ಗ್ರಹಗಳಲ್ಲಿ ಅತಿ ಶುಭ ಫಲವನ್ನು ನೀಡುವ ಗ್ರಹ ಅಂದ್ರೆ ಅದು ಗುರು.. ಈಗ ಕೆಲ ರಾಶಿಯವರಿಗೆ ಗುರುಬಲ ಬರ್ತಿದೆ. ಈ ಗುರುಬಲದಿಂದ ಅವ್ರು ಇನ್ಮುಂದೆ ರಾಜರಂತೆ ಬದುಕ್ತಾರೆ.ನವಗ್ರಹಗಳಲ್ಲಿ ಶನಿಯನ್ನು ಬಿಟ್ಟರೆ ಅತ್ಯಂತ ವಿಧಾನಗತಿಯಲ್ಲಿ ಚಲಿಸುವಂತಹ ಗ್ರಹ ಅಂದ್ರೆ ಅದು ಗುರು..
ಅಕ್ಟೋಬರ್ 9ರಿಂದ ಗುರು ವೃಷಭ ರಾಶಿಯಲ್ಲಿ ತನ್ನ ವಕ್ರಿಯ ಚಲನೆ ಪ್ರಾರಂಭಿಸಲಿದ್ದಾನೆ. ಇದರಿಂದ 12...
ವಿಜಯವಾಡ:ಹಲವು ದಿನಗಳಿಂದ ಭಿಕ್ಷೆ ಬೇಡುತಿದ್ದ ವಿಜಯವಾಡದ ಯಾದಿರೆಡ್ಡಿ ಎನ್ನುವ ಹಿರಿಯ ವ್ಯಕ್ತಿ ಕೆಲವು ದಿನಗಳ ಹಿಂದೆ ವಿಜಯವಾಡದ ಸಾಯಿಬಾಬ ದೇವಸ್ಥಾನಕ್ಕೆ 17 ಲಕ್ಷ ದೇಣಿಗೆಯನ್ನು ನೀಡಿದ್ದಾನೆ. ಯಾದಿ ರೆಡ್ಡಿ ಎನ್ನುವ ವ್ಯಕ್ತಿ ಹಲವು ವರ್ಷಗಳಿಂದ ಕೊದಂಡರಾಮ ಮತ್ತು ಸಾಯಿಬಾಬ ಹಾಗೂ ಕನಕದುರ್ಗ ದೇವಿ ದೇವಸ್ಥಾನಗಳ ಮುಂದೆ ಬಿಕ್ಷೇ ಬೇಡಿಕೊಂಡು ಜೀವನ ನಡೆಸುತಿದ್ದ ಇಷ್ಟು ದಿನಗಳ...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....