ಹೇಳಿದ್ದೆವು. ಈಗ ಆ ಪುಸ್ತಕದಲ್ಲಿ ಏನಿತ್ತು..? ಭಿಕ್ಷುಕನಾಗಿದ್ದ ರಾಬರ್ಟ್ ಹೇಗೆ ಶ್ರೀಮಂತನಾಗುತ್ತಾನೆ..? ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.. ಭಾಗ 1 ಆ ಪುಸ್ತಕವನ್ನು...

ಹಾಸನದಲ್ಲಿ ಮಳೆ ಆರ್ಭಟಕ್ಕೆ ನಿರ್ಗತಿಕ ಬಲಿ..

ಹಾಸನ: ಹಾಸನದಲ್ಲಿ ಮಳೆ ಆರ್ಭಟಕ್ಕೆ ಮತ್ತೊಂದು ಬಲಿಯಾಗಿದೆ. ರಾತ್ರಿ ಕಾಂಪೊಂಡ್ ಕುಸಿದು ನಿರ್ಗತಿಕ ವ್ಯಕ್ತಿ ಸಾವನ್ನಪ್ಪಿದ್ದು, ಹರ್ಷಾಮಹಲ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವಲ್ಲಭಭಾಯಿ ರಸ್ತೆಯ ಲೋಕೇಶ್ (50) ಮೃತ ವ್ಯಕ್ತಿಯಾಗಿದ್ದು, ಬೀದಿ ಬದಿಯಲ್ಲಿ ಹೇರ್ ಪಿನ್ ಕ್ಲಿಪ್ ಮಾರಾಟ ಮಾಡುತ್ತಿದ್ದ. ರಾತ್ರಿ ವೇಳೆ ಸಾರ್ವಜನಿಕ ಸ್ಥಳದಲ್ಲಿಯೇ ಲೋಕೇಶ್ ರಾತ್ರಿ ಆಶ್ರಯ ಪಡೆಯುತ್ತಿದ್ದ. ರಾತ್ರಿ ಕೂಡ...

ಪಾಕಿಸ್ತಾನದ ಪ್ರಧಾನಿ ಅಂತಾರಾಷ್ಟ್ರೀಯ ಬಿಕ್ಷುಕ; ಜಮಾಯತ್ ಮುಖ್ಯಸ್ಥ

ಪಾಕಿಸ್ತಾನದ ಸದ್ಯದ ಪರಿಸ್ಥಿತಿ ಹದಗೆಟ್ಟಿದೆ. ಆರ್ಥಿಕತೆಯಲ್ಲಿ ತುಂಬಾ ಹೊಡೆತ ಬಿದ್ದಿದೆಈಗಿರುವಾಗ ಜಮಾತ್ ಎ ಇಸ್ಲಾಮಿ ಪಾಕಿಸ್ತಾನದ ನೂತನ ಅರ್ಥಶಾಸ್ತ್ರಜ್ಞ ಜನಾಬ್ ಇಮ್ರಾನ್‌ಖಾನ್‌ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಾಕಿಸ್ತಾನದ ಆರ್ಥಿಕ ಸಮಸ್ಯೆಗಳು ಶೋಚನೀಯವಾಗಿವೆ. ಮತ್ತು ಬೆಟ್ಟದಷ್ಟು ಹದಗೆಟ್ಟಿದೆ ಈಗಾಗಿ ಪ್ರಧಾನಿ ಇಮ್ರಾನ್ ಖಾನ್ ಅಂತಾರಾಷ್ಟ್ರೀಯ ಭಿಕ್ಷುಕ ಎಂದು ಜರಿದಿದ್ದಾರೆ, ಅಷ್ಟೇ ಅಲ್ಲದೆ ಆತ ಪ್ರಧಾನಿ ಹುದ್ದೆಯಿಂದ ತೊಲಗಿದರೆ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img