Monday, April 14, 2025

#Belagavi district

Nitheesh Pateel : ಬೆಳಗಾವಿಯಲ್ಲಿ 2ಲಕ್ಷ 78ಸಾವಿರ ಹೆಕ್ಟೇರ್ ಪ್ರದೇಶ ಬೆಳೆ ಹಾನಿಯಾಗಿದೆ : ಡಿಸಿ ನಿತೇಶ ಪಾಟೀಲ

Belagavi News : ಬೆಳಗಾವಿ ಬರ ಅಧ್ಯನದ ತಂಡ ಭೇಟಿ ನೀಡಿರುವ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕಲಕುಪ್ಪಿ ಗ್ರಾಮದಲ್ಲಿ ಡಿಸಿ ನಿತೇಶ ಪಾಟೀಲ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಗೆ ಕೇಂದ್ರದ ಬರ ಅಧ್ಯಯನ ತಂಡ ಭೇಟಿ ನೀಡಿದೆ. ಜಿಲ್ಲೆಯ ನೇಸರಗಿ,ಮುರಗೋಡ,ಯರಗಟ್ಟಿ, ಬೈಲಹೊಂಗಲ, ಸವದತ್ತಿ ರಾಮದುರ್ಗ ಬೆಳೆಗಳನ್ನ ತೋರಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಸಾಕಷ್ಟು ಬೆಳೆ ಹಾನಿ...

ಬೆಳಗಾವಿ ಜಿಲ್ಲೆಯಲ್ಲಿ ಬಂದ್ ಗೆ ಸಿಕ್ಕಿಲ್ಲ ಬೆಂಬಲ; ಯಥಾಸ್ಥಿತಿ ಕಾರ್ಯಚರಣೆ..!

ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಬಂದ್‌ಗೆ ಸಂಪೂರ್ಣ ಇಲ್ಲ ,ಜಿಲ್ಲೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಗಳು ಎಂದಿನಂತೆ ಸಂಚಾರ ನಡೆಸುತ್ತಿವೆ. ಆದರೆ ಕೆಲ ಸಂಘಟನೆಗಳಿಂದ ಸಾಂಕೇತಿಕವಾಗಿ ಹೋರಾಟ ನಡೆಸುತ್ತಿವೆ. ಕರವೇ ಪ್ರವೀಣ್ ಶೆಟ್ಟಿ ಬಣ ಇಂದು ಬೆಳಿಗ್ಗೆ 10 ಗಂಟೆಯಿಂದ ಜನರದಲ್ಲಿ ಸರ್ಕಾರದ ಅಣುಕು ಶವಯಾತ್ರೆ ಮಾಡಲು ಸಿಧರಿಸಿದ್ದಾರೆ. ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ,...

Police: ಬೆಳಗಾವಿಯಲ್ಲಿ ಬಾಲಕನ ಮೇಲೆ ಮಚ್ಚಿನಿಂದ ಹಲ್ಲೆ.!

ಬೆಳಗಾವಿ : ಜಿಲ್ಲೆಯ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಬಾಲಕನನ್ನು ತಲ್ವಾರ್ ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ನಡೆದಿದೆ. ಮಲ್ಲಾಪುರ ಗ್ರಾಮದ ಪ್ರಜ್ವಲ್ ಸುಂಕದ (16) ಎನ್ನುವ ಯುವಕನನ್ನು ನಾಲ್ವರು ಬಾಲಕರು ಸೇರಿಕೊಂಡು ತಲ್ವಾರ್ ನಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ. ಗಂಭಿರವಾಗಿ ಗಾಯಗೊಂಡ ಬಾಲಕನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು ಆದರೆ...

KSRTC: ಮರಕ್ಕೆ ಡಿಕ್ಕಿ ಹೊಡೆದು ಕೆಎಸ್ಆರ್ ಟಿಸಿ ಬಸ್ ಪಲ್ಟಿ:

ಬೆಳಗಾವಿ: ಕೆಎಸ್‌ಆರ್ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಇಬ್ಬರು ಶಿಕ್ಷಕರ ಕೈ ಮುರಿದಿದೆ. ಚಿಕೊಪ್ಪ ಗ್ರಾಮದಿಂದ ಬಸ್ಸು ರಾಮದುರ್ಗ ಕಡೆ ಬರುವ ಸಂಧರ್ಭದಲ್ಲಿ ಅಪಘಾತನ ಸಂಭವಿಸಿದೆ. ನೇರವಾಗಿ ಬಂದ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್ಸಿನಲ್ಲಿ...

Farmer Protest: ಜನಪ್ರತಿನಿಧಿಗಳು ಕಾಣೆಯಾಗಿದ್ದಾರೆಂದು ಠಾಣೆಯಲ್ಲಿ ದೂರು ದಾಖಲಿಸಿದೆ ರೈತರು..!

ಚಿಕ್ಕೋಡಿ: ರಾಜ್ಯದಲ್ಲಿ ಸಕಾಲಕ್ಕೆ ಮಳೆ ಬಾರದೆ ರೈತರು ಬೆಳೆದ ಬೆಳೆಗಳು ನಾಶವಾಗಿ ಹೋಗಿ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ ಇದರಿಂದ ರೈತರು  ತತ್ತರಿಸಿ ಹೋಗಿದ್ದಾರೆ ಇಷ್ಟಿದ್ದರೂ ಚುನಾವಣಾ ಸಮಯದಲ್ಲಿ  ಮನೆ ಬಾಗಿಲಿಗೆ ಬಂದು ಮತ ಕೇಳುವ ಜನ ಪ್ರತಿನಿಧಿಗಳು ಜನರು ಕಷ್ಟದಲ್ಲಿ ಇರುವಾಗ ಯಾರು ಸಹ ಬಂದು ಕೇಳುವುದಿಲ್ಲವೆಂದುಜನಪ್ರತಿನಿಧಿಗಳು ಕಾಣೆಯಾಗಿದ್ದಾರೆ ಎಂದು ಠಾಣೆಯಲ್ಲಿ  ದೂರು ನೀಡಿ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img