Sunday, September 13, 2026

beguru

ವಜಾ ಹಿಂದೆ ರಾಜಕೀಯ ಷಡ್ಯಂತ್ರ..?

ಸೂಕ್ತ ಕಾರಣವಿಲ್ಲದೇ ಡೇರಿ ಆಡಳಿತ ಮಂಡಳಿ ವಜಾ ಮಾಡಿರುವುದನ್ನು ವಿರೋಧಿಸಿ, ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ಬೇಗೂರು ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರು, ಸಹಕಾರ ಇಲಾಖೆ ಸಹಾಯಕ ನಿಬಂಧಕರ ಕಚೇರಿ ಎದುರು ಪ್ರತಿಭಟನೆ ಮಾಡಿದ್ದಾರೆ. ರಾಜಕೀಯ ದುರುದ್ದೇಶದಿಂದ ಆಡಳಿತ ಮಂಡಳಿ ವಜಾಗೊಳಿಸಲಾಗಿದೆ. ಹೊಸದಾಗಿ ಡೇರಿ ಕಾರ್ಯದರ್ಶಿ ನೇಮಕವಾದ ಬಳಿಕ ಈ ರೀತಿ ಮಾಡಲಾಗಿದೆ. ನಿಯಮ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img