National News:
ಉತ್ತರಪ್ರದೇಶದಲ್ಲಿ ಭಿಕ್ಷುಕನ ಖಾತೆಯಲ್ಲಿ ಬರೋಬ್ಬರಿ 70 ಲಕ್ಷ ದೊರೆತ ಘಟನೆ ನಡೆದಿದೆ. ಆ ವ್ಯಕ್ತಿಯನ್ನು ಧೀರಜ್ ಎಂದು ಗುರುತಿಸಲಾಗಿದೆ. ಪ್ರಯಾಗರಾಜ್ನಲ್ಲಿರುವ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಆಸ್ಪತ್ರೆಯ ಕುಷ್ಠರೋಗ ವಿಭಾಗದಲ್ಲಿ ಕಸ ಗುಡಿಸುವ ಕೆಲಸ ಮಡುತ್ತಿದ್ದನು ಧೀರಜ್. ಕ್ಷಯರೋಗದಿಂದ ಬಳಲುತ್ತಿದ್ದ ಈತ ಭಾನುವಾರ ನಸುಕಿನ ವೇಳೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ....
ಉಪಲೋಕಾಯುಕ್ತರ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಮೇಲೆ ಬಿಜೆಪಿ ಮುಗಿಬಿದ್ದಿದೆ. 'ಏಟಿಗೆ ಎದುರೇಟು' ಅನ್ನೋಹಾಗೆ ಒಂದರ ಮೇಲೊಂದು ಟಾಂಗ್ ಗಳು ಶುರುವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ...