Wednesday, March 11, 2026

belagavai

ಡೆತ್‌ ನೋಟ್‌ ಬರೆದಿಟ್ಟು ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮ*ಹತ್ಯೆ

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ಗ್ರಾಮದ ದುರ್ಘಟನೆ ಮನಕಲಕುವಂತಾಗಿದೆ. ಅಲ್ಲಿ ನರ್ಸಿಂಗ್ ಓದುತ್ತಿದ್ದ 19 ವರ್ಷದ ವಿದ್ಯಾರ್ಥಿನಿ ಸುಮಿತ್ರಾ ಗೋಕಾಕ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೆಪ್ಟೆಂಬರ್ 22ರಂದು ಬೆಳಿಗ್ಗೆ ಟಿಫನ್ ತೆಗೆದುಕೊಂಡು ಹಾಸ್ಟೆಲ್ ರೂಮ್‌ಗೆ ಹೋದ ಅವಳು ಹೊರಗೆ ಬಂದಿರಲಿಲ್ಲ. ಸಹಪಾಠಿಗಳು ಬಾಗಿಲು ತಟ್ಟಿದರೂ ಪ್ರತಿಕ್ರಿಯೆ ಸಿಗದ ಕಾರಣ ಬಾಗಿಲು ಮುರಿದು ನೋಡಿದಾಗ...

ಬೆಳಗಾವಿ ರಾಜಕಾರಣದಲ್ಲಿ ಆಣೆ-ಪ್ರಮಾಣ ಪಾಲಿಟಿಕ್ಸ್!

ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ, ಜಾರಕಿಹೊಳಿ ಕುಟುಂಬದ ಪಾಲಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಉಮೇಶ್‌ ಕತ್ತಿ ಬದುಕಿರುವ ತನಕ ಹಿಡಿತ ಸಾಧ್ಯವಾಗಿರಲಿಲ್ಲ. ಆದ್ರೀಗ, ಬದಲಾದ ಪರಿಸ್ಥಿತಿಯ ಲಾಭ ಪಡೆಯೋಕೆ, ಜಾರಕಿಹೊಳಿ ಫ್ಯಾಮಿಲಿ ಹವಣಿಸುತ್ತಿದೆ. 3 ದಶಕಗಳ ಕಾಲ ಪಾರಮ್ಯ ಸಾಧಿಸಿದ್ದ ಕತ್ತಿ ಕುಟುಂಬವನ್ನು, ಡಿಸಿಸಿ ಬ್ಯಾಂಕಿನಿಂದಲೇ ದೂರು ಇಡಲು, ಸ್ಟ್ರ್ಯಾಟಜಿ ರೂಪಿಸುತ್ತಿದ್ದಾರೆ. ಆದ್ರೆ, ಜಾರಕಿಹೊಳಿ...

BENGALURU : ಬೋರ್‌ ಫೇಲಾಯ್ತಾ? ಮುಚ್ಚದಿದ್ರೆ, 1 ವರ್ಷ ಜೈಲು

ಇನ್ಮಂದೆ ತೆರೆದ ಹಾಗೂ ವಿಫಲ ಕೊಳವೆ ಬಾವಿಗಳನ್ನು ಮುಚ್ಚದೆ ಇದ್ದಲ್ಲಿ ತಪ್ಪಿತಸ್ಥರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವುದು ನಿಶ್ಚಿತವಾಗಿದೆ. ತಪ್ಪಿತಸ್ಥರಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರು. ದಂಡ ವಿಧಿಸಬಹುದಾದ ಕರ್ನಾಟಕ ಅಂತರ್ಜಲ ತಿದ್ದುಪಡಿ ವಿಧೇಯಕ 2024ಕ್ಕೆ ಮಂಗಳವಾರ ವಿಧಾನ ಪರಿಷತ್‌ನಲ್ಲೂ ಅಂಗೀಕಾರ ದೊರೆಯಿತು. ಸೋಮವಾರವಷ್ಟೇ ವಿಧಾನಸಭೆಯಲ್ಲಿ ಈ ಮಸೂದೆ...

ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಿದ್ದರಾಮಯ್ಯನವರಿಗೆ ನೊಟೀಸ್ ಇಶ್ಯೂ ಮಾಡುತ್ತೇನೆ : ಡಿ.ಕೆ.ಶಿವಕುಮಾರ್

ಬೆಳಗಾವಿ: ಜೆಡಿಎಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾವರ್ ಅವರು ಜನವರಿ ಮೊದಲ ವಾರದಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಕಾಂಗ್ರೆಸ್ ಅನುಸರಿಸಬೇಕಾದ ನಿಯಮಗಳೇನು ಎಂದುಡಿ.ಕೆ.ಶಿವಕುಮಾರ್ ಅವರು ವಿವರಿಸಿದರು. ಮಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ ಅವರು ಪಕ್ಷದ ಶಿಸ್ತು ಉಲ್ಲಂಘಿಸಿದರೆ...

ವಿಠ್ಠಲ ಮಂದಿರಕ್ಕೆ ಭೇಟಿ ನೀಡಿದ ಶಾಸಕ ಅನಿಲ್ ಬೆನಕೆ

www.karnatakatv.net: ಬೆಳಗಾವಿ: ಬೆಳಗಾವಿ ನಗರದಲ್ಲಿ ಆಷಾಢ ಏಕಾದಶಿಯನ್ನು ಅತೀ ಸರಳತೆಯಿಂದ ಆಚರಣೆ ಮಾಡುತ್ತಿದ್ದು ಇವತ್ತು ಬೆಳಗ್ಗೆ ಬೆಳಗಾವಿ ಉತ್ತರ ಭಾಗದ ಶಾಸಕ ಅನಿಲ್ ಬೆನಕೆ ಅವರು ನಗರದ ವಿಠ್ಠಲ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದುಕೊಂಡರು. ಕೋರೊನಾ ಮಹಾಮಾರಿಯಿಂದ ಜಿಲ್ಲೆಯ ದೇವಸ್ಥಾನಗಳ ಬಾಗಿಲನ್ನ ಮುಚ್ಚಲಾಗಿತ್ತು.ಆದರೆ ಇವಾಗ ಸರಕಾರ ಲಾಕಡೌನ ತೆರವುಗೊಳಿಸಿ ಒಂದಷ್ಟು ಮಂದಿರಗಳನ್ನ ತೆರೆಯಲಿಕೆ ಅನುಮತಿ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img