Wednesday, January 7, 2026

belaganva

ರಾಜ್ಯದಲ್ಲಿ ಎಸಿಬಿಯಿಂದ ಅಕ್ರಮ ಆಸ್ತಿಯ ಮೆಘಾ ಬೇಟೆ

ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳಗ್ಗೆ ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸೇರಿ ನಾಲ್ವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ...
- Advertisement -spot_img

Latest News

ಬಿರಿಯಾನಿ ನೀಡಿದ ಕಳ್ಳರ ಸುಳಿವು

ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ...
- Advertisement -spot_img