Wednesday, September 17, 2025

belagavi disrtict

ಗಡಿಭಾಗದಲ್ಲಿ ನೀರಿಗಾಗಿ ಆಹಾಕಾರ:  ಟ್ಯಾಂಕರ್ ಮೊರೆ ಹೋದ ಜನರು

ಕಾಗವಾಡ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಬಹುತೇಕ  ಗ್ರಾಮಗಳಲ್ಲಿ ಈಗಾಗಲೇ ನೀರಿಗಾಗಿ ಆಹಾಕಾರ ಸೃಷ್ಟಿಯಾಗಿದ್ದು ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಪೂರೈಕೆ ಮಾಡಲಾಗುತ್ತಿದೆ. ಕಾಗವಾಡ ವಿಧಾನಸಭಾ ಕ್ಷೇತ್ರದ ಸಂಬರಗಿ ಗ್ರಾಮದಲ್ಲಿ ರೈತರು ಕುಡಿಯಲು ನೀರು ಇಲ್ಲದೆ ಅಗ್ರಣಿ ನದಿ ಇಂದ ಟ್ಯಾಂಕರ್ ಮೂಲಕ ನೀರು ತರಲು ಮುಂದಾಗಿದ್ದಾರೆ. ಮಳೆಗಾಲದಲ್ಲಿ ಈ ದುಸ್ಥಿತಿ ಕಂಡರೆ ಬರುವ ಬೇಸಿಗೆಯಲ್ಲಿ ಪರಿಸ್ಥಿತಿ...

ಒಂಬತ್ತು ಗ್ರಾಮಗಳ ಬಗ್ಗೆ ತಪ್ಪು ಮಾಹಿತಿ ರವಾನೆ: ಊರು ಬಿಡುವ ಆತಂಕದಲ್ಲಿ ಜನರು..!

ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ಕುಲವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ 9 ಗ್ರಾಮಗಳಲ್ಲಿ 1957 ರಿಂದ ಜನ ವಾಸ ಮಾಡುತ್ತಿದ್ದರು ಆದರೆ ಈಗ ಅಧಿಕಾರಿಗಳ ಎಡವಟ್ಟಿನಿಂದ ಜನ ಊರುಗಳನ್ನೇ ತೊರೆಯುವ ಭೀತಿ ಎದುರಾಗಿದೆ. ಅಷ್ಟಕ್ಕೂ ಈ ಅಧಿಕಾರಿಗಳು ಮಾಡಿದ ಎಡವಟ್ಟು ಏನು ಅಂತೀರಾ ನಾವ್ ಹೇಳ್ತಿವಿ ಕೇಳಿ. 1957 ಕುಲವಳ್ಳಿ ಗ್ರಾಮ ಪಂ ವ್ಯಾಪ್ತಿಗೆ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img