Friday, July 4, 2025

Belagavi DC

ಬೆಳಗಾವಿಯಲ್ಲಿ 10 ದಿನ ಗಣೇಶೋತ್ಸವಕ್ಕೆ ಮನವಿ…!

www.karnatakatv.net :ಬೆಳಗಾವಿ: ನಗರದಲ್ಲಿ ಸಾರ್ವಜನಿಕ ಗಣೇಶ ಉತ್ಸವ ಆಚರಣೆ ಬಗ್ಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರ ನೇತೃತ್ವದಲ್ಲಿ ಸಭೆಯನ್ನು ಕರೆಯಲಾಗಿತ್ತು. ಗಣೇಶೋತ್ಸವಕ್ಕೆ ಐದು ದಿನಗಳ ಕಾಲ ಷರತ್ತುಬದ್ಧ ಅನುಮತಿಯನ್ನು ರಾಜ್ಯ ಸರ್ಕಾರ ನೀಡಿದೆ. ಆದರೆ ಇದಕ್ಕೆ ಗಣೇಶ ಭಕ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮಂಗಳವಾರ ಬೆಳಗಾವಿ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img