Wednesday, January 21, 2026

Belagavi Dcc Bank

DCC ಬ್ಯಾಂಕ್‌ನಲ್ಲೂ ಭರ್ಜರಿ ಪವರ್‌ ಗೇಮ್‌!

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಆಯ್ಕೆಯಾಗಿದ್ದಾರೆ. ಅಣ್ಣಾ ಸಾಹೇಬ್ ಜೊಲ್ಲೆ ಬಿಜೆಪಿ ಪಕ್ಷದವರಾದರೂ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಪಾಳಯದಲ್ಲಿ ಗುರುತಿಸಿಕೊಂಡಿದ್ದರು. ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಬಹುಮತ ಪಡೆದು ಮೇಲುಗೈ ಸಾಧಿಸಿದ್ದರು. ತೊಡೆ ತಟ್ಟಿದ್ದ ರಮೇಶ್...

“ಹುಕ್ಕೇರಿಯಲ್ಲೇ ಉತ್ತರ ಕೊಡ್ತೀನಿ”

ಇಡೀ ರಾಜ್ಯದ ರಾಜಕಾರಣ ಒಂದಾದ್ರೆ, ಬೆಳಗಾವಿ ರಾಜಕೀಯದ ಕಿಚ್ಚೇ ಬೇರೆ. ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಜಾರಕಿಹೊಳಿ, ಕತ್ತಿ ಫ್ಯಾಮಿಲಿ ನಡುವಿನ ಸಮರ ಜೋರಾಗಿದೆ. ಎಲ್ಲೇ ಹೋದ್ರೂ ಪರಸ್ಪರ ವಾಗ್ದಾಳಿ, ಟೀಕೆ-ಟಿಪ್ಪಣಿಗಳನ್ನ ನಡೆಸ್ತಿದ್ದಾರೆ. ಸದ್ಯ, ರಮೇಶ್‌ ಕತ್ತಿ ವಿರುದ್ಧ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಗುಡುಗಿದ್ದಾರೆ. ರಾಜಕಾರಣ ಎಂದ್ರೆ ತಂತ್ರಗಾರಿಕೆ ನಡೆಯುವುದು ಸಹಜ....

ಬೆಳಗಾವಿ ರಾಜಕಾರಣದಲ್ಲಿ ಆಣೆ-ಪ್ರಮಾಣ ಪಾಲಿಟಿಕ್ಸ್!

ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ, ಜಾರಕಿಹೊಳಿ ಕುಟುಂಬದ ಪಾಲಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಉಮೇಶ್‌ ಕತ್ತಿ ಬದುಕಿರುವ ತನಕ ಹಿಡಿತ ಸಾಧ್ಯವಾಗಿರಲಿಲ್ಲ. ಆದ್ರೀಗ, ಬದಲಾದ ಪರಿಸ್ಥಿತಿಯ ಲಾಭ ಪಡೆಯೋಕೆ, ಜಾರಕಿಹೊಳಿ ಫ್ಯಾಮಿಲಿ ಹವಣಿಸುತ್ತಿದೆ. 3 ದಶಕಗಳ ಕಾಲ ಪಾರಮ್ಯ ಸಾಧಿಸಿದ್ದ ಕತ್ತಿ ಕುಟುಂಬವನ್ನು, ಡಿಸಿಸಿ ಬ್ಯಾಂಕಿನಿಂದಲೇ ದೂರು ಇಡಲು, ಸ್ಟ್ರ್ಯಾಟಜಿ ರೂಪಿಸುತ್ತಿದ್ದಾರೆ. ಆದ್ರೆ, ಜಾರಕಿಹೊಳಿ...

ಬೆಳಗಾವಿ ಬೆಂಕಿ – ಡಿಸಿಸಿ ಗುದ್ದುಗೆ ಗುದ್ದಾಟ : ಪರಿಣಾಮಕಾರಿಯಾಗಿ ಎದುರಿಸುತ್ತೇವೆ ಎಂದ ಬಾಲಚಂದ್ರ

ಬೆಳಗಾವಿ : ರಾಜ್ಯದಲ್ಲಿ ಪ್ರತಿಷ್ಠಿತ ಚುನಾವಣೆಗಳಲ್ಲೊಂದಾದ ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಗೆ ಸಿದ್ದತೆಗಳು ನಡೆಯುತ್ತಿವೆ. ಜಿಲ್ಲೆಯ ನಾಯಕರು ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ತಮ್ಮದೇ ಆದ ರಣತಂತ್ರಗಳನ್ನು ಹೆಣೆಯುತ್ತಿದ್ದಾರೆ. ಚುನಾವಣೆಗೆ ಇನ್ನೂ ಮೂರು ತಿಂಗಳುಗಳ ಸಮಯಾವಕಾಶ ಇದ್ದರೂ ಈಗಿನಿಂದಲೇ ಪ್ರಚಾರ ಕಾರ್ಯಗಳು ಶುರುವಾಗಿವೆ. ಈ ಚುನಾವಣೆಯು ಜಿಲ್ಲೆಯಲ್ಲಿ ಅತ್ಯಂತ ಪ್ರಮುಖ ಹಾಗೂ ಅತೀ ಹೆಚ್ಚಿನ ರಾಜಕೀಯ ಮಹತ್ವವನ್ನು...

ಸಹೋದರರಿಗೆ ಸವಾಲ್!‌ : ಜಾರಕಿಹೊಳಿ ಬ್ರದರ್ಸ್‌ಗೆ ಲಿಂಗಾಯತ ನಾಯಕರ ಸೆಡ್ಡು ; ಏನಿದು ಡಿಸಿಸಿ ಬ್ಯಾಂಕ್ ಎಲೆಕ್ಷನ್ ರಣತಂತ್ರ..?

ಬೆಳಗಾವಿ : ರಾಜ್ಯದಲ್ಲಿ  ಜಿಲ್ಲೆಯ ರಾಜಕಾರಣ ಹಲವು ವರ್ಷಗಳಿಂದಲೂ ತನ್ನ ನಿರ್ಣಾಯಕ ಪಾತ್ರವನ್ನು ವಹಿಸುತ್ತ ಬಂದಿದೆ. ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಅದರಲ್ಲಿ ಬೆಳಗಾವಿಯ ನಾಯಕರ ಪಾಲು ಇದ್ದೇ ಇರುತ್ತದೆ. ಅಷ್ಟೊಂದು ಪ್ರಭಾವ ಶಾಲಿಯಾಗಿ ಇಲ್ಲಿನ ಕುಟುಂಬ ರಾಜಕೀಯ ಗುರುತಿಸಿಕೊಂಡಿದೆ. ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಯಾವುದೇ ಸರ್ಕಾರ ಬಂದರೂ ಅದರಲ್ಲಿ ಜಿಲ್ಲೆಯ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img