Tuesday, April 21, 2026

#Belagavi district

5 ತಿಂಗಳಿಗೆ ಸಂಸಾರ ಸಾಕಾಗಿ ಪತ್ನಿಯನ್ನೇ ಕೊಂದ ಪತಿ!

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿಗ್ನಿ ಗ್ರಾಮದಲ್ಲಿ ನಡೆದ ಭೀಕರ ಕೊಲೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಕೇವಲ ಐದು ತಿಂಗಳ ಹಿಂದೆ ಮದುವೆಯಾದ 20 ವರ್ಷದ ಸಾಕ್ಷಿ ಕಂಬಾರ ಅವರನ್ನು, ಅವರ ಪತಿ ಆಕಾಶ್ ಕಂಬಾರ ಬರ್ಬರವಾಗಿ ಕೊಲೆಮಾಡಿ ಶವವನ್ನು ಬೆಡ್ ಕೆಳಗೆ ಅಡಗಿಸಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಮೂರು ದಿನಗಳ ಹಿಂದೆ...

ತಮ್ಮನ ಅಕಾಲಿಕ ಸಾವು ಅಣ್ಣನ ಹೃದಯ ನಿಲ್ಲಿಸಿತು!

ಅಣ್ಣ–ತಮ್ಮ ಎನ್ನುವುದು ಕೇವಲ ಸಂಬಂಧವಲ್ಲ… ಅದು ಹೃದಯದಿಂದ ಹುಟ್ಟುವ ಸುಂದರ ಬಾಂಧವ್ಯ. ಆಸ್ತಿಗಾಗಿ ಜಗಳವಾಡುವ ಸಹೋದರರು ಒಂದು ಕಡೆ ಇದ್ದರೆ, ಬದುಕಿನ ಕೊನೆಯ ಕ್ಷಣಗಳಲ್ಲೂ ಬಾಂಧವ್ಯದ ನಂಟು ಅಳೆಯದ ಈ ಅಣ್ಣ–ತಮ್ಮರ ಕಥೆ ಮತ್ತೊಂದು ಕಡೆ. ಬೆಳಗಾವಿ ಜಿಲ್ಲೆಯ ಗೋಕಾಕ್‌ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ನಡೆದ ಈ ಹೃದಯವಿದ್ರಾವಕ ಘಟನೆ ಇಡೀ ಊರನ್ನು ಮೌನದಲ್ಲಿ...

ಹುಕ್ಕೇರಿ ಚುನಾವಣೆ ಸೋಲಿಗೆ ಅದೇ ಕಾರಣ?

ಹುಕ್ಕೇರಿ ಸಹಕಾರ ಸಂಘದ ಚುನಾವಣೆಯಲ್ಲಿ, ರಮೇಶ್‌ ಕತ್ತಿ ವಿರುದ್ಧ ಜಾರಕಿಹೊಳಿ ಕುಟುಂಬಕ್ಕೆ ಮುಖಭಂಗವಾಗಿದೆ. ಚುನಾವಣೆಯಲ್ಲಿ ಸೋಲಿನ ಬಳಿಕ ಮೊದಲ ಬಾರಿಗೆ ಸಚಿವ ಸತೀಶ್‌ ಜಾರಕಿಹೊಳಿ, ಬೆಳಗಾವಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಎಲೆಕ್ಷನ್‌ನಲ್ಲಿ ಸೋಲು ಗೆಲುವು ಇದ್ದಿದ್ದೇ. ಮುಂದೆ ಗೆಲ್ಲಬಹುದು. ಹುಕ್ಕೇರಿ ಸೋಲು ಪಾಠ ಇದ್ದಂತೆ. ಸ್ಟ್ರ್ಯಾಟಜಿ ಮಾಡುವಲ್ಲಿ ವಿಫಲ ಆಗಿದ್ದೇವೆ. ಬೇರೆ ಬೇರೆ ಕಾರಣಗಳಿಂದ ಸೋತಿದ್ದೇವೆ ಅಂತಾ...

ಹುಕ್ಕೇರಿ ಸಹಕಾರ ಸಂಘದ ರಣರಂಗ

ಪ್ರತಿಷ್ಠಿತ ಹುಕ್ಕೇರಿ ಸಹಕಾರ ಸಂಘದ ಚುನಾವಣಾ ಕಣ ರಣರಂಗವಾಗಿದೆ. ಬಿಜೆಪಿಯ ಮಾಜಿ ಸಂಸದ ರಮೇಶ್‌ ಕತ್ತಿ ಬಣ ಚುನಾವಣೆಯಲ್ಲಿ ಕ್ಲೀನ್‌ ಸ್ವೀಪ್‌ ಮಾಡಿದೆ. ಸಚಿವ ಸತೀಶ್‌ ಜಾರಕಿಹೊಳಿ ಬಣ ಸೋಲಿಸಿ, ಎಲ್ಲಾ 15 ಸ್ಥಾನಗಳನ್ನು ಗೆದ್ದುಕೊಳ್ಳುವಲ್ಲಿ ಸಕ್ಸಸ್‌ ಆಗಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಬಾಪೂಜಿ ಕಾಲೇಜಿನಲ್ಲಿ ಮತ ಎಣಿಕೆ ನಡೆಸಲಾಯ್ತು. ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ರಮೇಶ್‌ ಕತ್ತಿ...

ಸತೀಶ್ ಜಾರಕಿಹೊಳಿ ಸೋಲು.. ಲಕ್ಷ್ಮೀ ಗೆಲುವು

ಹುಕ್ಕೇರಿ ಸಹಕಾರ ಸಂಘದ ಚುನಾವಣೆಯಲ್ಲಿ, ಸಚಿವ ಸತೀಶ್ ಜಾರಕಿಹೊಳಿ‌ ವಿರುದ್ಧ ಮಾಜಿ ಸಂಸದ ರಮೇಶ್‌ ಕತ್ತಿ ಬಣ ಗೆದ್ದು ಬೀಗಿದೆ. ಎಲ್ಲಾ 15 ಸ್ಥಾನಗಳನ್ನು ಕತ್ತಿ ಬಣ ಕ್ಲೀನ್‌ಸ್ವೀಪ್‌ ಮಾಡಿದೆ. ಗೆಲುವು ಸಾಧಿಸುವ ಹಠದಲ್ಲಿದ್ದ ಜಾರಕಿಹೊಳಿ ಸಹೋದರರಿಗೆ ಭಾರೀ‌ ಮುಖಭಂಗವಾಗಿದೆ. ಗೆಲುವಿನ ಸಂಭ್ರಮದಲ್ಲಿ ರಮೇಶ್‌ ಕತ್ತಿ ಬೆಂಬಲಿಗರಿಂದ, ಸತೀಶ್ ಜಾರಕಿಹೊಳಿ‌ ಬೆಂಬಲಿಗರಿದ್ದ ಕಾರಿನ ಮೇಲೆ...

8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನಗಳ ಕಾಲ, ಮಳೆ ಪ್ರಮಾಣ ತಗ್ಗಲಿದೆಯಂತೆ. ಆದ್ರೆ, ಅಕ್ಟೋಬರ್‌ 2ರಿಂದ ಮತ್ತೆ ಜಲಗಂಡಾಂತರ ಕಾದಿದೆ. 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲೂ ಭಾರೀ ಮಳೆಯಾಗ್ತಿರೋದ್ರಿಂದ, ಭೀಮಾ ನದಿ...

ಉತ್ತರ ಕರ್ನಾಟಕ- ಕಳ್ಳರ ಅಡ್ಡೆ ಆಗಿದ್ಯಾ?

ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಸಿಸಿ ಕ್ಯಾಮೆರಾಗಳನ್ನೂ ಕಿತ್ತೆಸೆದು, ಸಿಕ್ಕಸಿಕ್ಕ ವಸ್ತುಗಳನ್ನೆಲ್ಲಾ ದೋಚಿ ಎಸ್ಕೇಪ್‌ ಆಗ್ತಿದ್ದಾರೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದಲ್ಲಿ, ಕಳ್ಳತನಕ್ಕೆ ಬಂದ ಖದೀಮರ ಗ್ಯಾಂಗ್‌ ಬರೀ ಗೈಯಲ್ಲಿ ವಾಪಸ್‌ ಆಗಿದೆ. ಸೆಪ್ಟೆಂಬರ್‌ 24ರ ತಡರಾತ್ರಿ ಚಿನ್ನದ ಅಂಗಡಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ್ದಾರೆ. ನಾರಾಯಣ ಪೋತದಾರಗೆ ಸೇರಿದ್ದ ಚಿನ್ನಾಭರಣ...

ಉತ್ತರ ಕರ್ನಾಟಕ ಭಾಗಕ್ಕೆ ಯತ್ನಾಳ್‌ ಅನಿವಾರ್ಯಾ?

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ರನ್ನು, ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂಬ ಕೂಗು ಜೋರಾಗಿದೆ. ಯತ್ನಾಳ್‌ಗೆ ಬಿಜೆಪಿ ಹೈಕಮಾಂಡ್‌ ಆಹ್ವಾನ ನೀಡಬೇಕೆಂದು, ಮಾಜಿ ಸಂಸದ ರಮೇಶ್‌ ಕತ್ತಿ ಆಗ್ರಹಿಸಿದ್ದಾರೆ. ಇಲ್ಲವಾದ್ರೆ ಉತ್ತರ ಕರ್ನಾಟಕದ ಧ್ವನಿ ಬಡವಾಗುತ್ತದೆ ಅಂತಾ ಆತಂಕ ಹೊರಹಾಕಿದ್ದಾರೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ದಿವಂಗತ ಉಮೇಶ್ ಕತ್ತಿ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು....

2ಎ ಮೀಸಲಾತಿ ಹೋರಾಟ ನಿಲ್ಲಲ್ಲ – ಮೃತ್ಯುಂಜಯ ಶ್ರೀಗಳಿಂದ ಸರ್ಕಾರಕ್ಕೆ ಖಡಕ್ ಎಚ್ಚರಿಕೆ!

ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟ ಯಾವ ಕಾರಣಕ್ಕೂ ನಿಲ್ಲುವುದಿಲ್ಲ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿಯಲ್ಲಿ ಸೆಪ್ಟೆಂಬರ್ 22 ರಂದು ನಡೆದ ಸಾರ್ವಜನಿಕ ಸಭೆ ನಡಿದಿದೆ. ಸಭೆಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ ಮಾಡಿದ್ದಾರೆ. ಹಾರೂಗೇರಿಯಲ್ಲಿ ಎಂಟನೇ ಹಂತದ ಮೀಸಲಾತಿ ಹೋರಾಟಕ್ಕೆ ಸೆಪ್ಟೆಂಬರ್ 22 ರಂದು ಅಧಿಕೃತ ಚಾಲನೆ...

ಸಹೋದರನ ನಿರ್ಧಾರಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್‌ ಕ್ಲಾರಿಟಿ

ಬೆಳಗಾವಿ ಡಿಸಿಸಿ ಬ್ಯಾಂಕ್ ರಾಜಕಾರಣದಲ್ಲಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪರೋಕ್ಷವಾಗಿ ಹಿನ್ನಡೆಯಾದಂತೆ ಆಗಿದೆ. ರಾಜ್ಯ ರಾಜಕಾರಣದಲ್ಲಿ ಸತೀಶ್‌ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್‌ ಒಟ್ಟಾಗಿದ್ರೂ, ಜಿಲ್ಲಾ ರಾಜಕಾರಣದಲ್ಲಿ ಶೀತಲ ಸಮರ ಇದ್ದೇ ಇದೆ. ಸದ್ಯ, ಖಾನಾಪುರದಿಂದ ಸ್ಪರ್ಧೆಯಿಂದ ಹೆಬ್ಬಾಳ್ಕರ್‌ ಸಹೋದರ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ, ಹಿಂದೆ ಸರಿದಿದ್ದಾರೆ. ಇದೇ ವಿಚಾರವಾಗಿ ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರತಿಕ್ರಿಯೆ...
- Advertisement -spot_img

Latest News

ವಿನಯ್ ಕುಲಕರ್ಣಿ ಪರ, “ಕೈ” ಶಕ್ತಿ ಪ್ರದರ್ಶನ!

ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ವಿಧಿಸಿರುವ ಪ್ರಕರಣದ ವಿರುದ್ಧ ಇದೀಗ ಕಾಂಗ್ರೆಸ್ ಬೆಂಬಲಕ್ಕೆ ನಿಂತಿದೆ. ಕಾಂಗ್ರೆಸ್ ನಾಯಕರು ಏಪ್ರಿಲ್ 25ರಂದು ಧಾರವಾಡದಲ್ಲಿ ವಿನಯ್ ಕುಲಕರ್ಣಿ ಪರವಾಗಿ...
- Advertisement -spot_img