Friday, December 26, 2025

belagavi city

ಒಂದು ವರ್ಷದಿಂದ ಬೆಳಗಾವಿ ನಗರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ; ಸತೀಶ ಜಾರಕಿಹೊಳಿ ..!

www.karnatakatv.net: ಬೆಳಗಾವಿ: ಬುಡಾ ಅಧ್ಯಕ್ಷರಿಗೆ ಇಬ್ಬರು ಬಿಜೆಪಿ ಶಾಸಕರು ಸಹಕಾರ ಕೊಡುತ್ತಿಲ್ಲ. ಶಾಸಕರೇ ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಸಭೆಯಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸಭೆಗೆ ಹೋಗಲು ಬಿಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಕರೆದ ಸಭೆಗೆ ಬಿಜೆಪಿ ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಗೈರಾದ ಕುರಿತು...
- Advertisement -spot_img

Latest News

Sandalwood: ಮೀ ಟೂ ಆರೋಪಗಳ ಬಗ್ಗೆ ನಿರ್ದೇಶಕಿ ರೂಪಾ ಅಯ್ಯರ್ ಹೇಳಿದ್ದೇನು..?

Sandalwood: ಸ್ಯಾಂಡಲ್ವುಡ್‌ನಲ್ಲಿ ಮೀ ಟೂ ಆರೋಪದ ಬಗ್ಗೆ ನಿರ್ದೇಶಕಿ, ನಿರ್ಮಾಪಕಿ ರೂಪಾ ಅಯ್ಯರ್ ಮಾತನಾಡಿದ್ದಾರೆ. https://youtu.be/mdDS2w0roQs ನಿಮಗೆ ಸಮಸ್ಯೆಯಾದಾಗ ದೂರದ ನೀವು, ಕೆಲ ವರ್ಷಗಳ ಬಳಿ ನನಗೂ ಹೀಗೆ...
- Advertisement -spot_img