Tuesday, October 14, 2025

Belagavi crime News

ಕೊಲೆ ಮಾಡಿ ಕಾಣೆಯಾದಳೆಂದು ಕಥೆ ಕಟ್ಟಿದವರು 3 ವರ್ಷದ ಬಳಿಕ ಅಂದರ್‌..

Belagavi crime News: ಬೆಳಗಾವಿ : ಕೊಲೆ ಮಾಡಿ ಕಾಣೆಯಾದ ಕಥೆ ಕಟ್ಟಿದವರು ಮೂರು ವರ್ಷದ ಬಳಿಕ ಅಂದರ್ ಆದ ಘಟನೆ ಬೆಳಗಾವಿಯ, ಮೂಡಲಗಿಯಲ್ಲಿ ನಡೆದಿದೆ. ಶೀವಲೀಲಾ ವಿಠ್ಠಲ್ ಬಂಗಿ (32) ಕೊಲೆಯಾದ ದುರ್ದೈವಿಯಾಗಿದ್ದು, ಈಕೆಯನ್ನು ಕೊಲೆಗೈದವರು, ಈಕೆ ಕಾಣೆಯಾಗಿದ್ದಾಳೆಂದು ಕಥೆ ಕಟ್ಟಿದ್ದರು. ಆದರೆ ಕೊನೆಗೂ ಸತ್ಯ ಹೊರಬಿದ್ದಿದ್ದು, ಆ ಮಹಿಳೆ ಕಾಣೆಯಾಗಿಲ್ಲ. ಬದಲಾಗಿ ಆಕೆಯ...
- Advertisement -spot_img

Latest News

ಧಾರವಾಡ ಕೃಷಿವಿಜ್ಞಾನ ವಿವಿಗೆ ಹೈಕೋರ್ಟ್ ಖಡಕ್‌ ಸೂಚನೆ!

ಕರ್ನಾಟಕ ಹೈಕೋರ್ಟ್ ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ 2018 ರಿಂದ 2025ರ ತನಕದ ಹಣಕಾಸು ಲೆಕ್ಕಪರಿಶೋಧನೆ ನಡೆಸುವಂತೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ಅವರಿಗೆ...
- Advertisement -spot_img