Wednesday, October 15, 2025

Belagavi

ಸಿದ್ದರಾಮಯ್ಯ ಬರ್ತಾರೆ ಬಿರಿಯಾನಿ ತಿಂದು ಹೋಗ್ತಾರೆ – ಆರ್. ಅಶೋಕ್ ಕಿಡಿ!

ರಾಜ್ಯದ ಮಳೆ ಹಾನಿಗೆ ಕೇಂದ್ರ ಸರ್ಕಾರ ಈಗಾಗಲೇ NDRF ಅನುದಾನ ಬಿಡುಗಡೆ ಮಾಡಿದೆ. ಆದರೆ ಆ ಹಣವನ್ನು ರೈತರ ಪರಿಹಾರಕ್ಕೆ ಬಳಸದೆ, ರಾಜ್ಯ ಸರ್ಕಾರ ತನ್ನ ಉಚಿತ ಯೋಜನೆಗಳಿಗೆ ವರ್ಗಾಯಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಬೆಳಗಾವಿ ಜಿಲ್ಲೆ ನಾಗನೂರಿನಲ್ಲಿ ಬೆಳೆ ಹಾನಿಗೊಳಗಾದ ರೈತರೊಂದಿಗೆ ನಡೆದ ಸಭೆಯಲ್ಲಿ ಆರ್. ಅಶೋಕ್...

“ಹುಕ್ಕೇರಿಯಲ್ಲೇ ಉತ್ತರ ಕೊಡ್ತೀನಿ”

ಇಡೀ ರಾಜ್ಯದ ರಾಜಕಾರಣ ಒಂದಾದ್ರೆ, ಬೆಳಗಾವಿ ರಾಜಕೀಯದ ಕಿಚ್ಚೇ ಬೇರೆ. ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಜಾರಕಿಹೊಳಿ, ಕತ್ತಿ ಫ್ಯಾಮಿಲಿ ನಡುವಿನ ಸಮರ ಜೋರಾಗಿದೆ. ಎಲ್ಲೇ ಹೋದ್ರೂ ಪರಸ್ಪರ ವಾಗ್ದಾಳಿ, ಟೀಕೆ-ಟಿಪ್ಪಣಿಗಳನ್ನ ನಡೆಸ್ತಿದ್ದಾರೆ. ಸದ್ಯ, ರಮೇಶ್‌ ಕತ್ತಿ ವಿರುದ್ಧ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಗುಡುಗಿದ್ದಾರೆ. ರಾಜಕಾರಣ ಎಂದ್ರೆ ತಂತ್ರಗಾರಿಕೆ ನಡೆಯುವುದು ಸಹಜ....

ಸಚಿವ ಸತೀಶ್ ಜಾರಕಿಹೊಳಿ ಎದುರೇ ಕೊರಳಪಟ್ಟಿ ಹಿಡಿದ ಪತ್ನಿ

ಸಚಿವ ಸತೀಶ್ ಜಾರಕಿಹೊಳಿಯನ್ನು ಬೆಂಬಲಿಸಿದ್ದಕ್ಕೆ, ಗಂಡನ ಕೊರಳಪಟ್ಟಿ ಹಿಡಿದು ಪತ್ನಿಯೇ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಸೆಪ್ಟೆಂಬರ್‌ 8ರಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಭಾರೀ ಹೈಡ್ರಾಮವೇ ನಡೆದಿತ್ತು. ಸೋಮವಾರ ಮಧ್ಯಾಹ್ನ ಮದಿಹಳ್ಳಿ ಗ್ರಾಮದಲ್ಲಿ, ಅಕ್ಷರಶಃ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ದೊಡ್ಡವರೇ ತೊಡೆ ತಟ್ಟಿ ಅಖಾಡಕ್ಕೆ ನಿಂತಿದ್ದು, ಇಡೀ ಜಿಲ್ಲೆಯ ಜನರನ್ನೇ...

Belagavi News: ಕಚೇರಿಯಲ್ಲಿ ಗಣಪನನ್ನು ಪ್ರತಿಷ್ಠಾಪಿಸಿದ ಡಿಸಿ ಮೊಹಮ್ಮದ್ ರೋಷನ್

Belagavi News: ಬೆಳಗಾವಿ: ಬುಧವಾರ ನಾಡಿನಾದ್ಯಂತ ಗಣೇಶನನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಾವೇ ಗಣಪತಿ ಮೂರ್ತಿಯನ್ನು ಎತ್ತಿಕೊಂಡು ತಮ್ಮ ಕಚೇರಿಯಲ್ಲಿ‌ ಪ್ರತಿಷ್ಠಾಪಿಸುವ ಮೂಲಕ ಮತ್ತೊಮ್ಮೆ ಭಾವೈಕ್ಯತೆ ಮೆರೆದಿದ್ದಾರೆ. ನಗರದ ರಾಣಿ ಚೆನ್ನಮ್ಮ ವೃತ್ತದ ಬಳಿಯ ಗಣೇಶ ಮಂದಿರದಲ್ಲಿ ಅವರು ಕುಟುಂಬ ಸಮೇತರಾಗಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ...

Belagavi News: ಭೀಕರ ಅಪಘಾತದಲ್ಲಿ ಗೂಡ್ಸ್ ವಾಹನ ಚಾಲಕ, ಅರ್ಚಕ ಸಾ*ವು

Belagavi News: ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುಳ್ಳೂರ ಘಾಟ ಬಳಿಯ ಶಿವನ ಮೂರ್ತಿ ಎದುರು ಈ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನದ ಚಾಲಕನ ನಿಯಂತ್ರಣ ತಪ್ಪಿದೆ. ಅಪಘಾತದಲ್ಲಿ ಬೈಕ್ ಸವಾರ ಹಾಗೂ ಗೂಡ್ಸ್ ವಾಹನದ ಚಾಲಕ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮದುರ್ಗ ಪಟ್ಟಣದ ನಿವಾಸಿ, ಶಿವಲಿಂಗ...

Belagavi News: ಸವದತ್ತಿಯಲ್ಲಿ ನವಿಲು ತೀರ್ಥ ಡ್ಯಾಮ್‌ನಿಂದ ನೀರು ಬಿಡುಗಡೆ

Belagavi News: ಸವದತ್ತಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಸವದತ್ತಿಯಲ್ಲಿ ನವಿಲು ತೀರ್ಥ ಡ್ಯಾಮ್‌ನಿಂದ ನೀರು ಬಿಡುಗಡೆ ಮಾಡಲಾಗಿದೆ. ಬೆಳಗಾವಿ ಬಳಿ ಮಳೆ ಜೋರಾಗಿದ್ದು, ಮಲಪ್ರಭಾ ನದಿ ತುಂಬಿ ತುಳುಕುತ್ತಿದೆ. ಈ ಹಿನ್ನೆಲೆಯಲ್ಲಿ ಒಳಹರಿವು ಹೆಚ್ಚಳ ಹಿನ್ನೆಲೆ ನವಿಲು ತೀರ್ಥ ಜಲಾಶಯ ಭರ್ತಿಯಾಗಿದೆ. ಹಾಗಾಗಿ 4ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಡ್ಯಾಮ ಸುರಕ್ಷತೆ ದೃಷ್ಟಿಯಿಂದ...

ಧಾರವಾಡ, ಬೆಳಗಾವಿಯಲ್ಲಿ ಧಾರಾಕಾರ ಮಳೆ: ಸೇತುವೆ ದಾಟಲು ಜನರ ಹರಸಾಹಸ

Dharwad News: ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದ್ದು, ಮಳೆಯಿಂದಾಗಿ ಎರಡು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಆದರೂ ಜನ ಸೇತುವೆ ದಾಡುವ ಹರಸಾಹಸ ಮಾಡುತ್ತಿದ್ದಾರೆ. ಬ್ಯಾಲಾಳ ಮತ್ತು ಹಣಸಿ ಗ್ರಾಮದ ಮಧ್ಯೆ ಸಂಪರ್ಕ ಕಡಿತವಾಗಿದ್ದು, ಸೇತುವೆ ಮೇಲೆ ನೀರು ತುಂಬಿ ಹರಿಯುತ್ತಿದೆ. ಹಾಗಾಗಿ ಸೇತುವೆ ದಾಟಲು ಜನ ಹರಸಾಾಹಸ ಪಡುವಂತಾಗಿದೆ. Belagavi News: ಬೆಳಗಾವಿ: ಬೆಳಗಾವಿಯಲ್ಲಿ...

Belagavi News: ಮಸೀದಿಯಲ್ಲಿ 5 ವರ್ಷದ ಬಾಲಕಿಗೆ ಲೈ*ಗಿಕ ದೌರ್ಜನ್ಯ ಆರೋಪಿ ಬಂಧನ

Belagavi News: ಯರಗಟ್ಟಿ ಐದು ವರ್ಷದ ಬಾಲಕಿಯನ್ನು ಪುಸಲಾಯಿಸಿ ಮಸೀದಿಯೊಳಗೆ ಕರೆತಂದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾದ ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಮುರಗೋಡ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರ ಪಟ್ಟಣದ ತುಫೇಲ್ ಅಹ್ಮದ್ ದಾದಾಫೀರ್ (22) ಬಂಧಿತ ವ್ಯಕ್ತಿ. 2023 ಅಕ್ಟೋಬರ್ 5ರಂದು ಬಾಲಕೀಯ ಮೇಲೆ ಅತ್ಯಾಚಾರ ಎಸಗಿರುವ ಕೃತ್ಯ...

ಜುಲೈ 17 – ಭಾರಿ ಮಳೆ, ಶಾಲಾ-ಕಾಲೇಜುಗಳಿಗೆ ರಜೆ!

ಮಳೆ ಹಿನ್ನಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೆಲವು ದಿನಗಳ ಹಿಂದೆ ಬಿಡುವು ಕೊಟ್ಟಿದ್ದ ಮಳೆರಾಯ ಇದೀಗ ಮತ್ತೆ ಆರ್ಭಟಿಸಲು ಶುರು ಮಾಡಿದೆ. ಜಿಲ್ಲೆಗಳಲ್ಲಂತೂ ಹವಾಮಾನ ಇಲಾಖೆ ಮತ್ತು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರವು ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ರೆಡ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ. ಇದರ ಪರಿಣಾಮ...

Belagavi: ಸವದತ್ತಿ ಎಲ್ಲಮ್ಮನ ದರ್ಶನ ಮಾಡಲು ಬಂದಿದ್ದ ಭಕ್ತನ ಮೇಲೆ ಹಲ್ಲೆ, ಗಂಭೀರ ಗಾಯ

Belagavi: ಬೆಳಗಾವಿ: ಬೆಳಗಾವಿಯ ಸವದತ್ತಿ ಎಲ್ಲಮ್ಮನ ಭಕ್ತನ ಮೇಲೆ ಪೋಲೀಸರು ಮತ್ತು ದೇವಸ್ಥಾನದ ಹೋಮ್‌ಗಾರ್ಡ್ ಹಲ್ಲೆ ಮಾಡಿದ್ದು, ಹಲ್ಲೆಗ``ಳಗಾದ ಶ್ರೀರಾಮ ಸೇನೆ ಧಾರವಾಡ ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ ಎಂಬುವವರಿಗೆ ಗಂಭೀರ ಗಾಯವಾಗಿದೆ. ಅಣ್ಣಪ್ಪ ಮತ್ತು ಅವರ ಪತ್ನಿ ಮತ್ತು ಮಗು ಮೂವರು ದೇವಿ ದರ್ಶನ ಮುಗಿಸಿ ಬರು್ತಿದ್ದಾಗ, ಮಗು ಅಳುತ್ತಿತ್ತು. ಹೀಗಾಗಿ ಮಗುವಿಗೆ ಹಸಿದಿರಬೇಕು, ಏನಾದರೂ...
- Advertisement -spot_img

Latest News

ಬೆಂಗಳೂರಿಗೆ 12 ಹೊಸ ಫ್ಲೈ ಓವರ್‌ಗೆ ಪ್ಲಾನ್!

ಸಿಲಿಕಾನ್ ವ್ಯಾಲಿ, ಐಟಿಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಈಗ ಜನರ ತಾಳ್ಮೆ ಪರೀಕ್ಷಿಸುವ ಮಟ್ಟಕ್ಕೆ ತಲುಪಿದೆ. ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ರಸ್ತೆಗಳಲ್ಲಿ ಗಂಟೆಗಳ...
- Advertisement -spot_img