Monday, June 15, 2026

Belagavi crime News

ಕೊಲೆ ಮಾಡಿ ಕಾಣೆಯಾದಳೆಂದು ಕಥೆ ಕಟ್ಟಿದವರು 3 ವರ್ಷದ ಬಳಿಕ ಅಂದರ್‌..

Belagavi crime News: ಬೆಳಗಾವಿ : ಕೊಲೆ ಮಾಡಿ ಕಾಣೆಯಾದ ಕಥೆ ಕಟ್ಟಿದವರು ಮೂರು ವರ್ಷದ ಬಳಿಕ ಅಂದರ್ ಆದ ಘಟನೆ ಬೆಳಗಾವಿಯ, ಮೂಡಲಗಿಯಲ್ಲಿ ನಡೆದಿದೆ. ಶೀವಲೀಲಾ ವಿಠ್ಠಲ್ ಬಂಗಿ (32) ಕೊಲೆಯಾದ ದುರ್ದೈವಿಯಾಗಿದ್ದು, ಈಕೆಯನ್ನು ಕೊಲೆಗೈದವರು, ಈಕೆ ಕಾಣೆಯಾಗಿದ್ದಾಳೆಂದು ಕಥೆ ಕಟ್ಟಿದ್ದರು. ಆದರೆ ಕೊನೆಗೂ ಸತ್ಯ ಹೊರಬಿದ್ದಿದ್ದು, ಆ ಮಹಿಳೆ ಕಾಣೆಯಾಗಿಲ್ಲ. ಬದಲಾಗಿ ಆಕೆಯ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img